AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: UAE ಪಿಚ್​ನಲ್ಲಿ ಅತ್ಯಂತ ಯಶಸ್ವಿ ಬೌಲರ್ ಚಹಲ್, ಆದರೂ…

Yuzvendra Chahal: ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗೆಯೇ ಯುಎಇ ಐಪಿಎಲ್​ನ ಟಾಪ್ 5 ವಿಕೆಟ್ ಟೇಕರ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎಂಬುದು ವಿಶೇಷ.

TV9 Web
| Edited By: |

Updated on:Sep 09, 2021 | 10:43 PM

Share
ಐಸಿಸಿ ಟಿ 20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ (Virat kohli) ಮುನ್ನಡೆಸಲಿರುವ ಈ ಬಳಗದಲ್ಲಿ ಒಟ್ಟು 18 ಮಂದಿ ಸ್ಥಾನ ಪಡೆದಿದ್ದಾರೆ. ಅದರಲ್ಲಿ 15 ಮಂದಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದು, ಉಳಿದ 3 ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿರಲಿದ್ದಾರೆ.

ಐಸಿಸಿ ಟಿ 20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ (Virat kohli) ಮುನ್ನಡೆಸಲಿರುವ ಈ ಬಳಗದಲ್ಲಿ ಒಟ್ಟು 18 ಮಂದಿ ಸ್ಥಾನ ಪಡೆದಿದ್ದಾರೆ. ಅದರಲ್ಲಿ 15 ಮಂದಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದು, ಉಳಿದ 3 ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿರಲಿದ್ದಾರೆ.

1 / 5
 ಕಳೆದ ಕೆಲ ವರ್ಷಗಳಿಂದ ಟಿ20 ತಂಡದಿಂದ ಹೊರಗುಳಿದಿದ್ದ ರವಿಚಂದ್ರನ್ ಅಶ್ವಿನ್​ಗೆ ಸ್ಥಾನ ನೀಡಲಾಗಿದ್ದು, ಹಾಗೆಯೇ ಯುಜುವೇಂದ್ರ ಚಹಲ್ ಅವರನ್ನು ಕೈ ಬಿಡಲಾಗಿದೆ. ಆದರೆ ಈ ಬಾರಿ ಯುಎಇನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಾಗ್ಯೂ ಚಹಲ್​​ರನ್ನು ಕೈ ಬಿಟ್ಟಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕಳೆದ ಕೆಲ ವರ್ಷಗಳಿಂದ ಟಿ20 ತಂಡದಿಂದ ಹೊರಗುಳಿದಿದ್ದ ರವಿಚಂದ್ರನ್ ಅಶ್ವಿನ್​ಗೆ ಸ್ಥಾನ ನೀಡಲಾಗಿದ್ದು, ಹಾಗೆಯೇ ಯುಜುವೇಂದ್ರ ಚಹಲ್ ಅವರನ್ನು ಕೈ ಬಿಡಲಾಗಿದೆ. ಆದರೆ ಈ ಬಾರಿ ಯುಎಇನಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಇದಾಗ್ಯೂ ಚಹಲ್​​ರನ್ನು ಕೈ ಬಿಟ್ಟಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

2 / 5
 ಏಕೆಂದರೆ ಕಳೆದ ಬಾರಿ ಯುಎಇನಲ್ಲಿ ನಡೆದ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ  ಬೌಲರುಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗೆಯೇ ಯುಎಇ ಐಪಿಎಲ್​ನ ಟಾಪ್ 5 ವಿಕೆಟ್ ಟೇಕರ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎಂಬುದು ವಿಶೇಷ.  ಹೌದು, ಯುಎಇನಲ್ಲಿ ನಡೆದ ಈ ಹಿಂದಿನ ಐಪಿಎಲ್ ಟೂರ್ನಿಯಲ್ಲಿ ಚಹಲ್ 15 ಪಂದ್ಯಗಳನ್ನು ಆಡಿದ್ದರು. ಈ ವೇಳೆ 343 ಬಾಲ್​ಗಳನ್ನು ಎಸೆದಿದ್ದ ಬಲಗೈ ಸ್ಪಿನ್ನರ್ ಕೇವಲ 405 ರನ್​ಗಳನ್ನು ಮಾತ್ರ ನೀಡಿದ್ದರು.

ಏಕೆಂದರೆ ಕಳೆದ ಬಾರಿ ಯುಎಇನಲ್ಲಿ ನಡೆದ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗೆಯೇ ಯುಎಇ ಐಪಿಎಲ್​ನ ಟಾಪ್ 5 ವಿಕೆಟ್ ಟೇಕರ್ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸ್ಪಿನ್ನರ್ ಎಂಬುದು ವಿಶೇಷ. ಹೌದು, ಯುಎಇನಲ್ಲಿ ನಡೆದ ಈ ಹಿಂದಿನ ಐಪಿಎಲ್ ಟೂರ್ನಿಯಲ್ಲಿ ಚಹಲ್ 15 ಪಂದ್ಯಗಳನ್ನು ಆಡಿದ್ದರು. ಈ ವೇಳೆ 343 ಬಾಲ್​ಗಳನ್ನು ಎಸೆದಿದ್ದ ಬಲಗೈ ಸ್ಪಿನ್ನರ್ ಕೇವಲ 405 ರನ್​ಗಳನ್ನು ಮಾತ್ರ ನೀಡಿದ್ದರು.

3 / 5
ಅಂದರೆ ಪ್ರತಿ ಓವರ್​ಗೆ 7 ರನ್​ಗಳ ಸರಾಸರಿಯಲ್ಲಿ ಮಾತ್ರ ರನ್​ ಬಿಟ್ಟುಕೊಟ್ಟಿದ್ದರು. ಅಷ್ಟೇ ಅಲ್ಲದೆ 21 ವಿಕೆಟ್ ಪಡೆಯುವ ಮೂಲಕ ಆರ್​ಸಿಬಿ 4 ವರ್ಷಗಳ ಬಳಿಕ ಮತ್ತೊಮ್ಮೆ ಪ್ಲೇ ಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಯುಎಇ ಮೈದಾನದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಚಹಲ್ ಅವರನ್ನೇ ಇದೀಗ ತಂಡದಿಂದ ಕೈ ಬಿಡಲಾಗಿದೆ.

ಅಂದರೆ ಪ್ರತಿ ಓವರ್​ಗೆ 7 ರನ್​ಗಳ ಸರಾಸರಿಯಲ್ಲಿ ಮಾತ್ರ ರನ್​ ಬಿಟ್ಟುಕೊಟ್ಟಿದ್ದರು. ಅಷ್ಟೇ ಅಲ್ಲದೆ 21 ವಿಕೆಟ್ ಪಡೆಯುವ ಮೂಲಕ ಆರ್​ಸಿಬಿ 4 ವರ್ಷಗಳ ಬಳಿಕ ಮತ್ತೊಮ್ಮೆ ಪ್ಲೇ ಆಫ್ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಯುಎಇ ಮೈದಾನದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಚಹಲ್ ಅವರನ್ನೇ ಇದೀಗ ತಂಡದಿಂದ ಕೈ ಬಿಡಲಾಗಿದೆ.

4 / 5
ಅಲ್ಲದೆ ಅನಾನುಭವಿ ರಾಹುಲ್ ಚಹರ್ ಹಾಗೂ ವರುಣ್ ಚಕ್ರವರ್ತಿಯನ್ನು ಸ್ಪಿನ್ನರ್​ ಆಗಿ ಆಯ್ಕೆ ಮಾಡಲಾಗಿದೆ. ಇತ್ತ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಚಹಲ್ ಹೊರಬೀಳುತ್ತಿದ್ದಂತೆ ಇತ್ತ ಅಭಿಮಾನಿಗಳು ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಅನಾನುಭವಿ ರಾಹುಲ್ ಚಹರ್ ಹಾಗೂ ವರುಣ್ ಚಕ್ರವರ್ತಿಯನ್ನು ಸ್ಪಿನ್ನರ್​ ಆಗಿ ಆಯ್ಕೆ ಮಾಡಲಾಗಿದೆ. ಇತ್ತ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಚಹಲ್ ಹೊರಬೀಳುತ್ತಿದ್ದಂತೆ ಇತ್ತ ಅಭಿಮಾನಿಗಳು ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

5 / 5

Published On - 10:42 pm, Thu, 9 September 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ