AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಯುವರಾಜ್ ಸಿಂಗ್

T20 World Cup 2024: ಈ ಬಾರಿಯ ವಿಶ್ವಕಪ್​ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿದೆ. ಜೂನ್ 2 ರಿಂದ ಶುರುವಾಗಲಿರುವ ಟೂರ್ನಿಯ ಲೀಗ್ ಹಂತದ ಕೆಲ ಪಂದ್ಯಗಳಿಗೆ ಯುಎಸ್​ಎ ಆತಿಥ್ಯವಹಿಸಿದರೆ, ಸೂಪರ್-8 ಹಂತದ ಎಲ್ಲಾ ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ಜರುಗಲಿದೆ.

TV9 Web
| Edited By: |

Updated on:May 02, 2024 | 2:46 PM

Share
ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜೂನ್ 2 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಈಗಾಗಲೇ ಬಹುತೇಕ ತಂಡಗಳು ತಮ್ಮ 15 ಸದಸ್ಯರ ಬಳಗವನನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ್ದಾರೆ ಯುವರಾಜ್ ಸಿಂಗ್. ಆ ನಾಲ್ಕು ತಂಡಗಳಾವುವು ಎಂದರೆ...

ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಜೂನ್ 2 ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಈಗಾಗಲೇ ಬಹುತೇಕ ತಂಡಗಳು ತಮ್ಮ 15 ಸದಸ್ಯರ ಬಳಗವನನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ್ದಾರೆ ಯುವರಾಜ್ ಸಿಂಗ್. ಆ ನಾಲ್ಕು ತಂಡಗಳಾವುವು ಎಂದರೆ...

1 / 6
1- ಭಾರತ: ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಿದ್ದ ಟೀಮ್ ಇಂಡಿಯಾ ಈ ಸಲ ಕೂಡ ನಾಕೌಟ್ ಹಂತಕ್ಕೇರಲಿದೆ. ಅಲ್ಲದೆ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಗುರುತಿಸಿಕೊಂಡಿದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

1- ಭಾರತ: ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಿದ್ದ ಟೀಮ್ ಇಂಡಿಯಾ ಈ ಸಲ ಕೂಡ ನಾಕೌಟ್ ಹಂತಕ್ಕೇರಲಿದೆ. ಅಲ್ಲದೆ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಗುರುತಿಸಿಕೊಂಡಿದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

2 / 6
2- ಇಂಗ್ಲೆಂಡ್: ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಬಾರಿ ಕೂಡ ಸೆಮಿಫೈನಲ್ ಆಡಲಿದೆ. ಅತ್ಯುತ್ತಮ ಬಳಗವನ್ನು ಹೊಂದಿರುವ ಜೋಸ್ ಬಟ್ಲರ್ ಪಡೆಯಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು ಎಂದು ಯುವಿ ಅಭಿಪ್ರಾಯಪಟ್ಟಿದ್ದಾರೆ.

2- ಇಂಗ್ಲೆಂಡ್: ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಬಾರಿ ಕೂಡ ಸೆಮಿಫೈನಲ್ ಆಡಲಿದೆ. ಅತ್ಯುತ್ತಮ ಬಳಗವನ್ನು ಹೊಂದಿರುವ ಜೋಸ್ ಬಟ್ಲರ್ ಪಡೆಯಿಂದ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು ಎಂದು ಯುವಿ ಅಭಿಪ್ರಾಯಪಟ್ಟಿದ್ದಾರೆ.

3 / 6
3- ಪಾಕಿಸ್ತಾನ್: ಕಳೆದ ಬಾರಿಯ ರನ್ನರ್ ಅಪ್ ತಂಡ ಪಾಕಿಸ್ತಾನ್ ತಂಡ ಕೂಡ ಈ ನಾಕೌಟ್ ಹಂತಕ್ಕೇರಲಿದೆ. ಪಾಕ್ ಪಡೆ ಚುಟುಕು ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಕಾರಣ ಸೆಮಿಫೈನಲ್​ಗೇರುವುದನ್ನು ನಿರೀಕ್ಷಿಸಬಹುದು ಎಂದು ಯುವಿ ಹೇಳಿದ್ದಾರೆ.

3- ಪಾಕಿಸ್ತಾನ್: ಕಳೆದ ಬಾರಿಯ ರನ್ನರ್ ಅಪ್ ತಂಡ ಪಾಕಿಸ್ತಾನ್ ತಂಡ ಕೂಡ ಈ ನಾಕೌಟ್ ಹಂತಕ್ಕೇರಲಿದೆ. ಪಾಕ್ ಪಡೆ ಚುಟುಕು ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಕಾರಣ ಸೆಮಿಫೈನಲ್​ಗೇರುವುದನ್ನು ನಿರೀಕ್ಷಿಸಬಹುದು ಎಂದು ಯುವಿ ಹೇಳಿದ್ದಾರೆ.

4 / 6
4- ಆಸ್ಟ್ರೇಲಿಯಾ: 2021 ರ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಆಸ್ಟ್ರೇಲಿಯಾ ತಂಡ ಕೂಡ ಬಲಿಷ್ಠವಾಗಿದ್ದು, ಹೀಗಾಗಿ ಆಸೀಸ್ ಪಡೆ ಸೆಮಿಫೈನಲ್​​ಗೇರುವುದನ್ನು ಎದುರು ನೋಡಬಹುದು ಎಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

4- ಆಸ್ಟ್ರೇಲಿಯಾ: 2021 ರ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಆಸ್ಟ್ರೇಲಿಯಾ ತಂಡ ಕೂಡ ಬಲಿಷ್ಠವಾಗಿದ್ದು, ಹೀಗಾಗಿ ಆಸೀಸ್ ಪಡೆ ಸೆಮಿಫೈನಲ್​​ಗೇರುವುದನ್ನು ಎದುರು ನೋಡಬಹುದು ಎಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

5 / 6
ಯುವರಾಜ್ ಸಿಂಗ್ ಅವರ ಹೇಳಿಕೆಯಂತೆ ಭಾರತ, ಇಂಗ್ಲೆಂಡ್, ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ತಂಡಗಳು ಈ ಬಾರಿ ಸೆಮಿಫೈನಲ್ ಪಂದ್ಯಗಳನ್ನಾಡಲಿದೆ. ಅದರಂತೆ ಸಿಕ್ಸರ್ ಸಿಂಗ್ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಯುವರಾಜ್ ಸಿಂಗ್ ಅವರ ಹೇಳಿಕೆಯಂತೆ ಭಾರತ, ಇಂಗ್ಲೆಂಡ್, ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ತಂಡಗಳು ಈ ಬಾರಿ ಸೆಮಿಫೈನಲ್ ಪಂದ್ಯಗಳನ್ನಾಡಲಿದೆ. ಅದರಂತೆ ಸಿಕ್ಸರ್ ಸಿಂಗ್ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.

6 / 6

Published On - 8:52 am, Thu, 2 May 24

Web contact
Web contact

TV9 Kannada

Read More
Follow Us
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು