AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಹಳೆಯ ದಾಖಲೆಗಳೆಲ್ಲಾ ಉಡೀಸ್: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಚಹಾಲ್

IPL 2023 Kannada: RCB ಪರ ಅತ್ಯಧಿಕ ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದ ಚಹಾಲ್ ಅವರನ್ನು 2021 ರ ಬಳಿಕ ತಂಡದಿಂದ ಕೈ ಬಿಡುವ ಮೂಲಕ ಆರ್​ಸಿಬಿ ಫ್ರಾಂಚೈಸಿ ಅಚ್ಚರಿ ಮೂಡಿಸಿತ್ತು.

TV9 Web
| Edited By: |

Updated on:May 11, 2023 | 9:23 PM

Share
IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ವಿರುದ್ಧ ಚಹಾಲ್ 11ನೇ ಓವರ್​ನಲ್ಲಿ ದಾಳಿಗಿಳಿದಿದ್ದರು.

IPL 2023: ಐಪಿಎಲ್​ನ 56ನೇ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ವಿರುದ್ಧ ಚಹಾಲ್ 11ನೇ ಓವರ್​ನಲ್ಲಿ ದಾಳಿಗಿಳಿದಿದ್ದರು.

1 / 8
ತಮ್ಮ ಮೊದಲ ಓವರ್​ನಲ್ಲೇ ಕೆಕೆಆರ್ ರಾಣಾ ವಿಕೆಟ್ ಪಡೆಯುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್​ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದರು. ಇದಕ್ಕೂ ಮುನ್ನ ಈ ದಾಖಲೆ ಡ್ವೇನ್ ಬ್ರಾವೊ ಹೆಸರಿನಲ್ಲಿತ್ತು.

ತಮ್ಮ ಮೊದಲ ಓವರ್​ನಲ್ಲೇ ಕೆಕೆಆರ್ ರಾಣಾ ವಿಕೆಟ್ ಪಡೆಯುವ ಮೂಲಕ ಯುಜ್ವೇಂದ್ರ ಚಹಾಲ್ ಐಪಿಎಲ್​ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದರು. ಇದಕ್ಕೂ ಮುನ್ನ ಈ ದಾಖಲೆ ಡ್ವೇನ್ ಬ್ರಾವೊ ಹೆಸರಿನಲ್ಲಿತ್ತು.

2 / 8
ಸಿಎಸ್​ಕೆ, ಗುಜರಾತ್ ಲಯನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಒಟ್ಟು 158 ಇನಿಂಗ್ಸ್​ಗಳಲ್ಲಿ 183 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಯುಜ್ವೇಂದ್ರ ಚಹಾಲ್ ಅಳಿಸಿ ಹಾಕಿದ್ದಾರೆ.

ಸಿಎಸ್​ಕೆ, ಗುಜರಾತ್ ಲಯನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಒಟ್ಟು 158 ಇನಿಂಗ್ಸ್​ಗಳಲ್ಲಿ 183 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಯುಜ್ವೇಂದ್ರ ಚಹಾಲ್ ಅಳಿಸಿ ಹಾಕಿದ್ದಾರೆ.

3 / 8
ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 142 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಹಾಲ್ 187 ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 142 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಹಾಲ್ 187 ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

4 / 8
ವಿಶೇಷ ಎಂದರೆ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಕೂಡ ಚಹಾಲ್ ಹೆಸರಿನಲ್ಲಿದೆ. 2014 ರಿಂದ 2021 ರವರೆಗೆ ಆರ್​ಸಿಬಿ ಪರ 113 ಪಂದ್ಯಗಳನ್ನಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 139 ವಿಕೆಟ್ ಕಬಳಿಸಿದ್ದರು.

ವಿಶೇಷ ಎಂದರೆ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಕೂಡ ಚಹಾಲ್ ಹೆಸರಿನಲ್ಲಿದೆ. 2014 ರಿಂದ 2021 ರವರೆಗೆ ಆರ್​ಸಿಬಿ ಪರ 113 ಪಂದ್ಯಗಳನ್ನಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 139 ವಿಕೆಟ್ ಕಬಳಿಸಿದ್ದರು.

5 / 8
ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದ ಚಹಾಲ್ ಅವರನ್ನು 2021 ರ ಬಳಿಕ ತಂಡದಿಂದ ಕೈ ಬಿಡುವ ಮೂಲಕ ಆರ್​ಸಿಬಿ ಫ್ರಾಂಚೈಸಿ ಅಚ್ಚರಿ ಮೂಡಿಸಿತ್ತು.

ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದ ಚಹಾಲ್ ಅವರನ್ನು 2021 ರ ಬಳಿಕ ತಂಡದಿಂದ ಕೈ ಬಿಡುವ ಮೂಲಕ ಆರ್​ಸಿಬಿ ಫ್ರಾಂಚೈಸಿ ಅಚ್ಚರಿ ಮೂಡಿಸಿತ್ತು.

6 / 8
ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಚಹಾಲ್ ಕಳೆದ ಸೀಸನ್​ನಲ್ಲಿ 27 ವಿಕೆಟ್ ಕಬಳಿಸಿದ್ದರು.

ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಚಹಾಲ್ ಕಳೆದ ಸೀಸನ್​ನಲ್ಲಿ 27 ವಿಕೆಟ್ ಕಬಳಿಸಿದ್ದರು.

7 / 8
ಹಾಗೆಯೇ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 21 ವಿಕೆಟ್ ಉರುಳಿಸುವ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಹಾಗೆಯೇ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 21 ವಿಕೆಟ್ ಉರುಳಿಸುವ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

8 / 8

Published On - 9:18 pm, Thu, 11 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ