AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ಇಷ್ಟೆಲ್ಲಾ ಫ್ಲಾಪ್​ ಆದ್ಮೇಲಾದ್ರೂ ಪಂತ್​ಗೆ ಒಂದು ಸಣ್ಣ ಬ್ರೇಕ್​ ನೀಡಿ: ಕ್ರಿಸ್ ಶ್ರೀಕಾಂತ್

Rishabh Pant: ರಿಷಭ್ ಪಂತ್​ಗೆ ಸತತ ಅವಕಾಶ ನೀಡುತ್ತಿರುವುದರಿಂದ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್​ ಅವಕಾಶ ವಂಚಿತರಾಗುತ್ತಿದ್ದಾರೆ. ಏಷ್ಯಾಕಪ್, ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ವಂಚಿತರಾಗಿದ್ದ ಸ್ಯಾಮ್ಸನ್ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು.

TV9 Web
| Edited By: |

Updated on: Nov 28, 2022 | 9:23 PM

Share
ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್ ಅವರ ಆಯ್ಕೆ ಬಗ್ಗೆ ಇದೀಗ ಟೀಕೆಗಳು ಕೇಳಿ ಬರುತ್ತಿದೆ. ಸತತ ವಿಫಲರಾಗುತ್ತಿದ್ದರೂ, ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ನೀಡುತ್ತಿರುವ ಬಗ್ಗೆ ಕೆಲ ಮಾಜಿ ಆಟಗಾರರು ಪ್ರಶ್ನೆಗಳೆನ್ನೆತ್ತಿದ್ದಾರೆ. ಇದೀಗ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್​ ರಿಷಭ್ ಪಂತ್​ಗೆ ವಿಶ್ರಾಂತಿ ನೀಡಲು ಇದು ಸರಿಯಾದ ಸಮಯ ಎಂದು ನೇರವಾಗಿ ಹೇಳಿದ್ದಾರೆ.

ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್ ಅವರ ಆಯ್ಕೆ ಬಗ್ಗೆ ಇದೀಗ ಟೀಕೆಗಳು ಕೇಳಿ ಬರುತ್ತಿದೆ. ಸತತ ವಿಫಲರಾಗುತ್ತಿದ್ದರೂ, ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ನೀಡುತ್ತಿರುವ ಬಗ್ಗೆ ಕೆಲ ಮಾಜಿ ಆಟಗಾರರು ಪ್ರಶ್ನೆಗಳೆನ್ನೆತ್ತಿದ್ದಾರೆ. ಇದೀಗ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್​ ರಿಷಭ್ ಪಂತ್​ಗೆ ವಿಶ್ರಾಂತಿ ನೀಡಲು ಇದು ಸರಿಯಾದ ಸಮಯ ಎಂದು ನೇರವಾಗಿ ಹೇಳಿದ್ದಾರೆ.

1 / 6
ಈ ಬಗ್ಗೆ ಮಾತನಾಡಿದ ಶ್ರೀಕಾಂತ್, ಇಷ್ಟೆಲ್ಲಾ ಅವಕಾಶಗಳನ್ನು ನೀಡಿದ ನಂತರವೂ ರಿಷಬ್ ಪಂತ್ ಫಾರ್ಮ್‌ಗೆ ಮರಳದಿದ್ದರೆ, ಆತನಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ವಿರಾಮ ನೀಡಬೇಕು. ಇದರಿಂದ ಅವರು ಸಂಪೂರ್ಣವಾಗಿ ಫ್ರೆಶ್ ಆಗಿ ಮೈದಾನದ ಹೊರಗಿನ ಒತ್ತಡವನ್ನು ಬಿಟ್ಟು ಕ್ರಿಕೆಟಿಗರಾಗಿ ತಮ್ಮ ಪಾತ್ರವನ್ನು ಸರಿಯಾಗಿ ನಿರ್ವಹಿಸುತ್ತಾರೆ ಎಂದು ಶ್ರೀಕಾಂತ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶ್ರೀಕಾಂತ್, ಇಷ್ಟೆಲ್ಲಾ ಅವಕಾಶಗಳನ್ನು ನೀಡಿದ ನಂತರವೂ ರಿಷಬ್ ಪಂತ್ ಫಾರ್ಮ್‌ಗೆ ಮರಳದಿದ್ದರೆ, ಆತನಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ವಿರಾಮ ನೀಡಬೇಕು. ಇದರಿಂದ ಅವರು ಸಂಪೂರ್ಣವಾಗಿ ಫ್ರೆಶ್ ಆಗಿ ಮೈದಾನದ ಹೊರಗಿನ ಒತ್ತಡವನ್ನು ಬಿಟ್ಟು ಕ್ರಿಕೆಟಿಗರಾಗಿ ತಮ್ಮ ಪಾತ್ರವನ್ನು ಸರಿಯಾಗಿ ನಿರ್ವಹಿಸುತ್ತಾರೆ ಎಂದು ಶ್ರೀಕಾಂತ್ ತಿಳಿಸಿದ್ದಾರೆ.

2 / 6
ಈ ಬಗ್ಗೆ ಮಾತನಾಡಿದ ಶ್ರೀಕಾಂತ್, ಇಷ್ಟೆಲ್ಲಾ ಅವಕಾಶಗಳನ್ನು ನೀಡಿದ ನಂತರವೂ ರಿಷಬ್ ಪಂತ್ ಫಾರ್ಮ್‌ಗೆ ಮರಳದಿದ್ದರೆ, ಆತನಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ವಿರಾಮ ನೀಡಬೇಕು. ಇದರಿಂದ ಅವರು ಸಂಪೂರ್ಣವಾಗಿ ಫ್ರೆಶ್ ಆಗಿ ಮೈದಾನದ ಹೊರಗಿನ ಒತ್ತಡವನ್ನು ಬಿಟ್ಟು ಕ್ರಿಕೆಟಿಗರಾಗಿ ತಮ್ಮ ಪಾತ್ರವನ್ನು ಸರಿಯಾಗಿ ನಿರ್ವಹಿಸುತ್ತಾರೆ ಎಂದು ಶ್ರೀಕಾಂತ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶ್ರೀಕಾಂತ್, ಇಷ್ಟೆಲ್ಲಾ ಅವಕಾಶಗಳನ್ನು ನೀಡಿದ ನಂತರವೂ ರಿಷಬ್ ಪಂತ್ ಫಾರ್ಮ್‌ಗೆ ಮರಳದಿದ್ದರೆ, ಆತನಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ವಿರಾಮ ನೀಡಬೇಕು. ಇದರಿಂದ ಅವರು ಸಂಪೂರ್ಣವಾಗಿ ಫ್ರೆಶ್ ಆಗಿ ಮೈದಾನದ ಹೊರಗಿನ ಒತ್ತಡವನ್ನು ಬಿಟ್ಟು ಕ್ರಿಕೆಟಿಗರಾಗಿ ತಮ್ಮ ಪಾತ್ರವನ್ನು ಸರಿಯಾಗಿ ನಿರ್ವಹಿಸುತ್ತಾರೆ ಎಂದು ಶ್ರೀಕಾಂತ್ ತಿಳಿಸಿದ್ದಾರೆ.

3 / 6
ರಿಷಭ್ ಪಂತ್ ಕಳೆದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದರೂ ಸತತ ವೈಫಲ್ಯ ಅನುಭವಿಸಿದ್ದಾರೆ. ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್ ತಂಡಗಳಲ್ಲೂ ಕಾಣಿಸಿಕೊಂಡ ಪಂತ್ ಬ್ಯಾಟಿಂಗ್ ಮೂಲಕ ಮೋಡಿ ಮಾಡುವಲ್ಲಿ ವಿಫಲರಾಗಿದ್ದರು.

ರಿಷಭ್ ಪಂತ್ ಕಳೆದ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದರೂ ಸತತ ವೈಫಲ್ಯ ಅನುಭವಿಸಿದ್ದಾರೆ. ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್ ತಂಡಗಳಲ್ಲೂ ಕಾಣಿಸಿಕೊಂಡ ಪಂತ್ ಬ್ಯಾಟಿಂಗ್ ಮೂಲಕ ಮೋಡಿ ಮಾಡುವಲ್ಲಿ ವಿಫಲರಾಗಿದ್ದರು.

4 / 6
ಕಳೆದ 10 ಇನ್ನಿಂಗ್ಸ್‌ಗಳನ್ನು ಗಮನಿಸಿದರೆ, ರಿಷಭ್ ಪಂತ್ ಒಮ್ಮೆ ಮಾತ್ರ 40 ರನ್ ಗಳಿಸಿದ್ದಾರೆ. ಇನ್ನು ಎರಡು ಬಾರಿ 30 ಕ್ಕಿಂತ ಹೆಚ್ಚು ರನ್ ಕಲೆಹಾಕಿದರೆ, ಎರಡು ಬಾರಿ 20 ಕ್ಕಿಂತ ಹೆಚ್ಚು ರನ್​ಗಳಿಸಿದ್ದರು. ಹಾಗೆಯೇ 3 ಬಾರಿ ಒಂದಂಕಿ ಮೊತ್ತಕ್ಕೆ ಔಟಾಗಿದ್ದಾರೆ. ಇದೇ ವೇಳೆ ವಿಕೆಟ್ ಹಿಂದೆ ಕೀಪಿಂಗ್ ಮಾಡುವಾಗಲೂ ಅವರ ಚಾಣಾಕ್ಷತನ ಕಂಡು ಬಂದಿಲ್ಲ. ಕೆಲವು ಸುಲಭ ಕ್ಯಾಚ್‌ಗಳನ್ನು, ರನ್ ಔಟ್, ಸ್ಟಂಪಿಂಗ್‌ ಅನ್ನು ಕೂಡ ಕೈಚೆಲ್ಲಿದ್ದಾರೆ.

ಕಳೆದ 10 ಇನ್ನಿಂಗ್ಸ್‌ಗಳನ್ನು ಗಮನಿಸಿದರೆ, ರಿಷಭ್ ಪಂತ್ ಒಮ್ಮೆ ಮಾತ್ರ 40 ರನ್ ಗಳಿಸಿದ್ದಾರೆ. ಇನ್ನು ಎರಡು ಬಾರಿ 30 ಕ್ಕಿಂತ ಹೆಚ್ಚು ರನ್ ಕಲೆಹಾಕಿದರೆ, ಎರಡು ಬಾರಿ 20 ಕ್ಕಿಂತ ಹೆಚ್ಚು ರನ್​ಗಳಿಸಿದ್ದರು. ಹಾಗೆಯೇ 3 ಬಾರಿ ಒಂದಂಕಿ ಮೊತ್ತಕ್ಕೆ ಔಟಾಗಿದ್ದಾರೆ. ಇದೇ ವೇಳೆ ವಿಕೆಟ್ ಹಿಂದೆ ಕೀಪಿಂಗ್ ಮಾಡುವಾಗಲೂ ಅವರ ಚಾಣಾಕ್ಷತನ ಕಂಡು ಬಂದಿಲ್ಲ. ಕೆಲವು ಸುಲಭ ಕ್ಯಾಚ್‌ಗಳನ್ನು, ರನ್ ಔಟ್, ಸ್ಟಂಪಿಂಗ್‌ ಅನ್ನು ಕೂಡ ಕೈಚೆಲ್ಲಿದ್ದಾರೆ.

5 / 6
ಇತ್ತ ರಿಷಭ್ ಪಂತ್​ಗೆ ಸತತ ಅವಕಾಶ ನೀಡುತ್ತಿರುವುದರಿಂದ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್​ ಅವಕಾಶ ವಂಚಿತರಾಗುತ್ತಿದ್ದಾರೆ. ಏಷ್ಯಾಕಪ್, ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ವಂಚಿತರಾಗಿದ್ದ ಸ್ಯಾಮ್ಸನ್ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಈ ಸರಣಿಯಲ್ಲಿ ಕಣಕ್ಕಿಳಿದಕ್ಕಿಂತ ಬೆಂಚ್ ಕಾದಿದ್ದೇ ಹೆಚ್ಚು. ಹೀಗಾಗಿ ರಿಷಭ್ ಪಂತ್ ಅವರನ್ನು ತಂಡದಿಂದ ಕೈ ಬಿಟ್ಟು ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ಇತ್ತ ರಿಷಭ್ ಪಂತ್​ಗೆ ಸತತ ಅವಕಾಶ ನೀಡುತ್ತಿರುವುದರಿಂದ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್​ ಅವಕಾಶ ವಂಚಿತರಾಗುತ್ತಿದ್ದಾರೆ. ಏಷ್ಯಾಕಪ್, ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ವಂಚಿತರಾಗಿದ್ದ ಸ್ಯಾಮ್ಸನ್ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಈ ಸರಣಿಯಲ್ಲಿ ಕಣಕ್ಕಿಳಿದಕ್ಕಿಂತ ಬೆಂಚ್ ಕಾದಿದ್ದೇ ಹೆಚ್ಚು. ಹೀಗಾಗಿ ರಿಷಭ್ ಪಂತ್ ಅವರನ್ನು ತಂಡದಿಂದ ಕೈ ಬಿಟ್ಟು ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ