AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ನೆಚ್ಚಿನ ನಾಯಕನನ್ನು ಹೆಸರಿಸಿದ ಯುಜ್ವೇಂದ್ರ ಚಹಾಲ್

IPL 2023 Kannada: ಶಾಂತ ರೀತಿಯಲ್ಲಿ ಎಲ್ಲವನ್ನೂ ನಿಭಾಯಿಸುತ್ತಾನೆ. ಕಳೆದ 2 ವರ್ಷಗಳಲ್ಲಿ ಆತನ ನಾಯಕತ್ವದ ಗುಣದ ಕಾರಣ ನನ್ನ ಬೌಲಿಂಗ್​ನಲ್ಲೂ ಪ್ರಗತಿ ಕಂಡು ಬಂದಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Apr 25, 2023 | 1:59 PM

IPL 2023: ಐಪಿಎಲ್​ನ 16ನೇ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಯುಜ್ವೇಂದ್ರ ಚಹಾಲ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ 12 ವಿಕೆಟ್ ಕಬಳಿಸಿರುವ ಚಹಾಲ್ ಇದೀಗ ಪರ್ಪಲ್​ ಕ್ಯಾಪ್​ ರೇಸ್​ನಲ್ಲಿದ್ದಾರೆ.

IPL 2023: ಐಪಿಎಲ್​ನ 16ನೇ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಯುಜ್ವೇಂದ್ರ ಚಹಾಲ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ 12 ವಿಕೆಟ್ ಕಬಳಿಸಿರುವ ಚಹಾಲ್ ಇದೀಗ ಪರ್ಪಲ್​ ಕ್ಯಾಪ್​ ರೇಸ್​ನಲ್ಲಿದ್ದಾರೆ.

1 / 8
ಇದರ ನಡುವೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ಯುಜ್ವೇಂದ್ರ ಚಹಾಲ್​ಗೆ ಐಪಿಎಲ್​ನ ನೆಚ್ಚಿನ ನಾಯಕ ಯಾರು ಎಂಬ ಪ್ರಶ್ನೆ ಕೇಳಲಾಗಿದೆ. ಈ ಗೂಗ್ಲಿ ಪ್ರಶ್ನೆಗೆ ಚಹಾಲ್ ಅಚ್ಚರಿಯ ಉತ್ತರ ನೀಡಿರುವುದು ವಿಶೇಷ.

ಇದರ ನಡುವೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ಯುಜ್ವೇಂದ್ರ ಚಹಾಲ್​ಗೆ ಐಪಿಎಲ್​ನ ನೆಚ್ಚಿನ ನಾಯಕ ಯಾರು ಎಂಬ ಪ್ರಶ್ನೆ ಕೇಳಲಾಗಿದೆ. ಈ ಗೂಗ್ಲಿ ಪ್ರಶ್ನೆಗೆ ಚಹಾಲ್ ಅಚ್ಚರಿಯ ಉತ್ತರ ನೀಡಿರುವುದು ವಿಶೇಷ.

2 / 8
ಹೌದು, ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ಕಾಣಿಸಿಕೊಂಡಿರುವ ಯುಜ್ವೇಂದ್ರ ಚಹಾಲ್ ಅವರ ನೆಚ್ಚಿನ ಕ್ಯಾಪ್ಟನ್ ಸಂಜು ಸ್ಯಾಮ್ಸನ್.

ಹೌದು, ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳಲ್ಲಿ ಕಾಣಿಸಿಕೊಂಡಿರುವ ಯುಜ್ವೇಂದ್ರ ಚಹಾಲ್ ಅವರ ನೆಚ್ಚಿನ ಕ್ಯಾಪ್ಟನ್ ಸಂಜು ಸ್ಯಾಮ್ಸನ್.

3 / 8
2013 ರಿಂದ 2021 ರವರೆಗೆ ಚಹಾಲ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಪರ ಆಡಿದ್ದರು. ಅಲ್ಲದೆ ರೋಹಿತ್ ಶರ್ಮಾ ಹಾಗೂ ಮಹೇಂದ್ರ ಸಿಂಗ್ ಧೋನಿ ಕ್ಯಾಪ್ಟನ್ಸಿಯಲ್ಲೂ ಆಡಿದ ಅನುಭವ ಹೊಂದಿದ್ದಾರೆ.

2013 ರಿಂದ 2021 ರವರೆಗೆ ಚಹಾಲ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಪರ ಆಡಿದ್ದರು. ಅಲ್ಲದೆ ರೋಹಿತ್ ಶರ್ಮಾ ಹಾಗೂ ಮಹೇಂದ್ರ ಸಿಂಗ್ ಧೋನಿ ಕ್ಯಾಪ್ಟನ್ಸಿಯಲ್ಲೂ ಆಡಿದ ಅನುಭವ ಹೊಂದಿದ್ದಾರೆ.

4 / 8
ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರು ನನ್ನ ನೆಚ್ಚಿನ ನಾಯಕ ಎಂದು ಚಹಾಲ್ ಹೇಳಿದ್ದಾರೆ. ಆರ್​ಆರ್​ ತಂಡದ ನಾಯಕನನ್ನೇ ಫೇವರೇಟ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಿಕೊಳ್ಳಲು ಮುಖ್ಯ ಕಾರಣವನ್ನೂ ಕೂಡ ತಿಳಿಸಿದ್ದಾರೆ.

ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರು ನನ್ನ ನೆಚ್ಚಿನ ನಾಯಕ ಎಂದು ಚಹಾಲ್ ಹೇಳಿದ್ದಾರೆ. ಆರ್​ಆರ್​ ತಂಡದ ನಾಯಕನನ್ನೇ ಫೇವರೇಟ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಿಕೊಳ್ಳಲು ಮುಖ್ಯ ಕಾರಣವನ್ನೂ ಕೂಡ ತಿಳಿಸಿದ್ದಾರೆ.

5 / 8
ನಾನು ವಿರಾಟ್ ಕೊಹ್ಲಿ, ಎಂಎಸ್ ಧೋನಿ (ಟೀಮ್ ಇಂಡಿಯಾ) ಹಾಗೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡಿದ್ಧೇನೆ. ಅವರೆಲ್ಲರೂ ಒಬ್ಬ ಬೌಲರ್​ಗೆ ನೀಡಬೇಕಾದ ಎಲ್ಲಾ ಸ್ವಾತಂತ್ರ್ಯ ನೀಡಿದ್ದರು. ಇದಾಗ್ಯೂ ನನಗೆ ಐಪಿಎಲ್​ನಲ್ಲಿ ಸಂಜು ಸ್ಯಾಮ್ಸನ್ ಅವರ ನಾಯಕತ್ವದ ತುಂಬಾ ಇಷ್ಟ.

ನಾನು ವಿರಾಟ್ ಕೊಹ್ಲಿ, ಎಂಎಸ್ ಧೋನಿ (ಟೀಮ್ ಇಂಡಿಯಾ) ಹಾಗೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಆಡಿದ್ಧೇನೆ. ಅವರೆಲ್ಲರೂ ಒಬ್ಬ ಬೌಲರ್​ಗೆ ನೀಡಬೇಕಾದ ಎಲ್ಲಾ ಸ್ವಾತಂತ್ರ್ಯ ನೀಡಿದ್ದರು. ಇದಾಗ್ಯೂ ನನಗೆ ಐಪಿಎಲ್​ನಲ್ಲಿ ಸಂಜು ಸ್ಯಾಮ್ಸನ್ ಅವರ ನಾಯಕತ್ವದ ತುಂಬಾ ಇಷ್ಟ.

6 / 8
ಏಕೆಂದರೆ ನಾನು ಧೋನಿ ಅವರಲ್ಲಿನ ಗುಣಗಳನ್ನು ಸ್ಯಾಮ್ಸನ್​ನಲ್ಲಿ ನೋಡುತ್ತಿದ್ದೇನೆ. ಆತ ಶಾಂತ ರೀತಿಯಲ್ಲಿ ಎಲ್ಲವನ್ನೂ ನಿಭಾಯಿಸುತ್ತಾನೆ. ಕಳೆದ 2 ವರ್ಷಗಳಲ್ಲಿ ಆತನ ನಾಯಕತ್ವದ ಗುಣದ ಕಾರಣ ನನ್ನ ಬೌಲಿಂಗ್​ನಲ್ಲೂ ಪ್ರಗತಿ ಕಂಡು ಬಂದಿದೆ ಎಂದು ಚಹಾಲ್ ಹೇಳಿದ್ದಾರೆ.

ಏಕೆಂದರೆ ನಾನು ಧೋನಿ ಅವರಲ್ಲಿನ ಗುಣಗಳನ್ನು ಸ್ಯಾಮ್ಸನ್​ನಲ್ಲಿ ನೋಡುತ್ತಿದ್ದೇನೆ. ಆತ ಶಾಂತ ರೀತಿಯಲ್ಲಿ ಎಲ್ಲವನ್ನೂ ನಿಭಾಯಿಸುತ್ತಾನೆ. ಕಳೆದ 2 ವರ್ಷಗಳಲ್ಲಿ ಆತನ ನಾಯಕತ್ವದ ಗುಣದ ಕಾರಣ ನನ್ನ ಬೌಲಿಂಗ್​ನಲ್ಲೂ ಪ್ರಗತಿ ಕಂಡು ಬಂದಿದೆ ಎಂದು ಚಹಾಲ್ ಹೇಳಿದ್ದಾರೆ.

7 / 8
ಅಷ್ಟೇ ಅಲ್ಲದೆ ಪ್ರತಿ ಬಾರಿಯೂ ಸಂಜು ಸ್ಯಾಮ್ಸನ್ ನಮ್ಮನ್ನು ಹುರಿದುಂಬಿಸುತ್ತಾರೆ. ನಿನಗೆ ನಾಲ್ಕು ಓವರ್​ ಸಿಗಲಿದೆ. ನಿನಗೆ ಹೇಗೆ ಬೌಲಿಂಗ್ ಮಾಡಬೇಕೆಂದು ಅನಿಸುತ್ತದೆಯೋ ಹಾಗೆಯೇ ಮಾಡು ಎಂದು ಸ್ವಾತಂತ್ರ್ಯವನ್ನೂ ಕೂಡ ನೀಡುತ್ತಾರೆ. ಇವೆಲ್ಲಾ ಕಾರಣಗಳಿಂದ ಸಂಜು ಸ್ಯಾಮನ್ಸ್ ನನ್ನ ನೆಚ್ಚಿನ ನಾಯಕರುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ ಎಂದು ಯುಜ್ವೇಂದ್ರ ಚಹಾಲ್ ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಪ್ರತಿ ಬಾರಿಯೂ ಸಂಜು ಸ್ಯಾಮ್ಸನ್ ನಮ್ಮನ್ನು ಹುರಿದುಂಬಿಸುತ್ತಾರೆ. ನಿನಗೆ ನಾಲ್ಕು ಓವರ್​ ಸಿಗಲಿದೆ. ನಿನಗೆ ಹೇಗೆ ಬೌಲಿಂಗ್ ಮಾಡಬೇಕೆಂದು ಅನಿಸುತ್ತದೆಯೋ ಹಾಗೆಯೇ ಮಾಡು ಎಂದು ಸ್ವಾತಂತ್ರ್ಯವನ್ನೂ ಕೂಡ ನೀಡುತ್ತಾರೆ. ಇವೆಲ್ಲಾ ಕಾರಣಗಳಿಂದ ಸಂಜು ಸ್ಯಾಮನ್ಸ್ ನನ್ನ ನೆಚ್ಚಿನ ನಾಯಕರುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ ಎಂದು ಯುಜ್ವೇಂದ್ರ ಚಹಾಲ್ ತಿಳಿಸಿದ್ದಾರೆ.

8 / 8

Published On - 1:58 pm, Tue, 25 April 23

Follow us
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?