AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಚಹಲ್ ಭರ್ಜರಿ ಸ್ಪಿನ್ ಮೋಡಿ: ಮೆಗಾ ಹರಾಜಿಗೂ ಮುನ್ನ ಕೈಬಿಟ್ಟು ಆರ್​ಸಿಬಿ ತಪ್ಪು ಮಾಡಿತೇ?

Vijay Hazare Trophy 2021: ಈ ಮೂಲಕ ಹರ್ಯಾಣ ತಂಡದ ಗೆಲುವಿನಲ್ಲಿ ಯುಜುವೇಂದ್ರ ಚಹಲ್ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಅತ್ತ ಮೆಗಾ ಹರಾಜಿಗೂ ಮುನ್ನವೇ ದೇಶೀಯ ಅಂಗಳದಲ್ಲಿ ಸ್ಪಿನ್ ಮೋಡಿ ಮಾಡುತ್ತಿರುವ ಚಹಲ್ ಅವರ ಖರೀದಿಗಾಗಿ ಐಪಿಎಲ್ ಫ್ರಾಂಚೈಸಿಗಳು ಒಲವು ಹೊಂದಿದೆ.

TV9 Web
| Edited By: |

Updated on: Dec 13, 2021 | 6:12 PM

Share
 ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಗೂ ಮುನ್ನ ಆರ್​ಸಿಬಿ ತಂಡವು ಮೂವರು ಆಟಗಾರರನ್ನು ಉಳಿಸಿಕೊಂಡಿತ್ತು. ಅದರಂತೆ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಇದ್ದಾರೆ. ಆದರೆ ಐಪಿಎಲ್​ನ ಯಶಸ್ವಿ ಸ್ಪಿನ್ ಬೌಲರ್ ಯುಜುವೇಂದ್ರ ಚಹಲ್ ಅವರನ್ನು ರಿಲೀಸ್ ಮಾಡಿ ಆರ್​ಸಿಬಿ ಅಚ್ಚರಿ ಮೂಡಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 ಗೂ ಮುನ್ನ ಆರ್​ಸಿಬಿ ತಂಡವು ಮೂವರು ಆಟಗಾರರನ್ನು ಉಳಿಸಿಕೊಂಡಿತ್ತು. ಅದರಂತೆ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಇದ್ದಾರೆ. ಆದರೆ ಐಪಿಎಲ್​ನ ಯಶಸ್ವಿ ಸ್ಪಿನ್ ಬೌಲರ್ ಯುಜುವೇಂದ್ರ ಚಹಲ್ ಅವರನ್ನು ರಿಲೀಸ್ ಮಾಡಿ ಆರ್​ಸಿಬಿ ಅಚ್ಚರಿ ಮೂಡಿತ್ತು.

1 / 5
ಆದರೀಗ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್​ನ ನಿರ್ಧಾರ ತಪ್ಪು ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ ಚಹಲ್. ಹೌದು, ವಿಜಯ್ ಹಜಾರೆ ಟೂರ್ನಿಯಲ್ಲಿ ಹರ್ಯಾಣ ಪರ ಆಡುತ್ತಿರುವ ಚಹಲ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಆದರೀಗ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್​ನ ನಿರ್ಧಾರ ತಪ್ಪು ಎಂಬುದನ್ನು ಸಾಬೀತುಪಡಿಸುತ್ತಿದ್ದಾರೆ ಚಹಲ್. ಹೌದು, ವಿಜಯ್ ಹಜಾರೆ ಟೂರ್ನಿಯಲ್ಲಿ ಹರ್ಯಾಣ ಪರ ಆಡುತ್ತಿರುವ ಚಹಲ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.

2 / 5
4 ಪಂದ್ಯಗಳನ್ನು ಆಡಿರುವ ಚಹಲ್ 38.1 ಓವರ್​ನಲ್ಲಿ ನೀಡಿರುವುದು ಕೇವಲ 164 ರನ್​ ಮಾತ್ರ. ಅಂದರೆ ಕೇವಲ 4.29 ಸರಾಸರಿಯಲ್ಲಿ ರನ್​ ಬಿಟ್ಟುಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ 11 ವಿಕೆಟ್ ಉರುಳಿಸುವ ಮೂಲಕ ಮಿಂಚಿದ್ದಾರೆ.

4 ಪಂದ್ಯಗಳನ್ನು ಆಡಿರುವ ಚಹಲ್ 38.1 ಓವರ್​ನಲ್ಲಿ ನೀಡಿರುವುದು ಕೇವಲ 164 ರನ್​ ಮಾತ್ರ. ಅಂದರೆ ಕೇವಲ 4.29 ಸರಾಸರಿಯಲ್ಲಿ ರನ್​ ಬಿಟ್ಟುಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ 11 ವಿಕೆಟ್ ಉರುಳಿಸುವ ಮೂಲಕ ಮಿಂಚಿದ್ದಾರೆ.

3 / 5
ಹೈದರಾಬಾದ್ ವಿರುದ್ದ 10 ಓವರ್ ಮಾಡಿದ್ದ ಚಹಲ್ 42 ರನ್​ ನೀಡಿ 3 ವಿಕೆಟ್ ಪಡೆದಿದ್ದರು. ಇನ್ನು ಜಾರ್ಖಂಡ್ ವಿರುದ್ದದ ಪಂದ್ಯದಲ್ಲಿ 10 ಓವರ್​ಗಳಲ್ಲಿ 48 ರನ್ ನೀಡಿ 3 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಸೌರಾಷ್ಟ್ರ ವಿರುದ್ದ 8.1 ಓವರ್​ನಲ್ಲಿ 31 ರನ್​ಗೆ 2 ವಿಕೆಟ್ ಪಡೆದಿದ್ದರು. ದೆಹಲಿ ವಿರುದ್ದದ ಪಂದ್ಯದಲ್ಲಿ 10 ಓವರ್​ಗಳಲ್ಲಿ 48 ರನ್​ ನೀಡಿ 3 ವಿಕೆಟ್ ಉರುಳಿಸಿದ್ದಾರೆ.

ಹೈದರಾಬಾದ್ ವಿರುದ್ದ 10 ಓವರ್ ಮಾಡಿದ್ದ ಚಹಲ್ 42 ರನ್​ ನೀಡಿ 3 ವಿಕೆಟ್ ಪಡೆದಿದ್ದರು. ಇನ್ನು ಜಾರ್ಖಂಡ್ ವಿರುದ್ದದ ಪಂದ್ಯದಲ್ಲಿ 10 ಓವರ್​ಗಳಲ್ಲಿ 48 ರನ್ ನೀಡಿ 3 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಸೌರಾಷ್ಟ್ರ ವಿರುದ್ದ 8.1 ಓವರ್​ನಲ್ಲಿ 31 ರನ್​ಗೆ 2 ವಿಕೆಟ್ ಪಡೆದಿದ್ದರು. ದೆಹಲಿ ವಿರುದ್ದದ ಪಂದ್ಯದಲ್ಲಿ 10 ಓವರ್​ಗಳಲ್ಲಿ 48 ರನ್​ ನೀಡಿ 3 ವಿಕೆಟ್ ಉರುಳಿಸಿದ್ದಾರೆ.

4 / 5
ಈ ಮೂಲಕ ಹರ್ಯಾಣ ತಂಡದ ಗೆಲುವಿನಲ್ಲಿ ಯುಜುವೇಂದ್ರ ಚಹಲ್ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಅತ್ತ ಮೆಗಾ ಹರಾಜಿಗೂ ಮುನ್ನವೇ ದೇಶೀಯ ಅಂಗಳದಲ್ಲಿ ಸ್ಪಿನ್ ಮೋಡಿ ಮಾಡುತ್ತಿರುವ ಚಹಲ್ ಅವರ ಖರೀದಿಗಾಗಿ ಐಪಿಎಲ್ ಫ್ರಾಂಚೈಸಿಗಳು ಒಲವು ಹೊಂದಿದೆ. ಹೀಗಾಗಿ ಮೆಗಾ ಹರಾಜಿಗೂ ಮುನ್ನವೇ ಚಹಲ್ ಹೊಸ ತಂಡಗಳ ಪಾಲಾದರೂ ಅಚ್ಚರಿಪಡಬೇಕಿಲ್ಲ.

ಈ ಮೂಲಕ ಹರ್ಯಾಣ ತಂಡದ ಗೆಲುವಿನಲ್ಲಿ ಯುಜುವೇಂದ್ರ ಚಹಲ್ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಅತ್ತ ಮೆಗಾ ಹರಾಜಿಗೂ ಮುನ್ನವೇ ದೇಶೀಯ ಅಂಗಳದಲ್ಲಿ ಸ್ಪಿನ್ ಮೋಡಿ ಮಾಡುತ್ತಿರುವ ಚಹಲ್ ಅವರ ಖರೀದಿಗಾಗಿ ಐಪಿಎಲ್ ಫ್ರಾಂಚೈಸಿಗಳು ಒಲವು ಹೊಂದಿದೆ. ಹೀಗಾಗಿ ಮೆಗಾ ಹರಾಜಿಗೂ ಮುನ್ನವೇ ಚಹಲ್ ಹೊಸ ತಂಡಗಳ ಪಾಲಾದರೂ ಅಚ್ಚರಿಪಡಬೇಕಿಲ್ಲ.

5 / 5
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು