AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಹಳೆಯ ದಾಖಲೆಗಳೆಲ್ಲಾ ಉಡೀಸ್: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಚಹಾಲ್

IPL 2023 Kannada: RCB ಪರ ಅತ್ಯಧಿಕ ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದ ಚಹಾಲ್ ಅವರನ್ನು 2021 ರ ಬಳಿಕ ತಂಡದಿಂದ ಕೈ ಬಿಡುವ ಮೂಲಕ ಆರ್​ಸಿಬಿ ಫ್ರಾಂಚೈಸಿ ಅಚ್ಚರಿ ಮೂಡಿಸಿತ್ತು.

TV9 Web
| Edited By: |

Updated on:May 11, 2023 | 9:23 PM

Share
IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ವಿರುದ್ಧ ಚಹಾಲ್ 11ನೇ ಓವರ್​ನಲ್ಲಿ ದಾಳಿಗಿಳಿದಿದ್ದರು.

IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ವಿರುದ್ಧ ಚಹಾಲ್ 11ನೇ ಓವರ್​ನಲ್ಲಿ ದಾಳಿಗಿಳಿದಿದ್ದರು.

1 / 8
ತಮ್ಮ ಮೊದಲ ಓವರ್​ನಲ್ಲೇ ಕೆಕೆಆರ್ ರಾಣಾ ವಿಕೆಟ್ ಪಡೆಯುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್​ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದರು. ಇದಕ್ಕೂ ಮುನ್ನ ಈ ದಾಖಲೆ ಡ್ವೇನ್ ಬ್ರಾವೊ ಹೆಸರಿನಲ್ಲಿತ್ತು.

ತಮ್ಮ ಮೊದಲ ಓವರ್​ನಲ್ಲೇ ಕೆಕೆಆರ್ ರಾಣಾ ವಿಕೆಟ್ ಪಡೆಯುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್​ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದರು. ಇದಕ್ಕೂ ಮುನ್ನ ಈ ದಾಖಲೆ ಡ್ವೇನ್ ಬ್ರಾವೊ ಹೆಸರಿನಲ್ಲಿತ್ತು.

2 / 8
ಸಿಎಸ್​ಕೆ, ಗುಜರಾತ್ ಲಯನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಒಟ್ಟು 158 ಇನಿಂಗ್ಸ್​ಗಳಲ್ಲಿ 183 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಯುಜ್ವೇಂದ್ರ ಚಹಾಲ್ ಅಳಿಸಿ ಹಾಕಿದ್ದಾರೆ.

ಸಿಎಸ್​ಕೆ, ಗುಜರಾತ್ ಲಯನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಒಟ್ಟು 158 ಇನಿಂಗ್ಸ್​ಗಳಲ್ಲಿ 183 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಯುಜ್ವೇಂದ್ರ ಚಹಾಲ್ ಅಳಿಸಿ ಹಾಕಿದ್ದಾರೆ.

3 / 8
ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 142 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಹಾಲ್ 187 ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 142 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಹಾಲ್ 187 ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

4 / 8
ವಿಶೇಷ ಎಂದರೆ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಕೂಡ ಚಹಾಲ್ ಹೆಸರಿನಲ್ಲಿದೆ. 2014 ರಿಂದ 2021 ರವರೆಗೆ ಆರ್​ಸಿಬಿ ಪರ 113 ಪಂದ್ಯಗಳನ್ನಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 139 ವಿಕೆಟ್ ಕಬಳಿಸಿದ್ದರು.

ವಿಶೇಷ ಎಂದರೆ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಕೂಡ ಚಹಾಲ್ ಹೆಸರಿನಲ್ಲಿದೆ. 2014 ರಿಂದ 2021 ರವರೆಗೆ ಆರ್​ಸಿಬಿ ಪರ 113 ಪಂದ್ಯಗಳನ್ನಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 139 ವಿಕೆಟ್ ಕಬಳಿಸಿದ್ದರು.

5 / 8
ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದ ಚಹಾಲ್ ಅವರನ್ನು 2021 ರ ಬಳಿಕ ತಂಡದಿಂದ ಕೈ ಬಿಡುವ ಮೂಲಕ ಆರ್​ಸಿಬಿ ಫ್ರಾಂಚೈಸಿ ಅಚ್ಚರಿ ಮೂಡಿಸಿತ್ತು.

ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದ ಚಹಾಲ್ ಅವರನ್ನು 2021 ರ ಬಳಿಕ ತಂಡದಿಂದ ಕೈ ಬಿಡುವ ಮೂಲಕ ಆರ್​ಸಿಬಿ ಫ್ರಾಂಚೈಸಿ ಅಚ್ಚರಿ ಮೂಡಿಸಿತ್ತು.

6 / 8
ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಚಹಾಲ್ ಕಳೆದ ಸೀಸನ್​ನಲ್ಲಿ 27 ವಿಕೆಟ್ ಕಬಳಿಸಿದ್ದರು.

ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಚಹಾಲ್ ಕಳೆದ ಸೀಸನ್​ನಲ್ಲಿ 27 ವಿಕೆಟ್ ಕಬಳಿಸಿದ್ದರು.

7 / 8
ಹಾಗೆಯೇ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 21 ವಿಕೆಟ್ ಉರುಳಿಸುವ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಹಾಗೆಯೇ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 21 ವಿಕೆಟ್ ಉರುಳಿಸುವ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

8 / 8

Published On - 9:18 pm, Thu, 11 May 23

TV9 Web
TV9 Web

TV9 Kannada

Read More
Follow Us
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ