AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL Vs ZIM: ಟಿ20ಯಲ್ಲಿ ಇತಿಹಾಸ ಸೃಷ್ಟಿಸಿದ ಸಿಕಂದರ್ ರಾಝಾ; ಕೊಹ್ಲಿ- ರೋಹಿತ್​ಗೂ ಇದು ಸಾಧ್ಯವಾಗಿಲ್ಲ

SL Vs ZIM: ಈ ಪಂದ್ಯದಲ್ಲಿ ಜಿಂಬಾಬ್ವೆ ಪರ ನಾಯಕನ ಆಟ ಆಡಿದ ಸಿಕಂದರ್ ರಾಝಾ 42 ಎಸೆತಗಳಲ್ಲಿ 62 ಕಲೆಹಾಕಿದರು. ಈ ಅರ್ಧಶತಕದೊಂದಿಗೆ ಟಿ20ಯಲ್ಲಿ ಹೊಸ ಇತಿಹಾಸ ಕೂಡ ಸೃಷ್ಟಿಸಿದರು. ವಾಸ್ತವವಾಗಿ ಭಾರತದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಂದಲೂ ಈ ದಾಖಲೆ ಮಾಡಲು ಸಾಧ್ಯವಾಗಿಲ್ಲ.

ಪೃಥ್ವಿಶಂಕರ
|

Updated on: Jan 15, 2024 | 7:09 PM

Share
ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 143 ರನ್ ಕಲೆಹಾಕಿತು. ಈ ಗುರಿಯನ್ನು ಲಂಕಾ ಪಡೆ ಕೊನೆಯ ಎಸೆತದಲ್ಲಿ ಸಾಧಿಸಿತು.

ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 143 ರನ್ ಕಲೆಹಾಕಿತು. ಈ ಗುರಿಯನ್ನು ಲಂಕಾ ಪಡೆ ಕೊನೆಯ ಎಸೆತದಲ್ಲಿ ಸಾಧಿಸಿತು.

1 / 7
ಇನ್ನು ಈ ಪಂದ್ಯದಲ್ಲಿ ಜಿಂಬಾಬ್ವೆ ಪರ ನಾಯಕನ ಆಟ ಆಡಿದ ಸಿಕಂದರ್ ರಾಝಾ 42 ಎಸೆತಗಳಲ್ಲಿ 62 ಕಲೆಹಾಕಿದರು. ಈ ಅರ್ಧಶತಕದೊಂದಿಗೆ ಟಿ20ಯಲ್ಲಿ ಹೊಸ ಇತಿಹಾಸ ಕೂಡ ಸೃಷ್ಟಿಸಿದರು. ವಾಸ್ತವವಾಗಿ ಭಾರತದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಂದಲೂ ಈ ದಾಖಲೆ ಮಾಡಲು ಸಾಧ್ಯವಾಗಿಲ್ಲ.

ಇನ್ನು ಈ ಪಂದ್ಯದಲ್ಲಿ ಜಿಂಬಾಬ್ವೆ ಪರ ನಾಯಕನ ಆಟ ಆಡಿದ ಸಿಕಂದರ್ ರಾಝಾ 42 ಎಸೆತಗಳಲ್ಲಿ 62 ಕಲೆಹಾಕಿದರು. ಈ ಅರ್ಧಶತಕದೊಂದಿಗೆ ಟಿ20ಯಲ್ಲಿ ಹೊಸ ಇತಿಹಾಸ ಕೂಡ ಸೃಷ್ಟಿಸಿದರು. ವಾಸ್ತವವಾಗಿ ಭಾರತದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಂದಲೂ ಈ ದಾಖಲೆ ಮಾಡಲು ಸಾಧ್ಯವಾಗಿಲ್ಲ.

2 / 7
ಸಿಕಂದರ್ ರಾಝಾ ಶ್ರೀಲಂಕಾ ವಿರುದ್ಧ ಸತತ 5ನೇ ಅರ್ಧಶತಕ ದಾಖಲಿಸಿದ್ದಾರೆ. ಜನವರಿ 14 ರಂದು ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಅವರು ಕೇವಲ 42 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 62 ರನ್ ಸಿಡಿಸಿದರು. ಇದು ಟಿ20 ಕ್ರಿಕೆಟ್‌ನಲ್ಲಿ ರಾಝಾ ಅವರ ಸತತ ಐದನೇ ಅರ್ಧಶತಕ.

ಸಿಕಂದರ್ ರಾಝಾ ಶ್ರೀಲಂಕಾ ವಿರುದ್ಧ ಸತತ 5ನೇ ಅರ್ಧಶತಕ ದಾಖಲಿಸಿದ್ದಾರೆ. ಜನವರಿ 14 ರಂದು ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಅವರು ಕೇವಲ 42 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ ಸಹಿತ 62 ರನ್ ಸಿಡಿಸಿದರು. ಇದು ಟಿ20 ಕ್ರಿಕೆಟ್‌ನಲ್ಲಿ ರಾಝಾ ಅವರ ಸತತ ಐದನೇ ಅರ್ಧಶತಕ.

3 / 7
ಈ ಅರ್ಧಶತಕದ ಇನ್ನಿಂಗ್ಸ್‌ನೊಂದಿಗೆ ಸಿಕಂದರ್ ಟಿ20ಯಲ್ಲಿ ಸತತ 5 ಅರ್ಧಶತಕ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಬ್ಯಾಟ್ಸ್‌ಮನ್‌ಗಳು ಸಹ ಈ ಸಾಧನೆ ಮಾಡಲು ಇಲ್ಲಿಯವರೆಗೆ ಸಾಧ್ಯವಾಗಿಲ್ಲ .

ಈ ಅರ್ಧಶತಕದ ಇನ್ನಿಂಗ್ಸ್‌ನೊಂದಿಗೆ ಸಿಕಂದರ್ ಟಿ20ಯಲ್ಲಿ ಸತತ 5 ಅರ್ಧಶತಕ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಬ್ಯಾಟ್ಸ್‌ಮನ್‌ಗಳು ಸಹ ಈ ಸಾಧನೆ ಮಾಡಲು ಇಲ್ಲಿಯವರೆಗೆ ಸಾಧ್ಯವಾಗಿಲ್ಲ .

4 / 7
ವಿರಾಟ್ ಮತ್ತು ರೋಹಿತ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ತಲಾ 3 ಬಾರಿ ಮಾತ್ರ ಸತತ ಅರ್ಧಶತಕಗಳನ್ನು ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ  ಆದರೆ ಸತತ 5 ಅರ್ಧಶತಕಗಳನ್ನು ಗಳಿಸಲು ಈ ಇಬ್ಬರಿಗೂ ಸಾಧ್ಯವಾಗಿಲ್ಲ.

ವಿರಾಟ್ ಮತ್ತು ರೋಹಿತ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ತಲಾ 3 ಬಾರಿ ಮಾತ್ರ ಸತತ ಅರ್ಧಶತಕಗಳನ್ನು ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಆದರೆ ಸತತ 5 ಅರ್ಧಶತಕಗಳನ್ನು ಗಳಿಸಲು ಈ ಇಬ್ಬರಿಗೂ ಸಾಧ್ಯವಾಗಿಲ್ಲ.

5 / 7
ಸಿಕಂದರ್ ರಾಝಾ ಟಿ20 ಪಂದ್ಯದಲ್ಲಿ ಸತತ 5 ಅರ್ಧಶತಕ ಗಳಿಸುವ ಮೂಲಕ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ರಾಝಾ 7 ಡಿಸೆಂಬರ್ 2023 ರಂದು ಐರ್ಲೆಂಡ್ ವಿರುದ್ಧ 42 ಎಸೆತಗಳಲ್ಲಿ 65 ರನ್ ಗಳಿಸಿದ್ದರು.

ಸಿಕಂದರ್ ರಾಝಾ ಟಿ20 ಪಂದ್ಯದಲ್ಲಿ ಸತತ 5 ಅರ್ಧಶತಕ ಗಳಿಸುವ ಮೂಲಕ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ರಾಝಾ 7 ಡಿಸೆಂಬರ್ 2023 ರಂದು ಐರ್ಲೆಂಡ್ ವಿರುದ್ಧ 42 ಎಸೆತಗಳಲ್ಲಿ 65 ರನ್ ಗಳಿಸಿದ್ದರು.

6 / 7
ಹಾಗೆಯೇ ಕೀನ್ಯಾ ವಿರುದ್ಧ 48 ಎಸೆತಗಳಲ್ಲಿ 82 ರನ್‌ಗಳ ಬಿರುಸಿನ ಇನ್ನಿಂಗ್ಸ್‌ ಆಡಿದ್ದರು. ನೈಜೀರಿಯಾ ವಿರುದ್ಧವೂ 37 ಎಸೆತಗಳಲ್ಲಿ 65 ರನ್ ಗಳಿಸಿದ್ದರು. ಇದಲ್ಲದೆ, ರುವಾಂಡಾ ವಿರುದ್ಧವೂ 36 ಎಸೆತಗಳಲ್ಲಿ 58 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇದಲ್ಲದೇ ಈ 5 ಪಂದ್ಯಗಳಲ್ಲಿ ರಾಝಾ ಒಟ್ಟು 13 ವಿಕೆಟ್ ಕೂಡ ಕಬಳಿಸಿದ್ದಾರೆ.

ಹಾಗೆಯೇ ಕೀನ್ಯಾ ವಿರುದ್ಧ 48 ಎಸೆತಗಳಲ್ಲಿ 82 ರನ್‌ಗಳ ಬಿರುಸಿನ ಇನ್ನಿಂಗ್ಸ್‌ ಆಡಿದ್ದರು. ನೈಜೀರಿಯಾ ವಿರುದ್ಧವೂ 37 ಎಸೆತಗಳಲ್ಲಿ 65 ರನ್ ಗಳಿಸಿದ್ದರು. ಇದಲ್ಲದೆ, ರುವಾಂಡಾ ವಿರುದ್ಧವೂ 36 ಎಸೆತಗಳಲ್ಲಿ 58 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಇದಲ್ಲದೇ ಈ 5 ಪಂದ್ಯಗಳಲ್ಲಿ ರಾಝಾ ಒಟ್ಟು 13 ವಿಕೆಟ್ ಕೂಡ ಕಬಳಿಸಿದ್ದಾರೆ.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ