AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ರೈಲು ಅಪಘಾತ ಸಂತ್ರಸ್ತರಿಗೆ 1 ಲಕ್ಷ ರೂ. ನೀಡಿದ ಚಹಾಲ್

Yuzvendra Chahal: ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಯುಜ್ವೇಂದ್ರ ಚಹಾಲ್ ಪ್ರತಿ ಸೀಸನ್​ಗೆ 6.5 ಕೋಟಿ ರೂ. ಪಡೆಯುತ್ತಿದ್ದಾರೆ.

TV9 Web
| Edited By: |

Updated on: Jun 06, 2023 | 9:22 PM

Share
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದ ಸಂತ್ರಸ್ತರಿಗೆ ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಾಲ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದ ಸಂತ್ರಸ್ತರಿಗೆ ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಾಲ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.

1 / 7
ಪ್ರಸಿದ್ಧ ಆನ್​ಲೈನ್ ಗೇಮಿಂಗ್ ತಂಡ S8ulesports ಇತ್ತೀಚೆಗೆ  ಯೂಟ್ಯೂಬ್‌ ಲೈವ್ ಸ್ಟ್ರೀಮ್ ಮೂಲಕ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ಈ ವೇಳೆ ಲೈವ್​ ಬಂದಿದ್ದ ಯುಜ್ವೇಂದ್ರ ಚಹಾಲ್ 1 ಲಕ್ಷ ರೂ. ದೇಣಿಗೆ ನೀಡಿದರು.

ಪ್ರಸಿದ್ಧ ಆನ್​ಲೈನ್ ಗೇಮಿಂಗ್ ತಂಡ S8ulesports ಇತ್ತೀಚೆಗೆ ಯೂಟ್ಯೂಬ್‌ ಲೈವ್ ಸ್ಟ್ರೀಮ್ ಮೂಲಕ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದ್ದರು. ಈ ವೇಳೆ ಲೈವ್​ ಬಂದಿದ್ದ ಯುಜ್ವೇಂದ್ರ ಚಹಾಲ್ 1 ಲಕ್ಷ ರೂ. ದೇಣಿಗೆ ನೀಡಿದರು.

2 / 7
ಇನ್ನು ಚಹಾಲ್ ಅವರ ಈ ಮಾನವೀಯ ನಡೆಗೆ S8UL ತಂಡದ ಸದಸ್ಯರು ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಇದಾಗ್ಯೂ ಚಹಾಲ್ ಅವರು ನೀಡಿದ ದೇಣಿಗೆ ಮೊತ್ತದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

ಇನ್ನು ಚಹಾಲ್ ಅವರ ಈ ಮಾನವೀಯ ನಡೆಗೆ S8UL ತಂಡದ ಸದಸ್ಯರು ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಇದಾಗ್ಯೂ ಚಹಾಲ್ ಅವರು ನೀಡಿದ ದೇಣಿಗೆ ಮೊತ್ತದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

3 / 7
ಟೀಮ್ ಇಂಡಿಯಾ ಆಟಗಾರನಾಗಿರುವ ಯುಜ್ವೇಂದ್ರ ಚಹಾಲ್ ನೀಡಿದ ಮೊತ್ತ ತುಂಬಾ ಕಡಿಮೆ ಎಂದು ಕೆಲವರು ವಾದಿಸಿದರೆ, ಮತ್ತೆ ಕೆಲವರು ಕೊಡುವ ಮನಸ್ಸಿದ್ದರೆ ಸಾಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಟೀಮ್ ಇಂಡಿಯಾ ಆಟಗಾರನಾಗಿರುವ ಯುಜ್ವೇಂದ್ರ ಚಹಾಲ್ ನೀಡಿದ ಮೊತ್ತ ತುಂಬಾ ಕಡಿಮೆ ಎಂದು ಕೆಲವರು ವಾದಿಸಿದರೆ, ಮತ್ತೆ ಕೆಲವರು ಕೊಡುವ ಮನಸ್ಸಿದ್ದರೆ ಸಾಕು ಎಂದು ಅಭಿಪ್ರಾಯಪಟ್ಟಿದ್ದಾರೆ.

4 / 7
ಕೇವಲ ಐಪಿಎಲ್​ನಿಂದಲೇ ಪ್ರತಿ ಸೀಸನ್​ಗೆ 6.5 ಕೋಟಿ ರೂ. ಪಡೆಯುತ್ತಿರುವ ಯುಜ್ವೇಂದ್ರ ಚಹಾಲ್ ಅವರ ಕಡೆಯಿಂದ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ ಮತ್ತಷ್ಟು ನೆರವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಕೇವಲ ಐಪಿಎಲ್​ನಿಂದಲೇ ಪ್ರತಿ ಸೀಸನ್​ಗೆ 6.5 ಕೋಟಿ ರೂ. ಪಡೆಯುತ್ತಿರುವ ಯುಜ್ವೇಂದ್ರ ಚಹಾಲ್ ಅವರ ಕಡೆಯಿಂದ ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ ಮತ್ತಷ್ಟು ನೆರವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

5 / 7
ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ರೈಲು ದುರಂತರದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದ್ದರು.

ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ರೈಲು ದುರಂತರದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದ್ದರು.

6 / 7
ಈ ಬಗ್ಗೆ ಟ್ವೀಟ್ ಮಾಡಿದ್ದ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು ಕಾಡಲಿದೆ. ಈ ದುಃಖದ ಸಮಯದಲ್ಲಿ, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳಬಲ್ಲೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳಿಗೆ ಸೆಹ್ವಾಗ್ ಇಂಟರ್‌ನ್ಯಾಶನಲ್ ಬೋರ್ಡಿಂಗ್​ ಸ್ಕೂಲ್‌​ನಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ್ದ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು ಕಾಡಲಿದೆ. ಈ ದುಃಖದ ಸಮಯದಲ್ಲಿ, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ವಹಿಸಿಕೊಳ್ಳಬಲ್ಲೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳಿಗೆ ಸೆಹ್ವಾಗ್ ಇಂಟರ್‌ನ್ಯಾಶನಲ್ ಬೋರ್ಡಿಂಗ್​ ಸ್ಕೂಲ್‌​ನಲ್ಲಿ ಉಚಿತ ಶಿಕ್ಷಣವನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

7 / 7
Web contact
Web contact

TV9 Kannada

Read More
Follow Us
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!