AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: UAE ಪಿಚ್​ನಲ್ಲಿ ಅತ್ಯಂತ ಯಶಸ್ವಿ ಬೌಲರ್ ಚಹಲ್, ಆದರೂ…

Yuzvendra Chahal: ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗೆಯೇ ಯುಎಇ ಐಪಿಎಲ್​ನ ಟಾಪ್ 5 ವಿಕೆಟ್ ಟೇಕರ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎಂಬುದು ವಿಶೇಷ.

TV9 Web
| Edited By: |

Updated on:Sep 09, 2021 | 10:43 PM

Share
ಐಸಿಸಿ ಟಿ 20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ (Virat kohli) ಮುನ್ನಡೆಸಲಿರುವ ಈ ಬಳಗದಲ್ಲಿ ಒಟ್ಟು 18 ಮಂದಿ ಸ್ಥಾನ ಪಡೆದಿದ್ದಾರೆ. ಅದರಲ್ಲಿ 15 ಮಂದಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದು, ಉಳಿದ 3 ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿರಲಿದ್ದಾರೆ.

ಐಸಿಸಿ ಟಿ 20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ (Virat kohli) ಮುನ್ನಡೆಸಲಿರುವ ಈ ಬಳಗದಲ್ಲಿ ಒಟ್ಟು 18 ಮಂದಿ ಸ್ಥಾನ ಪಡೆದಿದ್ದಾರೆ. ಅದರಲ್ಲಿ 15 ಮಂದಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದು, ಉಳಿದ 3 ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿರಲಿದ್ದಾರೆ.

1 / 5
 ಕಳೆದ ಕೆಲ ವರ್ಷಗಳಿಂದ ಟಿ20 ತಂಡದಿಂದ ಹೊರಗುಳಿದಿದ್ದ ರವಿಚಂದ್ರನ್ ಅಶ್ವಿನ್​ಗೆ ಸ್ಥಾನ ನೀಡಲಾಗಿದ್ದು, ಹಾಗೆಯೇ ಯುಜುವೇಂದ್ರ ಚಹಲ್ ಅವರನ್ನು ಕೈ ಬಿಡಲಾಗಿದೆ. ಆದರೆ ಈ ಬಾರಿ ಯುಎಇನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಾಗ್ಯೂ ಚಹಲ್​​ರನ್ನು ಕೈ ಬಿಟ್ಟಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಳೆದ ಕೆಲ ವರ್ಷಗಳಿಂದ ಟಿ20 ತಂಡದಿಂದ ಹೊರಗುಳಿದಿದ್ದ ರವಿಚಂದ್ರನ್ ಅಶ್ವಿನ್​ಗೆ ಸ್ಥಾನ ನೀಡಲಾಗಿದ್ದು, ಹಾಗೆಯೇ ಯುಜುವೇಂದ್ರ ಚಹಲ್ ಅವರನ್ನು ಕೈ ಬಿಡಲಾಗಿದೆ. ಆದರೆ ಈ ಬಾರಿ ಯುಎಇನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಾಗ್ಯೂ ಚಹಲ್​​ರನ್ನು ಕೈ ಬಿಟ್ಟಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

2 / 5
 ಏಕೆಂದರೆ ಕಳೆದ ಬಾರಿ ಯುಎಇನಲ್ಲಿ ನಡೆದ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ  ಬೌಲರುಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗೆಯೇ ಯುಎಇ ಐಪಿಎಲ್​ನ ಟಾಪ್ 5 ವಿಕೆಟ್ ಟೇಕರ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎಂಬುದು ವಿಶೇಷ.  ಹೌದು, ಯುಎಇನಲ್ಲಿ ನಡೆದ ಈ ಹಿಂದಿನ ಐಪಿಎಲ್ ಟೂರ್ನಿಯಲ್ಲಿ ಚಹಲ್ 15 ಪಂದ್ಯಗಳನ್ನು ಆಡಿದ್ದರು. ಈ ವೇಳೆ 343 ಬಾಲ್​ಗಳನ್ನು ಎಸೆದಿದ್ದ ಬಲಗೈ ಸ್ಪಿನ್ನರ್ ಕೇವಲ 405 ರನ್​ಗಳನ್ನು ಮಾತ್ರ ನೀಡಿದ್ದರು.

ಏಕೆಂದರೆ ಕಳೆದ ಬಾರಿ ಯುಎಇನಲ್ಲಿ ನಡೆದ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗೆಯೇ ಯುಎಇ ಐಪಿಎಲ್​ನ ಟಾಪ್ 5 ವಿಕೆಟ್ ಟೇಕರ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎಂಬುದು ವಿಶೇಷ. ಹೌದು, ಯುಎಇನಲ್ಲಿ ನಡೆದ ಈ ಹಿಂದಿನ ಐಪಿಎಲ್ ಟೂರ್ನಿಯಲ್ಲಿ ಚಹಲ್ 15 ಪಂದ್ಯಗಳನ್ನು ಆಡಿದ್ದರು. ಈ ವೇಳೆ 343 ಬಾಲ್​ಗಳನ್ನು ಎಸೆದಿದ್ದ ಬಲಗೈ ಸ್ಪಿನ್ನರ್ ಕೇವಲ 405 ರನ್​ಗಳನ್ನು ಮಾತ್ರ ನೀಡಿದ್ದರು.

3 / 5
ಅಂದರೆ ಪ್ರತಿ ಓವರ್​ಗೆ 7 ರನ್​ಗಳ ಸರಾಸರಿಯಲ್ಲಿ ಮಾತ್ರ ರನ್​ ಬಿಟ್ಟುಕೊಟ್ಟಿದ್ದರು. ಅಷ್ಟೇ ಅಲ್ಲದೆ 21 ವಿಕೆಟ್ ಪಡೆಯುವ ಮೂಲಕ ಆರ್​ಸಿಬಿ 4 ವರ್ಷಗಳ ಬಳಿಕ ಮತ್ತೊಮ್ಮೆ ಪ್ಲೇ ಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಯುಎಇ ಮೈದಾನದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಚಹಲ್ ಅವರನ್ನೇ ಇದೀಗ ತಂಡದಿಂದ ಕೈ ಬಿಡಲಾಗಿದೆ.

ಅಂದರೆ ಪ್ರತಿ ಓವರ್​ಗೆ 7 ರನ್​ಗಳ ಸರಾಸರಿಯಲ್ಲಿ ಮಾತ್ರ ರನ್​ ಬಿಟ್ಟುಕೊಟ್ಟಿದ್ದರು. ಅಷ್ಟೇ ಅಲ್ಲದೆ 21 ವಿಕೆಟ್ ಪಡೆಯುವ ಮೂಲಕ ಆರ್​ಸಿಬಿ 4 ವರ್ಷಗಳ ಬಳಿಕ ಮತ್ತೊಮ್ಮೆ ಪ್ಲೇ ಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಯುಎಇ ಮೈದಾನದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಚಹಲ್ ಅವರನ್ನೇ ಇದೀಗ ತಂಡದಿಂದ ಕೈ ಬಿಡಲಾಗಿದೆ.

4 / 5
ಅಲ್ಲದೆ ಅನಾನುಭವಿ ರಾಹುಲ್ ಚಹರ್ ಹಾಗೂ ವರುಣ್ ಚಕ್ರವರ್ತಿಯನ್ನು ಸ್ಪಿನ್ನರ್​ ಆಗಿ ಆಯ್ಕೆ ಮಾಡಲಾಗಿದೆ. ಇತ್ತ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಚಹಲ್ ಹೊರಬೀಳುತ್ತಿದ್ದಂತೆ ಇತ್ತ ಅಭಿಮಾನಿಗಳು ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಅನಾನುಭವಿ ರಾಹುಲ್ ಚಹರ್ ಹಾಗೂ ವರುಣ್ ಚಕ್ರವರ್ತಿಯನ್ನು ಸ್ಪಿನ್ನರ್​ ಆಗಿ ಆಯ್ಕೆ ಮಾಡಲಾಗಿದೆ. ಇತ್ತ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಚಹಲ್ ಹೊರಬೀಳುತ್ತಿದ್ದಂತೆ ಇತ್ತ ಅಭಿಮಾನಿಗಳು ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

5 / 5

Published On - 10:42 pm, Thu, 9 September 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ