ಭರ್ಜರಿ ಬೆಳೆ ಬಂದ್ರೂ ರೈತರಿಗಿಲ್ಲ ನೆಮ್ಮದಿ: ಪಾತಾಳಕ್ಕೆ ಕುಸಿದ ಬೆಲೆ, ರೈತರ ಗೋಳಾಟ
ಕಳೆದ ವರ್ಷ ಭೀಕರ ಬರಕ್ಕೆ ಬಿತ್ತಿದ ಬೀಜ ಭೂಮಿಯಲ್ಲೇ ಸುಟ್ಟು ಹೋಗಿತ್ತು. ಲಕ್ಷ ಲಕ್ಷ ರೂ. ಖರ್ಚು ಮಾಡಿದ ಅನ್ನದಾತ ದಿಕ್ಕು ತೋಚದೇ ಕಂಗಾಲಾಗಿದ್ದ. ಬರಡು ಭೂಮಿ ನೋಡಿ ರೈತರು ಕಣ್ಣೀರು ಹಾಕಿದ್ರು. ಆದ್ರೆ ಈ ವರ್ಷ ವರುಣದೇವ ಕೃಪೆ ತೋರಿದ್ದಾನೆ. ಹೀಗಾಗಿ ಬೆಳೆ ಕೂಡ ಭರ್ಜರಿಯಾಗಿ ಬಂದಿದೆ. ರೈತರು ಕೂಡ ಫುಲ್ ಖುಷಿಯಾಗಿದ್ದಾರೆ. ಆದ್ರೆ, ಆ ಖುಷಿ ಅನುಭವಿಸುವ ಭಾಗ್ಯ ನಮ್ಮ ರೈತರಿಗೆ ಇಲ್ಲದಂತಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us



