AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CRPF Rising Day : ಸಿಆರ್‌ಪಿಎಫ್ ಯೋಧರ ಶೌರ್ಯವನ್ನು ಕೊಂಡಾಡಿದ ಮೋದಿ

ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತನ್ನ 84ನೇ ಸ್ಥಾಪನಾ ದಿನವನ್ನು ಇಂದು ಆಚರಿಸಲಾಗಿದೆ. 1939ರಲ್ಲಿ ಈ ದಿನದಲ್ಲಿ ಪಡೆಯನ್ನು ಸ್ಥಾಪನೆ ಮಾಡಲಾಗಿತ್ತು.

TV9 Web
| Edited By: |

Updated on:Jul 27, 2022 | 12:12 PM

Share
ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತನ್ನ 84ನೇ ಸ್ಥಾಪನಾ ದಿನವನ್ನು ಇಂದು ಆಚರಿಸಲಾಗಿದೆ. 1939ರಲ್ಲಿ ಈ ದಿನದಲ್ಲಿ ಪಡೆಯನ್ನು ಸ್ಥಾಪನೆ ಮಾಡಲಾಗಿತ್ತು.

CRPF

1 / 5
ಒಂದು ಬೆಟಾಲಿಯನ್ ಬಲದೊಂದಿಗೆ ಆರಂಭವಾದ ಸಿಆರ್‌ಪಿಎಫ್  ಇಂದು 246 ಬೆಟಾಲಿಯನ್ ಹೊಂದಿದೆ ಅಸಾಧಾರಣ ಪಡೆಯಾಗಿ ಆರಂಭಗೊಂಡಿತ್ತು.

CRPF day

2 / 5
CRPF day

ಈ ಪಡೆಯಲ್ಲಿ ಧೈರ್ಯ, ತ್ಯಾಗ, ರಾಷ್ಟ್ರಭಕ್ತಿ ಮತ್ತು ಸಮರ್ಪಣಾ ಭಾವದೊಂದಿಗೆ ದೇಶದಲ್ಲಿ ಒಂದು ಅದ್ಭುತ ಇತಿಹಾಸವನ್ನು ದಾಖಲಿಸಿದೆ ಮತ್ತು ದೇಶದ ವಿಶ್ವಾಸರ್ಹ ಶಕ್ತಿಯಾಗಿ ಹೊರಹೊಮ್ಮಿದೆ.

3 / 5
CRPF day

ಸಿಆರ್‌ಪಿಎಫ್‌ ರೈಸಿಂಗ್‌ ಡೇಯಂದು ಅದರ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಶುಭಾಶಯಗಳು.

4 / 5
CRPF day

CRPF ಪಡೆಯು ತನ್ನ ಅಚಲ ಧೈರ್ಯ ಮತ್ತು ವಿಶಿಷ್ಟ ಸೇವೆಯಿಂದ ತನ್ನನ್ನು ಗುರುತಿಸಿಕೊಂಡಿದೆ. ಭದ್ರತಾ ಸವಾಲುಗಳು ಅಥವಾ ಮಾನವೀಯ ಸವಾಲುಗಳನ್ನು ಎದುರಿಸುವಲ್ಲಿ ಶಕ್ತವಾಗಿದೆ ಎಂದು ಪ್ರಧಾನಿ ಮೋದಿ ಟ್ವಿಟ್ ಮೂಲಕ CRPF ರೈಸಿಂಗ್‌ ಡೇಗೆ ಶುಭಾಶಯಗಳನ್ನು ತಿಳಿಸಿದ್ದಾರೆ.  

5 / 5

Published On - 12:12 pm, Wed, 27 July 22

Web contact
Web contact

TV9 Kannada

Read More
Follow Us
ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್
ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!
ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ