AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ನೆಚ್ಚಿನ ನಾಯಕನನ್ನು ಹೆಸರಿಸಿದ ಯುಜ್ವೇಂದ್ರ ಚಹಾಲ್

IPL 2023 Kannada: ಶಾಂತ ರೀತಿಯಲ್ಲಿ ಎಲ್ಲವನ್ನೂ ನಿಭಾಯಿಸುತ್ತಾನೆ. ಕಳೆದ 2 ವರ್ಷಗಳಲ್ಲಿ ಆತನ ನಾಯಕತ್ವದ ಗುಣದ ಕಾರಣ ನನ್ನ ಬೌಲಿಂಗ್​ನಲ್ಲೂ ಪ್ರಗತಿ ಕಂಡು ಬಂದಿದೆ.

TV9 Web
| Edited By: |

Updated on:Apr 25, 2023 | 1:59 PM

Share
IPL 2023: ಐಪಿಎಲ್​ನ 16ನೇ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಯುಜ್ವೇಂದ್ರ ಚಹಾಲ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ 12 ವಿಕೆಟ್ ಕಬಳಿಸಿರುವ ಚಹಾಲ್ ಇದೀಗ ಪರ್ಪಲ್​ ಕ್ಯಾಪ್​ ರೇಸ್​ನಲ್ಲಿದ್ದಾರೆ.

IPL 2023: ಐಪಿಎಲ್​ನ 16ನೇ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಯುಜ್ವೇಂದ್ರ ಚಹಾಲ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ 12 ವಿಕೆಟ್ ಕಬಳಿಸಿರುವ ಚಹಾಲ್ ಇದೀಗ ಪರ್ಪಲ್​ ಕ್ಯಾಪ್​ ರೇಸ್​ನಲ್ಲಿದ್ದಾರೆ.

1 / 8
ಇದರ ನಡುವೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ಯುಜ್ವೇಂದ್ರ ಚಹಾಲ್​ಗೆ ಐಪಿಎಲ್​ನ ನೆಚ್ಚಿನ ನಾಯಕ ಯಾರು ಎಂಬ ಪ್ರಶ್ನೆ ಕೇಳಲಾಗಿದೆ. ಈ ಗೂಗ್ಲಿ ಪ್ರಶ್ನೆಗೆ ಚಹಾಲ್ ಅಚ್ಚರಿಯ ಉತ್ತರ ನೀಡಿರುವುದು ವಿಶೇಷ.

ಇದರ ನಡುವೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ಯುಜ್ವೇಂದ್ರ ಚಹಾಲ್​ಗೆ ಐಪಿಎಲ್​ನ ನೆಚ್ಚಿನ ನಾಯಕ ಯಾರು ಎಂಬ ಪ್ರಶ್ನೆ ಕೇಳಲಾಗಿದೆ. ಈ ಗೂಗ್ಲಿ ಪ್ರಶ್ನೆಗೆ ಚಹಾಲ್ ಅಚ್ಚರಿಯ ಉತ್ತರ ನೀಡಿರುವುದು ವಿಶೇಷ.

2 / 8
ಹೌದು, ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ಕಾಣಿಸಿಕೊಂಡಿರುವ ಯುಜ್ವೇಂದ್ರ ಚಹಾಲ್ ಅವರ ನೆಚ್ಚಿನ ಕ್ಯಾಪ್ಟನ್ ಸಂಜು ಸ್ಯಾಮ್ಸನ್.

ಹೌದು, ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ಕಾಣಿಸಿಕೊಂಡಿರುವ ಯುಜ್ವೇಂದ್ರ ಚಹಾಲ್ ಅವರ ನೆಚ್ಚಿನ ಕ್ಯಾಪ್ಟನ್ ಸಂಜು ಸ್ಯಾಮ್ಸನ್.

3 / 8
2013 ರಿಂದ 2021 ರವರೆಗೆ ಚಹಾಲ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಪರ ಆಡಿದ್ದರು. ಅಲ್ಲದೆ ರೋಹಿತ್ ಶರ್ಮಾ ಹಾಗೂ ಮಹೇಂದ್ರ ಸಿಂಗ್ ಧೋನಿ ಕ್ಯಾಪ್ಟನ್ಸಿಯಲ್ಲೂ ಆಡಿದ ಅನುಭವ ಹೊಂದಿದ್ದಾರೆ.

2013 ರಿಂದ 2021 ರವರೆಗೆ ಚಹಾಲ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಪರ ಆಡಿದ್ದರು. ಅಲ್ಲದೆ ರೋಹಿತ್ ಶರ್ಮಾ ಹಾಗೂ ಮಹೇಂದ್ರ ಸಿಂಗ್ ಧೋನಿ ಕ್ಯಾಪ್ಟನ್ಸಿಯಲ್ಲೂ ಆಡಿದ ಅನುಭವ ಹೊಂದಿದ್ದಾರೆ.

4 / 8
ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರು ನನ್ನ ನೆಚ್ಚಿನ ನಾಯಕ ಎಂದು ಚಹಾಲ್ ಹೇಳಿದ್ದಾರೆ. ಆರ್​ಆರ್​ ತಂಡದ ನಾಯಕನನ್ನೇ ಫೇವರೇಟ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಿಕೊಳ್ಳಲು ಮುಖ್ಯ ಕಾರಣವನ್ನೂ ಕೂಡ ತಿಳಿಸಿದ್ದಾರೆ.

ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರು ನನ್ನ ನೆಚ್ಚಿನ ನಾಯಕ ಎಂದು ಚಹಾಲ್ ಹೇಳಿದ್ದಾರೆ. ಆರ್​ಆರ್​ ತಂಡದ ನಾಯಕನನ್ನೇ ಫೇವರೇಟ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಿಕೊಳ್ಳಲು ಮುಖ್ಯ ಕಾರಣವನ್ನೂ ಕೂಡ ತಿಳಿಸಿದ್ದಾರೆ.

5 / 8
ನಾನು ವಿರಾಟ್ ಕೊಹ್ಲಿ, ಎಂಎಸ್ ಧೋನಿ (ಟೀಮ್ ಇಂಡಿಯಾ) ಹಾಗೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡಿದ್ಧೇನೆ. ಅವರೆಲ್ಲರೂ ಒಬ್ಬ ಬೌಲರ್​ಗೆ ನೀಡಬೇಕಾದ ಎಲ್ಲಾ ಸ್ವಾತಂತ್ರ್ಯ ನೀಡಿದ್ದರು. ಇದಾಗ್ಯೂ ನನಗೆ ಐಪಿಎಲ್​ನಲ್ಲಿ ಸಂಜು ಸ್ಯಾಮ್ಸನ್ ಅವರ ನಾಯಕತ್ವದ ತುಂಬಾ ಇಷ್ಟ.

ನಾನು ವಿರಾಟ್ ಕೊಹ್ಲಿ, ಎಂಎಸ್ ಧೋನಿ (ಟೀಮ್ ಇಂಡಿಯಾ) ಹಾಗೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡಿದ್ಧೇನೆ. ಅವರೆಲ್ಲರೂ ಒಬ್ಬ ಬೌಲರ್​ಗೆ ನೀಡಬೇಕಾದ ಎಲ್ಲಾ ಸ್ವಾತಂತ್ರ್ಯ ನೀಡಿದ್ದರು. ಇದಾಗ್ಯೂ ನನಗೆ ಐಪಿಎಲ್​ನಲ್ಲಿ ಸಂಜು ಸ್ಯಾಮ್ಸನ್ ಅವರ ನಾಯಕತ್ವದ ತುಂಬಾ ಇಷ್ಟ.

6 / 8
ಏಕೆಂದರೆ ನಾನು ಧೋನಿ ಅವರಲ್ಲಿನ ಗುಣಗಳನ್ನು ಸ್ಯಾಮ್ಸನ್​ನಲ್ಲಿ ನೋಡುತ್ತಿದ್ದೇನೆ. ಆತ ಶಾಂತ ರೀತಿಯಲ್ಲಿ ಎಲ್ಲವನ್ನೂ ನಿಭಾಯಿಸುತ್ತಾನೆ. ಕಳೆದ 2 ವರ್ಷಗಳಲ್ಲಿ ಆತನ ನಾಯಕತ್ವದ ಗುಣದ ಕಾರಣ ನನ್ನ ಬೌಲಿಂಗ್​ನಲ್ಲೂ ಪ್ರಗತಿ ಕಂಡು ಬಂದಿದೆ ಎಂದು ಚಹಾಲ್ ಹೇಳಿದ್ದಾರೆ.

ಏಕೆಂದರೆ ನಾನು ಧೋನಿ ಅವರಲ್ಲಿನ ಗುಣಗಳನ್ನು ಸ್ಯಾಮ್ಸನ್​ನಲ್ಲಿ ನೋಡುತ್ತಿದ್ದೇನೆ. ಆತ ಶಾಂತ ರೀತಿಯಲ್ಲಿ ಎಲ್ಲವನ್ನೂ ನಿಭಾಯಿಸುತ್ತಾನೆ. ಕಳೆದ 2 ವರ್ಷಗಳಲ್ಲಿ ಆತನ ನಾಯಕತ್ವದ ಗುಣದ ಕಾರಣ ನನ್ನ ಬೌಲಿಂಗ್​ನಲ್ಲೂ ಪ್ರಗತಿ ಕಂಡು ಬಂದಿದೆ ಎಂದು ಚಹಾಲ್ ಹೇಳಿದ್ದಾರೆ.

7 / 8
ಅಷ್ಟೇ ಅಲ್ಲದೆ ಪ್ರತಿ ಬಾರಿಯೂ ಸಂಜು ಸ್ಯಾಮ್ಸನ್ ನಮ್ಮನ್ನು ಹುರಿದುಂಬಿಸುತ್ತಾರೆ. ನಿನಗೆ ನಾಲ್ಕು ಓವರ್​ ಸಿಗಲಿದೆ. ನಿನಗೆ ಹೇಗೆ ಬೌಲಿಂಗ್ ಮಾಡಬೇಕೆಂದು ಅನಿಸುತ್ತದೆಯೋ ಹಾಗೆಯೇ ಮಾಡು ಎಂದು ಸ್ವಾತಂತ್ರ್ಯವನ್ನೂ ಕೂಡ ನೀಡುತ್ತಾರೆ. ಇವೆಲ್ಲಾ ಕಾರಣಗಳಿಂದ ಸಂಜು ಸ್ಯಾಮನ್ಸ್ ನನ್ನ ನೆಚ್ಚಿನ ನಾಯಕರುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ ಎಂದು ಯುಜ್ವೇಂದ್ರ ಚಹಾಲ್ ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಪ್ರತಿ ಬಾರಿಯೂ ಸಂಜು ಸ್ಯಾಮ್ಸನ್ ನಮ್ಮನ್ನು ಹುರಿದುಂಬಿಸುತ್ತಾರೆ. ನಿನಗೆ ನಾಲ್ಕು ಓವರ್​ ಸಿಗಲಿದೆ. ನಿನಗೆ ಹೇಗೆ ಬೌಲಿಂಗ್ ಮಾಡಬೇಕೆಂದು ಅನಿಸುತ್ತದೆಯೋ ಹಾಗೆಯೇ ಮಾಡು ಎಂದು ಸ್ವಾತಂತ್ರ್ಯವನ್ನೂ ಕೂಡ ನೀಡುತ್ತಾರೆ. ಇವೆಲ್ಲಾ ಕಾರಣಗಳಿಂದ ಸಂಜು ಸ್ಯಾಮನ್ಸ್ ನನ್ನ ನೆಚ್ಚಿನ ನಾಯಕರುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ ಎಂದು ಯುಜ್ವೇಂದ್ರ ಚಹಾಲ್ ತಿಳಿಸಿದ್ದಾರೆ.

8 / 8

Published On - 1:58 pm, Tue, 25 April 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ