ಕೆಎಸ್ಆರ್​ಟಿಸಿಗೆ ಹರಿದು ಬರ್ತಿದೆ ಕೋಟಿ ಕೋಟಿ ರೂ: ಒಂದೇ ತಿಂಗಳಲ್ಲಿ 400 ಕೋಟಿಗೆ ಆದಾಯ ಏರಿಕೆ

ಜೂನ್​ 11 ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಶಕ್ತಿ ಯೋಜನೆ ಜಾರಿಗೆ ತಂದಿತು. ಅಂದಿನಿಂದ ಕೆಎಸ್​​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳಲ್ಲೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಈ ಹಿಂದೆ ಕೆಎಸ್​ಆರ್​ಟಿಸಿಯಲ್ಲಿ ಪ್ರತಿದಿನ 9.7 ಕೋಟಿ ರೂ. ಆದಾಯ ಬರುತ್ತಿತ್ತು. ಈಗ ಪ್ರತಿದಿನ ಸರಾಸರಿ ಆದಾಯ 13.9 ಕೋಟಿ ರೂ. ಬರುತ್ತಿದೆ. ಅಂದರೆ ಪ್ರತಿದಿನ ಸರಾಸರಿ 4.20 ಕೋಟಿ ರೂ. ಆದಾಯ ಏರಿಕೆ ಆಗಿದೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Aug 28, 2024 | 10:23 PM

ಕರ್ನಾಟಕದಲ್ಲಿ ಶಕ್ತಿ ಯೋಜನೆ ಆರಂಭವಾಗಿದ್ದೆ ಆಗಿದ್ದು, ಕೆಎಸ್​ಆರ್​ಟಿಸಿ ಬಸ್​​ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಮಹಿಳೆಯರು ತುಂಬುತ್ತಿದ್ದಾರೆ. ಮಹಿಳೆಯರಿಗೆ ಉಚಿತವೆನ್ನುವ ಕಾರಣಕ್ಕೆ ಮಹಿಳೆಯರ ಜೊತೆಗೆ ಮನೆ ಮಂದಿಯೆಲ್ಲ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಕೆಎಸ್​ಆರ್​​ಟಿಸಿಗೆ ಕೋಟಿ ಕೋಟಿ ರೂ. ಆದಾಯ ಹರಿದು ಬರುತ್ತಿದೆ.

ಕರ್ನಾಟಕದಲ್ಲಿ ಶಕ್ತಿ ಯೋಜನೆ ಆರಂಭವಾಗಿದ್ದೆ ಆಗಿದ್ದು, ಕೆಎಸ್​ಆರ್​ಟಿಸಿ ಬಸ್​​ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಮಹಿಳೆಯರು ತುಂಬುತ್ತಿದ್ದಾರೆ. ಮಹಿಳೆಯರಿಗೆ ಉಚಿತವೆನ್ನುವ ಕಾರಣಕ್ಕೆ ಮಹಿಳೆಯರ ಜೊತೆಗೆ ಮನೆ ಮಂದಿಯೆಲ್ಲ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಕೆಎಸ್​ಆರ್​​ಟಿಸಿಗೆ ಕೋಟಿ ಕೋಟಿ ರೂ. ಆದಾಯ ಹರಿದು ಬರುತ್ತಿದೆ.

1 / 7
ಜೂನ್​ 11 ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಶಕ್ತಿ ಯೋಜನೆ ಜಾರಿಗೆ ತಂದಿತು. ಅಂದಿನಿಂದ ಕೆಎಸ್​​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳಲ್ಲೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

ಜೂನ್​ 11 ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಶಕ್ತಿ ಯೋಜನೆ ಜಾರಿಗೆ ತಂದಿತು. ಅಂದಿನಿಂದ ಕೆಎಸ್​​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳಲ್ಲೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

2 / 7
ಈ ಹಿಂದೆ ಕೆಎಸ್​ಆರ್​ಟಿಸಿಯಲ್ಲಿ ಪ್ರತಿದಿನ 9.7 ಕೋಟಿ ರೂ. ಆದಾಯ ಬರುತ್ತಿತ್ತು. ಈಗ ಪ್ರತಿದಿನ ಸರಾಸರಿ ಆದಾಯ 13.9 ಕೋಟಿ ರೂ. ಬರುತ್ತಿದೆ. ಅಂದರೆ ಪ್ರತಿದಿನ ಸರಾಸರಿ 4.20 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆದರೆ ಖರ್ಚು ವೆಚ್ಚಗಳು ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳುತ್ತಾರೆ.

ಈ ಹಿಂದೆ ಕೆಎಸ್​ಆರ್​ಟಿಸಿಯಲ್ಲಿ ಪ್ರತಿದಿನ 9.7 ಕೋಟಿ ರೂ. ಆದಾಯ ಬರುತ್ತಿತ್ತು. ಈಗ ಪ್ರತಿದಿನ ಸರಾಸರಿ ಆದಾಯ 13.9 ಕೋಟಿ ರೂ. ಬರುತ್ತಿದೆ. ಅಂದರೆ ಪ್ರತಿದಿನ ಸರಾಸರಿ 4.20 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆದರೆ ಖರ್ಚು ವೆಚ್ಚಗಳು ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳುತ್ತಾರೆ.

3 / 7
ಈ ಹಿಂದೆ ಪ್ರತಿ ತಿಂಗಳು ಸರಾಸರಿ 250 ಕೋಟಿ ರೂ. ಬರ್ತಿದ್ದ ಆದಾಯ, ಸದ್ಯ ಬರೋಬ್ಬರಿ 400 ಕೋಟಿ ರೂ. ಆಗಿದೆ. ಇನ್ನೂ ಜೂನ್- 11 ರಿಂದ ಕೆಎಸ್ಆರ್ಟಿಸಿ ಬಸ್​ನಲ್ಲಿ ಇಲ್ಲಿಯವರೆಗೆ 84,28,02,764 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದರೆ, ಇದರಿಂದ ಕೆಎಸ್ಆರ್ಟಿಸಿಗೆ 2537,91,30,025 ಕೋಟಿ ರೂ. ಆದಾಯ ಬಂದಿದೆ. 

ಈ ಹಿಂದೆ ಪ್ರತಿ ತಿಂಗಳು ಸರಾಸರಿ 250 ಕೋಟಿ ರೂ. ಬರ್ತಿದ್ದ ಆದಾಯ, ಸದ್ಯ ಬರೋಬ್ಬರಿ 400 ಕೋಟಿ ರೂ. ಆಗಿದೆ. ಇನ್ನೂ ಜೂನ್- 11 ರಿಂದ ಕೆಎಸ್ಆರ್ಟಿಸಿ ಬಸ್​ನಲ್ಲಿ ಇಲ್ಲಿಯವರೆಗೆ 84,28,02,764 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದರೆ, ಇದರಿಂದ ಕೆಎಸ್ಆರ್ಟಿಸಿಗೆ 2537,91,30,025 ಕೋಟಿ ರೂ. ಆದಾಯ ಬಂದಿದೆ. 

4 / 7
ಮಹಿಳೆಯರಿಗೆ ಉಚಿತವೆಂದು ಕುಟುಂಬಸ್ಥರೆಲ್ಲ ಕೆಎಸ್ಆರ್ಟಿಸಿ ಬಸ್ ನಲ್ಲೇ ಪ್ರಯಾಣ ಮಾಡ್ತಿದ್ದಾರೆ. ಇದರಿಂದ ಕೆಎಸ್ಆರ್ಟಿಸಿ ಬಸ್​ಗಳು ಕಿಕ್ಕಿರಿದು ತುಂಬುತ್ತಿದೆ. ಬಸ್​​ನಲ್ಲಿ ಸೀಟ್​ಗಳು ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ಹೆಚ್ಚಿನ ಬಸ್​ಗಳ ವ್ಯವಸ್ಥೆ ‌ಮಾಡಿ ಎಂದು ಪ್ರಯಾಣಿಕರ ಮನವಿ ಬೆನ್ನಲ್ಲೇ ಇದೀಗ ಹೊಸ ಬಸ್ ಗಳನ್ನು ‌ಖರೀದಿ‌ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಮಹಿಳೆಯರಿಗೆ ಉಚಿತವೆಂದು ಕುಟುಂಬಸ್ಥರೆಲ್ಲ ಕೆಎಸ್ಆರ್ಟಿಸಿ ಬಸ್ ನಲ್ಲೇ ಪ್ರಯಾಣ ಮಾಡ್ತಿದ್ದಾರೆ. ಇದರಿಂದ ಕೆಎಸ್ಆರ್ಟಿಸಿ ಬಸ್​ಗಳು ಕಿಕ್ಕಿರಿದು ತುಂಬುತ್ತಿದೆ. ಬಸ್​​ನಲ್ಲಿ ಸೀಟ್​ಗಳು ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ಹೆಚ್ಚಿನ ಬಸ್​ಗಳ ವ್ಯವಸ್ಥೆ ‌ಮಾಡಿ ಎಂದು ಪ್ರಯಾಣಿಕರ ಮನವಿ ಬೆನ್ನಲ್ಲೇ ಇದೀಗ ಹೊಸ ಬಸ್ ಗಳನ್ನು ‌ಖರೀದಿ‌ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

5 / 7
ಸದ್ಯದಲ್ಲೇ 1500 ಹೊಸ ಬಸ್​ಗಳು ರೋಡಿಗಿಳಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಈ ಬಗ್ಗೆ ಮಹಿಳಾ ಮತ್ತು ಪುರುಷ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದು, ನಮಗೆ ಶಕ್ತಿ ಯೋಜನೆಯಿಂದ ತುಂಬಾ ಸಹಾಯ ಆಗಿದೆ. ಪ್ರತಿದಿನ ನಾನು ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತೇನೆ. ಹಣ ಉಳಿತಾಯ ಆಗುತ್ತಿದೆ. ತುಂಬಾ ಜನ ಪ್ರಯಾಣ ಮಾಡುವುದರಿಂದ ಹೊಸ ಬಸ್ಸುಗಳು ಬೇಕಾಗುತ್ತದೆ ಎಂದು ಪ್ರಯಾಣಿಕರು ಹೇಳುತ್ತಾರೆ.

ಸದ್ಯದಲ್ಲೇ 1500 ಹೊಸ ಬಸ್​ಗಳು ರೋಡಿಗಿಳಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಈ ಬಗ್ಗೆ ಮಹಿಳಾ ಮತ್ತು ಪುರುಷ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದು, ನಮಗೆ ಶಕ್ತಿ ಯೋಜನೆಯಿಂದ ತುಂಬಾ ಸಹಾಯ ಆಗಿದೆ. ಪ್ರತಿದಿನ ನಾನು ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತೇನೆ. ಹಣ ಉಳಿತಾಯ ಆಗುತ್ತಿದೆ. ತುಂಬಾ ಜನ ಪ್ರಯಾಣ ಮಾಡುವುದರಿಂದ ಹೊಸ ಬಸ್ಸುಗಳು ಬೇಕಾಗುತ್ತದೆ ಎಂದು ಪ್ರಯಾಣಿಕರು ಹೇಳುತ್ತಾರೆ.

6 / 7
ಒಟ್ಟಿನಲ್ಲಿ ಶಕ್ತಿ ಯೋಜನೆಯಿಂದ ಕೆಎಸ್ಆರ್ಟಿಸಿಗೆ ಶಕ್ತಿ ಬಂದಿರೋದಂತು ಸುಳ್ಳಲ್ಲ. ಆದಷ್ಟು ಬೇಗ ಹೊಸ ಬಸ್ಸುಗಳು ರೋಡಿಗಿಳಿದರೆ ಪ್ರಯಾಣಿಕರಿಗೆ ಸಹಾಯ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. 

ಒಟ್ಟಿನಲ್ಲಿ ಶಕ್ತಿ ಯೋಜನೆಯಿಂದ ಕೆಎಸ್ಆರ್ಟಿಸಿಗೆ ಶಕ್ತಿ ಬಂದಿರೋದಂತು ಸುಳ್ಳಲ್ಲ. ಆದಷ್ಟು ಬೇಗ ಹೊಸ ಬಸ್ಸುಗಳು ರೋಡಿಗಿಳಿದರೆ ಪ್ರಯಾಣಿಕರಿಗೆ ಸಹಾಯ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. 

7 / 7
Follow us
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!