Cristiano Ronaldo: ಪೋರ್ಚುಗಲ್ ಔಟ್: ಮೈದಾನದಿಂದಲೇ ಕಣ್ಣೀರಿಡುತ್ತಾ ತೆರಳಿದ ಕ್ರಿಸ್ಟಿಯಾನೊ ರೊನಾಲ್ಡೊ

Morocco vs Portugal, FIFA World Cup: ಫಿಫಾ ವಿಶ್ವಕಪ್​ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರೊಕ್ಕೊ ವಿರುದ್ಧ ಸೋಲುವ ಮೂಲಕ ಪೋರ್ಚುಗಲ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಸೋತ ದುಃಖದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಮೈದಾನದಲ್ಲೇ ಕಣ್ಣೀರು ಹಾಕಿದರು.

| Updated By: Vinay Bhat

Updated on:Dec 11, 2022 | 8:45 AM

ಕತಾರ್​ನ ಅಲ್ ತುಮಾಮ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್​ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರೊಕ್ಕೊ 1-0 ಗೋಲಿನ ಅಂತರದಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಪೋರ್ಚುಗಲ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಇದರೊಂದಿಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು.

ಕತಾರ್​ನ ಅಲ್ ತುಮಾಮ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್​ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರೊಕ್ಕೊ 1-0 ಗೋಲಿನ ಅಂತರದಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಪೋರ್ಚುಗಲ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಇದರೊಂದಿಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು.

1 / 8
ಸೋತ ದುಃಖದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಮೈದಾನದಲ್ಲೇ ಕಣ್ಣೀರು ಹಾಕಿದರು. ಅವರು ಉಕ್ಕಿ ಬರುತ್ತಿರುವ ದುಃಖವನ್ನು ತಡೆದುಕೊಂಡು ಮೈದಾನದಿಂದ ಹೊರನಡೆದರು. ರೊನಾಲ್ಡೊ ಅಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸೋತ ದುಃಖದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಮೈದಾನದಲ್ಲೇ ಕಣ್ಣೀರು ಹಾಕಿದರು. ಅವರು ಉಕ್ಕಿ ಬರುತ್ತಿರುವ ದುಃಖವನ್ನು ತಡೆದುಕೊಂಡು ಮೈದಾನದಿಂದ ಹೊರನಡೆದರು. ರೊನಾಲ್ಡೊ ಅಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2 / 8
ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಈ ಪಂದ್ಯದಲ್ಲಿ ಕೂಡ ಹೊರಗಿಡಲಾಗಿತ್ತು. ಅವರ ಬದಲಿಗೆ ಕಳೆದ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ್ದ ಗೊನ್ಕಾಲೊ ರಾಮೋಸ್‌ ಆಡಿದರು.

ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಈ ಪಂದ್ಯದಲ್ಲಿ ಕೂಡ ಹೊರಗಿಡಲಾಗಿತ್ತು. ಅವರ ಬದಲಿಗೆ ಕಳೆದ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿದ್ದ ಗೊನ್ಕಾಲೊ ರಾಮೋಸ್‌ ಆಡಿದರು.

3 / 8
ತಂಡದ ಆಂತರಿಕ ಕಾರಣಗಳಿಂದಾಗಿ ರೊನಾಲ್ಡೊ ಆಟದ ಮೊದಲ 50 ನಿಮಿಷಗಳು ಬೆಂಚ್ ಕಾದರು. ಆಟದ 42ನೇ ನಿಮಿಷದಲ್ಲಿ ಗೋಲು ದಾಖಲಿಸಿದ ಮೊರೊಕ್ಕೊ, ಪೋರ್ಚುಗಲ್ ಗೋಲು ಗಳಿಸಲು ಮಾಡಿದ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿತು. ಅಂತಿಮ ಕ್ಷಣದವರೆಗೂ ಪೋರ್ಚುಗಲ್ ಗೋಲು ಗಳಿಸಲು ಸಾಧ್ಯವಾಗಲೇ ಇಲ್ಲ.

ತಂಡದ ಆಂತರಿಕ ಕಾರಣಗಳಿಂದಾಗಿ ರೊನಾಲ್ಡೊ ಆಟದ ಮೊದಲ 50 ನಿಮಿಷಗಳು ಬೆಂಚ್ ಕಾದರು. ಆಟದ 42ನೇ ನಿಮಿಷದಲ್ಲಿ ಗೋಲು ದಾಖಲಿಸಿದ ಮೊರೊಕ್ಕೊ, ಪೋರ್ಚುಗಲ್ ಗೋಲು ಗಳಿಸಲು ಮಾಡಿದ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿತು. ಅಂತಿಮ ಕ್ಷಣದವರೆಗೂ ಪೋರ್ಚುಗಲ್ ಗೋಲು ಗಳಿಸಲು ಸಾಧ್ಯವಾಗಲೇ ಇಲ್ಲ.

4 / 8
ರೊನಾಲ್ಡೊ ಫುಟ್ಬಾಲ್​ ಕ್ರೀಡೆಯಲ್ಲಿ ಇತಿಹಾಸವೇ ನಿರ್ಮಿಸಿದ್ದರೂ ಒಂದೇ ಒಂದು ವಿಶ್ವಕಪ್​ ಗೆದ್ದಿಲ್ಲ. ಪೋರ್ಚುಗಲ್​ ತಂಡವನ್ನು ಪ್ರತಿನಿಧಿಸುವ ರೊನಾಲ್ಡೊ ತಂಡವನ್ನು ಕನಿಷ್ಠ ಫೈನಲ್​ವರೆಗೂ ಕೊಂಡೊಯ್ದಿಲ್ಲ. ಮುಂದಿನ ವಿಶ್ವಕಪ್​ ವೇಳೆಗೆ ರೊನಾಲ್ಡೊ 41 ವರ್ಷ ಪೂರೈಸಲಿದ್ದು, ವಿಶ್ವಕಪ್​ ಗೆಲ್ಲುವ ಕನಸು ಈಡೇರುವ ಸಾಧ್ಯತೆ ತೀರಾ ಕಡಿಮೆಯಾಗಿದೆ.

ರೊನಾಲ್ಡೊ ಫುಟ್ಬಾಲ್​ ಕ್ರೀಡೆಯಲ್ಲಿ ಇತಿಹಾಸವೇ ನಿರ್ಮಿಸಿದ್ದರೂ ಒಂದೇ ಒಂದು ವಿಶ್ವಕಪ್​ ಗೆದ್ದಿಲ್ಲ. ಪೋರ್ಚುಗಲ್​ ತಂಡವನ್ನು ಪ್ರತಿನಿಧಿಸುವ ರೊನಾಲ್ಡೊ ತಂಡವನ್ನು ಕನಿಷ್ಠ ಫೈನಲ್​ವರೆಗೂ ಕೊಂಡೊಯ್ದಿಲ್ಲ. ಮುಂದಿನ ವಿಶ್ವಕಪ್​ ವೇಳೆಗೆ ರೊನಾಲ್ಡೊ 41 ವರ್ಷ ಪೂರೈಸಲಿದ್ದು, ವಿಶ್ವಕಪ್​ ಗೆಲ್ಲುವ ಕನಸು ಈಡೇರುವ ಸಾಧ್ಯತೆ ತೀರಾ ಕಡಿಮೆಯಾಗಿದೆ.

5 / 8
ಶನಿವಾರ ರಾತ್ರಿ ನಡೆದ ರೋಚಕ ಕ್ವಾರ್ಟರ್‌ ಫೈನಲ್​ನ ಪಂದ್ಯದಲ್ಲಿ ಮುನ್ಪಡೆ ಆಟಗಾರ ಯೂಸೆಫ್ ಎನ್-ನೆಸೈರಿ ಸಿಡಿಸಿದ ಏಕೈಕ ಗೋಲಿನ ನೆರವಿನಿಂದ ಮೊರಾಕ್ಕೊ ತಂಡ ಫಿಫಾ ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಿತು. ಈ ಮೂಲಕ ಸೆಮೀಸ್ ತಲುಪಿದ ಮೊದಲ ಆಫ್ರಿಕನ್​ ರಾಷ್ಟ್ರ ಎಂಬ ದಾಖಲೆಯನ್ನೂ ಬರೆಯಿತು.

ಶನಿವಾರ ರಾತ್ರಿ ನಡೆದ ರೋಚಕ ಕ್ವಾರ್ಟರ್‌ ಫೈನಲ್​ನ ಪಂದ್ಯದಲ್ಲಿ ಮುನ್ಪಡೆ ಆಟಗಾರ ಯೂಸೆಫ್ ಎನ್-ನೆಸೈರಿ ಸಿಡಿಸಿದ ಏಕೈಕ ಗೋಲಿನ ನೆರವಿನಿಂದ ಮೊರಾಕ್ಕೊ ತಂಡ ಫಿಫಾ ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಿತು. ಈ ಮೂಲಕ ಸೆಮೀಸ್ ತಲುಪಿದ ಮೊದಲ ಆಫ್ರಿಕನ್​ ರಾಷ್ಟ್ರ ಎಂಬ ದಾಖಲೆಯನ್ನೂ ಬರೆಯಿತು.

6 / 8
ಮೊರೊಕ್ಕೊ 1-0 ಗೋಲಿನ ಅಂತರದಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿತು. ಯೂಸುಫ್ ಅನ್ನಸ್ರಿ ಮೊರೊಕ್ಕೊ ಪರವಾಗಿ ಏಕೈಕ ಗೋಲು ದಾಖಲಿಸಿ ಐತಿಹಾಸಿಕ ಜಯಕ್ಕೆ ಕಾರಣರಾದರು. 42ನೇ ನಿಮಿಷದಲ್ಲಿ ಮೊರೊಕ್ಕೊ ಗೋಲು ದಾಖಲಿಸಿ ಸಂಭ್ರಮಿಸಿತು.

ಮೊರೊಕ್ಕೊ 1-0 ಗೋಲಿನ ಅಂತರದಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿತು. ಯೂಸುಫ್ ಅನ್ನಸ್ರಿ ಮೊರೊಕ್ಕೊ ಪರವಾಗಿ ಏಕೈಕ ಗೋಲು ದಾಖಲಿಸಿ ಐತಿಹಾಸಿಕ ಜಯಕ್ಕೆ ಕಾರಣರಾದರು. 42ನೇ ನಿಮಿಷದಲ್ಲಿ ಮೊರೊಕ್ಕೊ ಗೋಲು ದಾಖಲಿಸಿ ಸಂಭ್ರಮಿಸಿತು.

7 / 8
ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಮೊರಾಕ್ಕೊ ಆಟಗಾರರು ಪೋರ್ಚುಗಲ್​ ವಿರುದ್ಧವೂ ಅದೇ ಗುಣಮಟ್ಟ ಕಾಪಾಡಿಕೊಂಡು ಸಾಗಿದರು.

ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಮೊರಾಕ್ಕೊ ಆಟಗಾರರು ಪೋರ್ಚುಗಲ್​ ವಿರುದ್ಧವೂ ಅದೇ ಗುಣಮಟ್ಟ ಕಾಪಾಡಿಕೊಂಡು ಸಾಗಿದರು.

8 / 8

Published On - 8:45 am, Sun, 11 December 22

Follow us
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ