AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ: ಇನ್​ಸ್ಟಾದಲ್ಲಿ ವಿಶ್ ಮಾಡಿದ್ದು ಹೇಗೆ ನೋಡಿ

Dhanashree Verma: ಭಾರತ ಕ್ರಿಕೆಟ್ ತಂಡದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಅವರು ಡಿಸೆಂಬರ್ 22ಕ್ಕೆ ಮದುವೆಯಾಗಿ ಎರಡು ವರ್ಷಗಳಾಗಿದ್ದು ವಿಹಾವ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.

TV9 Web
| Updated By: Vinay Bhat

Updated on: Dec 23, 2022 | 12:58 PM

ಭಾರತ ಕ್ರಿಕೆಟ್ ತಂಡದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಅವರು ಡಿಸೆಂಬರ್ 22ಕ್ಕೆ ಮದುವೆಯಾಗಿ ಎರಡು ವರ್ಷಗಳಾಗಿದ್ದು ವಿಹಾವ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.

ಭಾರತ ಕ್ರಿಕೆಟ್ ತಂಡದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಅವರು ಡಿಸೆಂಬರ್ 22ಕ್ಕೆ ಮದುವೆಯಾಗಿ ಎರಡು ವರ್ಷಗಳಾಗಿದ್ದು ವಿಹಾವ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.

1 / 7
ಪ್ರಸ್ತುತ ಚಹಲ್‌ ಕ್ರಿಕೆಟ್‌ನಿಂದ ದೂರವಿದ್ದು, ಪತ್ನಿಯೊಂದಿಗೆ ರಜಾದಿನಗಳನ್ನು ಕಳೆಯುತ್ತಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಚಹಲ್ ಪತ್ನಿ ಜೊತೆ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಪ್ರಸ್ತುತ ಚಹಲ್‌ ಕ್ರಿಕೆಟ್‌ನಿಂದ ದೂರವಿದ್ದು, ಪತ್ನಿಯೊಂದಿಗೆ ರಜಾದಿನಗಳನ್ನು ಕಳೆಯುತ್ತಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಚಹಲ್ ಪತ್ನಿ ಜೊತೆ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

2 / 7
ವಿವಾಹ ವಾರ್ಷಿಕೋತ್ಸವದ ದಿನ ಇಬ್ಬರೂ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶುಭಕೋರುವ ಮೂಲಕ ವಿಶೇಷವಾಗಿ ಸಂಭ್ರಮಿಸಿದ್ದಾರೆ. ಅದರಲ್ಲೂ ಧನಶ್ರೀ ''ನನ್ನ ಸ್ಪಿನ್ನಿಂಗ್ ಸ್ಟಾರ್ ಜೊತೆ 730 ದಿನಗಳು ಆಗಿವೆ'' ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

ವಿವಾಹ ವಾರ್ಷಿಕೋತ್ಸವದ ದಿನ ಇಬ್ಬರೂ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶುಭಕೋರುವ ಮೂಲಕ ವಿಶೇಷವಾಗಿ ಸಂಭ್ರಮಿಸಿದ್ದಾರೆ. ಅದರಲ್ಲೂ ಧನಶ್ರೀ ''ನನ್ನ ಸ್ಪಿನ್ನಿಂಗ್ ಸ್ಟಾರ್ ಜೊತೆ 730 ದಿನಗಳು ಆಗಿವೆ'' ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

3 / 7
2020 ಡಿಸೆಂಬರ್ 22 ರಂದು ಈ ಜೋಡಿಯ ವಿವಾಹ ದೆಹಲಿಯಲ್ಲಿ ಅದ್ಧೂರಿಯಾಗಿ ನಡೆದಿತ್ತು. ಅವರ ಮದುವೆಯಲ್ಲಿ ಟೀಮ್ ಇಂಡಿಯಾದ ಅನೇಕ ಸ್ಟಾರ್ ಆಟಗಾರರು ಭಾಗಿಯಾಗಿದ್ದರು.

2020 ಡಿಸೆಂಬರ್ 22 ರಂದು ಈ ಜೋಡಿಯ ವಿವಾಹ ದೆಹಲಿಯಲ್ಲಿ ಅದ್ಧೂರಿಯಾಗಿ ನಡೆದಿತ್ತು. ಅವರ ಮದುವೆಯಲ್ಲಿ ಟೀಮ್ ಇಂಡಿಯಾದ ಅನೇಕ ಸ್ಟಾರ್ ಆಟಗಾರರು ಭಾಗಿಯಾಗಿದ್ದರು.

4 / 7
ಈ ಜೋಡಿ ತಮ್ಮ ಮದುವೆಯ ಬಳಿಕ ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಾರೆ. ಪ್ರತಿ ಐಪಿಎಲ್ ಪಂದ್ಯದಲ್ಲೂ ಧನಶ್ರೀ ತನ್ನ ಪತಿಗೆ ಹುರಿದುಂಬಿಸುತ್ತಿದ್ದರು.

ಈ ಜೋಡಿ ತಮ್ಮ ಮದುವೆಯ ಬಳಿಕ ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಾರೆ. ಪ್ರತಿ ಐಪಿಎಲ್ ಪಂದ್ಯದಲ್ಲೂ ಧನಶ್ರೀ ತನ್ನ ಪತಿಗೆ ಹುರಿದುಂಬಿಸುತ್ತಿದ್ದರು.

5 / 7
ಚಹಲ್ ಅವರ ಪತ್ನಿ ಧನಶ್ರೀ ವರ್ಮಾ ಅವರು ವೃತ್ತಿಯಲ್ಲಿ ಯೂಟ್ಯೂಬರ್ ಆಗಿದ್ದಾರೆ. ಅವರು ತಮ್ಮ ನೃತ್ಯದ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಮುಂಬೈನಲ್ಲಿ ತಮ್ಮದೇ ಆದ ನೃತ್ಯ ಸಂಸ್ಥೆಯನ್ನೂ ಹೊಂದಿದ್ದಾರೆ.

ಚಹಲ್ ಅವರ ಪತ್ನಿ ಧನಶ್ರೀ ವರ್ಮಾ ಅವರು ವೃತ್ತಿಯಲ್ಲಿ ಯೂಟ್ಯೂಬರ್ ಆಗಿದ್ದಾರೆ. ಅವರು ತಮ್ಮ ನೃತ್ಯದ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಮುಂಬೈನಲ್ಲಿ ತಮ್ಮದೇ ಆದ ನೃತ್ಯ ಸಂಸ್ಥೆಯನ್ನೂ ಹೊಂದಿದ್ದಾರೆ.

6 / 7
ಇತ್ತೀಚೆಗಷ್ಟೆ ಚಹಲ್-ಧನಶ್ರೀ ವೈವಾಹಿಕ ಸಂಬಂಧವನ್ನು ಮುರಿದುಕೊಂಡಿದ್ದಾರೆ ಎಂಬ ವದಂತಿಗಳು ಎಲ್ಲೆಡೆ ಹರಿದಾಡಿದ್ದವು. ಬಳಿಕ ಚಹಲ್​ ಪತ್ನಿ ತಮ್ಮ ಇನ್​ಸ್ಟಾಗ್ರಾಂ ಮೂಲಕ ನಮ್ಮ ಸಂಬಂಧ ಕುರಿತಾದ ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಎಲ್ಲಾ ವದಂತಿಗಳಿಗೆ ಬ್ರೇಕ್​ ಹಾಕಿದ್ದರು.

ಇತ್ತೀಚೆಗಷ್ಟೆ ಚಹಲ್-ಧನಶ್ರೀ ವೈವಾಹಿಕ ಸಂಬಂಧವನ್ನು ಮುರಿದುಕೊಂಡಿದ್ದಾರೆ ಎಂಬ ವದಂತಿಗಳು ಎಲ್ಲೆಡೆ ಹರಿದಾಡಿದ್ದವು. ಬಳಿಕ ಚಹಲ್​ ಪತ್ನಿ ತಮ್ಮ ಇನ್​ಸ್ಟಾಗ್ರಾಂ ಮೂಲಕ ನಮ್ಮ ಸಂಬಂಧ ಕುರಿತಾದ ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಎಲ್ಲಾ ವದಂತಿಗಳಿಗೆ ಬ್ರೇಕ್​ ಹಾಕಿದ್ದರು.

7 / 7
Follow us
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ