AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 15 ವಿಕೆಟ್; ಆಂಗ್ಲರ ನಾಡಿನಲ್ಲಿ ಚಾಹಲ್ ಚಮತ್ಕಾರ

Yuzvendra Chahal's England Magic: ವಿದೇಶಿ ನೆಲದಲ್ಲಿ ಟೀಂ ಇಂಡಿಯಾ ಕಂಬ್ಯಾಕ್ ಆಶಯದೊಂದಿಗೆ ಆಡುತ್ತಿರುವ ಸ್ಪಿನ್ನರ್ ಯುಜುವೇಂದ್ರ ಚಾಹಲ್, ಇಂಗ್ಲೆಂಡ್ ದೇಶೀಯ ಏಕದಿನ ಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ನಾರ್ಥಾಂಪ್ಟನ್‌ಶೈರ್‌ ಪರ 7 ಪಂದ್ಯಗಳಲ್ಲಿ 15 ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ. ಸೋಮರ್‌ಸೆಟ್ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್ ಕಬಳಿಸಿ ತಂಡಕ್ಕೆ ಜಯ ತಂದುಕೊಟ್ಟರು. ಈ ಪ್ರದರ್ಶನ ಆಯ್ಕೆದಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಪೃಥ್ವಿಶಂಕರ
|

Updated on: Aug 10, 2026 | 3:02 PM

Share
ಟೀಂ ಇಂಡಿಯಾದಲ್ಲಿ ಮತ್ತೆ ಸ್ಥಾನ ಪಡೆದುಕೊಳ್ಳುವ ಸಲುವಾಗಿ ವಿದೇಶಿ ನೆಲದಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್​ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದೇಶೀಯ ಏಕದಿನ ಕಪ್‌ನಲ್ಲಿ ಕೌಂಟಿ ತಂಡ ನಾರ್ಥಾಂಪ್ಟನ್‌ಶೈರ್‌ ಪರ ಆಡುತ್ತಿರುವ ಚಾಹಲ್, ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳಿಗೆ ಸಿಂಹಸ್ವಪ್ನವಾಗುತ್ತಿದ್ದಾರೆ(PC-County).

ಟೀಂ ಇಂಡಿಯಾದಲ್ಲಿ ಮತ್ತೆ ಸ್ಥಾನ ಪಡೆದುಕೊಳ್ಳುವ ಸಲುವಾಗಿ ವಿದೇಶಿ ನೆಲದಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್​ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದೇಶೀಯ ಏಕದಿನ ಕಪ್‌ನಲ್ಲಿ ಕೌಂಟಿ ತಂಡ ನಾರ್ಥಾಂಪ್ಟನ್‌ಶೈರ್‌ ಪರ ಆಡುತ್ತಿರುವ ಚಾಹಲ್, ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳಿಗೆ ಸಿಂಹಸ್ವಪ್ನವಾಗುತ್ತಿದ್ದಾರೆ(PC-County).

1 / 5
ಇತ್ತೀಚೆಗೆ ನಡೆದ ಸೋಮರ್‌ಸೆಟ್ ವಿರುದ್ಧದ ಪಂದ್ಯದಲ್ಲಿ, ಚಾಹಲ್ ಮತ್ತೊಮ್ಮೆ ತಮ್ಮ ಮ್ಯಾಜಿಕ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 10 ಓವರ್‌ಗಳಲ್ಲಿ ಕೇವಲ 35 ರನ್‌ಗಳನ್ನು ನೀಡಿ 3 ನಿರ್ಣಾಯಕ ವಿಕೆಟ್‌ಗಳನ್ನು ಪಡೆದರು. ಚಾಹಲ್ ಅವರ ಈ ಮ್ಯಾಜಿಕ್​ನಿಂದಾಗಿ ನಾರ್ಥಾಂಪ್ಟನ್‌ಶೈರ್, ಸೋಮರ್‌ಸೆಟ್ ತಂಡವನ್ನು ಕೇವಲ 185 ರನ್‌ಗಳಿಗೆ ಆಲೌಟ್ ಮಾಡಿ ಆ ನಂತರ ಏಳು ವಿಕೆಟ್‌ಗಳ ಸುಲಭ ಜಯ ದಾಖಲಿಸಿತು(PC-County).

ಇತ್ತೀಚೆಗೆ ನಡೆದ ಸೋಮರ್‌ಸೆಟ್ ವಿರುದ್ಧದ ಪಂದ್ಯದಲ್ಲಿ, ಚಾಹಲ್ ಮತ್ತೊಮ್ಮೆ ತಮ್ಮ ಮ್ಯಾಜಿಕ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 10 ಓವರ್‌ಗಳಲ್ಲಿ ಕೇವಲ 35 ರನ್‌ಗಳನ್ನು ನೀಡಿ 3 ನಿರ್ಣಾಯಕ ವಿಕೆಟ್‌ಗಳನ್ನು ಪಡೆದರು. ಚಾಹಲ್ ಅವರ ಈ ಮ್ಯಾಜಿಕ್​ನಿಂದಾಗಿ ನಾರ್ಥಾಂಪ್ಟನ್‌ಶೈರ್, ಸೋಮರ್‌ಸೆಟ್ ತಂಡವನ್ನು ಕೇವಲ 185 ರನ್‌ಗಳಿಗೆ ಆಲೌಟ್ ಮಾಡಿ ಆ ನಂತರ ಏಳು ವಿಕೆಟ್‌ಗಳ ಸುಲಭ ಜಯ ದಾಖಲಿಸಿತು(PC-County).

2 / 5
ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಲಯದಲ್ಲಿರುವ ಚಾಹಲ್ ಏಕದಿನ ಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿದೇಶಿ ಬೌಲರ್‌ಗಳಲ್ಲಿ ಬೌಲರ್ ಎನಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಆಡಿದ ಏಳು ಪಂದ್ಯಗಳಲ್ಲಿ, ಅವರು 21.00 ಸರಾಸರಿಯಲ್ಲಿ ಒಟ್ಟು 15 ವಿಕೆಟ್​ಗಳನ್ನು ಪಡೆದಿದ್ದಾರೆ(PC-County).

ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಲಯದಲ್ಲಿರುವ ಚಾಹಲ್ ಏಕದಿನ ಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿದೇಶಿ ಬೌಲರ್‌ಗಳಲ್ಲಿ ಬೌಲರ್ ಎನಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಆಡಿದ ಏಳು ಪಂದ್ಯಗಳಲ್ಲಿ, ಅವರು 21.00 ಸರಾಸರಿಯಲ್ಲಿ ಒಟ್ಟು 15 ವಿಕೆಟ್​ಗಳನ್ನು ಪಡೆದಿದ್ದಾರೆ(PC-County).

3 / 5
 ವಾರ್ವಿಕ್‌ಷೈರ್ ವಿರುದ್ಧದ ಪಂದ್ಯದಲ್ಲಿ ಎರಡು ವಿಕೆಟ್‌ ಕಬಳಿಸುವ ಮೂಲಕ ಈ ಪಂದ್ಯಾವಳಿಯನ್ನು ಪ್ರಾರಂಭಿಸಿದ ಚಾಹಲ್ ಆ ನಂತರ ಕೆಂಟ್ ತಂಡದ ವಿರುದ್ಧ ಎರಡು ವಿಕೆಟ್‌, ಲೀಸೆಸ್ಟರ್‌ಷೈರ್ ವಿರುದ್ಧ ಒಂದು ವಿಕೆಟ್ ಪಡೆದರು. ನಂತರ ಲಂಕಾಷೈರ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ವಿಕೆಟ್‌ ಪಡೆದ ಚಾಹಲ್, ನಾಟಿಂಗ್‌ಹ್ಯಾಮ್‌ಷೈರ್ ವಿರುದ್ಧ ಎರಡು ವಿಕೆಟ್‌ಗಳನ್ನು ಕಬಳಿಸಿದ್ದರು(PC-County).

ವಾರ್ವಿಕ್‌ಷೈರ್ ವಿರುದ್ಧದ ಪಂದ್ಯದಲ್ಲಿ ಎರಡು ವಿಕೆಟ್‌ ಕಬಳಿಸುವ ಮೂಲಕ ಈ ಪಂದ್ಯಾವಳಿಯನ್ನು ಪ್ರಾರಂಭಿಸಿದ ಚಾಹಲ್ ಆ ನಂತರ ಕೆಂಟ್ ತಂಡದ ವಿರುದ್ಧ ಎರಡು ವಿಕೆಟ್‌, ಲೀಸೆಸ್ಟರ್‌ಷೈರ್ ವಿರುದ್ಧ ಒಂದು ವಿಕೆಟ್ ಪಡೆದರು. ನಂತರ ಲಂಕಾಷೈರ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ವಿಕೆಟ್‌ ಪಡೆದ ಚಾಹಲ್, ನಾಟಿಂಗ್‌ಹ್ಯಾಮ್‌ಷೈರ್ ವಿರುದ್ಧ ಎರಡು ವಿಕೆಟ್‌ಗಳನ್ನು ಕಬಳಿಸಿದ್ದರು(PC-County).

4 / 5
ವಿದೇಶಿ ನೆಲದಲ್ಲಿ ವಿಕೆಟ್​ಗಳ ಭೇಟೆ ನಡೆಸುತ್ತಿರುವ ಚಾಹಲ್ ಅವರನ್ನು ಭಾರತ ತಂಡದಲ್ಲಿ ಮಾತ್ರ ನಿರಂತರವಾಗಿ ಕಡೆಗಣಿಸಲಾಗುತ್ತಿದೆ. ಚಾಹಲ್ ಸುಮಾರು ಮೂರು ವರ್ಷಗಳಿಂದ ಭಾರತ ಪರ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ಆದಾಗ್ಯೂ, ಇಂಗ್ಲೆಂಡ್‌ನಲ್ಲಿ ಅವರ ಅದ್ಭುತ ಪ್ರದರ್ಶನ ಮತ್ತೊಮ್ಮೆ ಆಯ್ಕೆದಾರರು ಮತ್ತು ಅಭಿಮಾನಿಗಳ ಗಮನ ಸೆಳೆದಿದೆ(PC-County).

ವಿದೇಶಿ ನೆಲದಲ್ಲಿ ವಿಕೆಟ್​ಗಳ ಭೇಟೆ ನಡೆಸುತ್ತಿರುವ ಚಾಹಲ್ ಅವರನ್ನು ಭಾರತ ತಂಡದಲ್ಲಿ ಮಾತ್ರ ನಿರಂತರವಾಗಿ ಕಡೆಗಣಿಸಲಾಗುತ್ತಿದೆ. ಚಾಹಲ್ ಸುಮಾರು ಮೂರು ವರ್ಷಗಳಿಂದ ಭಾರತ ಪರ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿಲ್ಲ. ಆದಾಗ್ಯೂ, ಇಂಗ್ಲೆಂಡ್‌ನಲ್ಲಿ ಅವರ ಅದ್ಭುತ ಪ್ರದರ್ಶನ ಮತ್ತೊಮ್ಮೆ ಆಯ್ಕೆದಾರರು ಮತ್ತು ಅಭಿಮಾನಿಗಳ ಗಮನ ಸೆಳೆದಿದೆ(PC-County).

5 / 5
Follow Us
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ