AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: UAE ಪಿಚ್​ನಲ್ಲಿ ಅತ್ಯಂತ ಯಶಸ್ವಿ ಬೌಲರ್ ಚಹಲ್, ಆದರೂ…

Yuzvendra Chahal: ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗೆಯೇ ಯುಎಇ ಐಪಿಎಲ್​ನ ಟಾಪ್ 5 ವಿಕೆಟ್ ಟೇಕರ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎಂಬುದು ವಿಶೇಷ.

TV9 Web
| Edited By: |

Updated on:Sep 09, 2021 | 10:43 PM

Share
ಐಸಿಸಿ ಟಿ 20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ (Virat kohli) ಮುನ್ನಡೆಸಲಿರುವ ಈ ಬಳಗದಲ್ಲಿ ಒಟ್ಟು 18 ಮಂದಿ ಸ್ಥಾನ ಪಡೆದಿದ್ದಾರೆ. ಅದರಲ್ಲಿ 15 ಮಂದಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದು, ಉಳಿದ 3 ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿರಲಿದ್ದಾರೆ.

ಐಸಿಸಿ ಟಿ 20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ (Virat kohli) ಮುನ್ನಡೆಸಲಿರುವ ಈ ಬಳಗದಲ್ಲಿ ಒಟ್ಟು 18 ಮಂದಿ ಸ್ಥಾನ ಪಡೆದಿದ್ದಾರೆ. ಅದರಲ್ಲಿ 15 ಮಂದಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದು, ಉಳಿದ 3 ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿರಲಿದ್ದಾರೆ.

1 / 5
 ಕಳೆದ ಕೆಲ ವರ್ಷಗಳಿಂದ ಟಿ20 ತಂಡದಿಂದ ಹೊರಗುಳಿದಿದ್ದ ರವಿಚಂದ್ರನ್ ಅಶ್ವಿನ್​ಗೆ ಸ್ಥಾನ ನೀಡಲಾಗಿದ್ದು, ಹಾಗೆಯೇ ಯುಜುವೇಂದ್ರ ಚಹಲ್ ಅವರನ್ನು ಕೈ ಬಿಡಲಾಗಿದೆ. ಆದರೆ ಈ ಬಾರಿ ಯುಎಇನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಾಗ್ಯೂ ಚಹಲ್​​ರನ್ನು ಕೈ ಬಿಟ್ಟಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಳೆದ ಕೆಲ ವರ್ಷಗಳಿಂದ ಟಿ20 ತಂಡದಿಂದ ಹೊರಗುಳಿದಿದ್ದ ರವಿಚಂದ್ರನ್ ಅಶ್ವಿನ್​ಗೆ ಸ್ಥಾನ ನೀಡಲಾಗಿದ್ದು, ಹಾಗೆಯೇ ಯುಜುವೇಂದ್ರ ಚಹಲ್ ಅವರನ್ನು ಕೈ ಬಿಡಲಾಗಿದೆ. ಆದರೆ ಈ ಬಾರಿ ಯುಎಇನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಾಗ್ಯೂ ಚಹಲ್​​ರನ್ನು ಕೈ ಬಿಟ್ಟಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

2 / 5
 ಏಕೆಂದರೆ ಕಳೆದ ಬಾರಿ ಯುಎಇನಲ್ಲಿ ನಡೆದ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ  ಬೌಲರುಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗೆಯೇ ಯುಎಇ ಐಪಿಎಲ್​ನ ಟಾಪ್ 5 ವಿಕೆಟ್ ಟೇಕರ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎಂಬುದು ವಿಶೇಷ.  ಹೌದು, ಯುಎಇನಲ್ಲಿ ನಡೆದ ಈ ಹಿಂದಿನ ಐಪಿಎಲ್ ಟೂರ್ನಿಯಲ್ಲಿ ಚಹಲ್ 15 ಪಂದ್ಯಗಳನ್ನು ಆಡಿದ್ದರು. ಈ ವೇಳೆ 343 ಬಾಲ್​ಗಳನ್ನು ಎಸೆದಿದ್ದ ಬಲಗೈ ಸ್ಪಿನ್ನರ್ ಕೇವಲ 405 ರನ್​ಗಳನ್ನು ಮಾತ್ರ ನೀಡಿದ್ದರು.

ಏಕೆಂದರೆ ಕಳೆದ ಬಾರಿ ಯುಎಇನಲ್ಲಿ ನಡೆದ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗೆಯೇ ಯುಎಇ ಐಪಿಎಲ್​ನ ಟಾಪ್ 5 ವಿಕೆಟ್ ಟೇಕರ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎಂಬುದು ವಿಶೇಷ. ಹೌದು, ಯುಎಇನಲ್ಲಿ ನಡೆದ ಈ ಹಿಂದಿನ ಐಪಿಎಲ್ ಟೂರ್ನಿಯಲ್ಲಿ ಚಹಲ್ 15 ಪಂದ್ಯಗಳನ್ನು ಆಡಿದ್ದರು. ಈ ವೇಳೆ 343 ಬಾಲ್​ಗಳನ್ನು ಎಸೆದಿದ್ದ ಬಲಗೈ ಸ್ಪಿನ್ನರ್ ಕೇವಲ 405 ರನ್​ಗಳನ್ನು ಮಾತ್ರ ನೀಡಿದ್ದರು.

3 / 5
ಅಂದರೆ ಪ್ರತಿ ಓವರ್​ಗೆ 7 ರನ್​ಗಳ ಸರಾಸರಿಯಲ್ಲಿ ಮಾತ್ರ ರನ್​ ಬಿಟ್ಟುಕೊಟ್ಟಿದ್ದರು. ಅಷ್ಟೇ ಅಲ್ಲದೆ 21 ವಿಕೆಟ್ ಪಡೆಯುವ ಮೂಲಕ ಆರ್​ಸಿಬಿ 4 ವರ್ಷಗಳ ಬಳಿಕ ಮತ್ತೊಮ್ಮೆ ಪ್ಲೇ ಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಯುಎಇ ಮೈದಾನದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಚಹಲ್ ಅವರನ್ನೇ ಇದೀಗ ತಂಡದಿಂದ ಕೈ ಬಿಡಲಾಗಿದೆ.

ಅಂದರೆ ಪ್ರತಿ ಓವರ್​ಗೆ 7 ರನ್​ಗಳ ಸರಾಸರಿಯಲ್ಲಿ ಮಾತ್ರ ರನ್​ ಬಿಟ್ಟುಕೊಟ್ಟಿದ್ದರು. ಅಷ್ಟೇ ಅಲ್ಲದೆ 21 ವಿಕೆಟ್ ಪಡೆಯುವ ಮೂಲಕ ಆರ್​ಸಿಬಿ 4 ವರ್ಷಗಳ ಬಳಿಕ ಮತ್ತೊಮ್ಮೆ ಪ್ಲೇ ಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಯುಎಇ ಮೈದಾನದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಚಹಲ್ ಅವರನ್ನೇ ಇದೀಗ ತಂಡದಿಂದ ಕೈ ಬಿಡಲಾಗಿದೆ.

4 / 5
ಅಲ್ಲದೆ ಅನಾನುಭವಿ ರಾಹುಲ್ ಚಹರ್ ಹಾಗೂ ವರುಣ್ ಚಕ್ರವರ್ತಿಯನ್ನು ಸ್ಪಿನ್ನರ್​ ಆಗಿ ಆಯ್ಕೆ ಮಾಡಲಾಗಿದೆ. ಇತ್ತ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಚಹಲ್ ಹೊರಬೀಳುತ್ತಿದ್ದಂತೆ ಇತ್ತ ಅಭಿಮಾನಿಗಳು ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಅನಾನುಭವಿ ರಾಹುಲ್ ಚಹರ್ ಹಾಗೂ ವರುಣ್ ಚಕ್ರವರ್ತಿಯನ್ನು ಸ್ಪಿನ್ನರ್​ ಆಗಿ ಆಯ್ಕೆ ಮಾಡಲಾಗಿದೆ. ಇತ್ತ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಚಹಲ್ ಹೊರಬೀಳುತ್ತಿದ್ದಂತೆ ಇತ್ತ ಅಭಿಮಾನಿಗಳು ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

5 / 5

Published On - 10:42 pm, Thu, 9 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್