AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ವೈಲ್ಡ್ ಕಾರ್ಡ್ ಮೂಲಕ ಮರು ಎಂಟ್ರಿ ಪಡೆದ ದೀಪಿಕಾ ದಾಸ್​ಗೆ ಇದು ನಿರ್ಣಾಯಕ ವಾರ

ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

TV9 Web
| Edited By: |

Updated on: Dec 24, 2022 | 6:30 AM

Share
ಬಿಗ್ ಬಾಸ್​ ಕೊನೆಯ ಹಂತ ತಲುಪಿದೆ. ಇನ್ನು ಕೆಲವೇ ವಾರಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಳ್ಳಲಿದೆ. ಸದ್ಯ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ.

ಬಿಗ್ ಬಾಸ್​ ಕೊನೆಯ ಹಂತ ತಲುಪಿದೆ. ಇನ್ನು ಕೆಲವೇ ವಾರಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಳ್ಳಲಿದೆ. ಸದ್ಯ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ.

1 / 5
ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

2 / 5
ದೀಪಿಕಾಗೆ ಈ ವಾರ ಪ್ರಮುಖ ಆಗಲಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎನ್ನಲಾಗುತ್ತಿದೆ. ಅವರು ಎಲಿಮಿನೇಟ್ ಆಗದೆ ಇದ್ದರೆ ಫಿನಾಲೆಗೆ ತಲುಪಲಿದ್ದಾರೆ. ಹೀಗಾಗಿ, ಈ ವಾರ ಅವರಿಗೆ ನಿರ್ಣಾಯಕ ಆಗಿದೆ.

ದೀಪಿಕಾಗೆ ಈ ವಾರ ಪ್ರಮುಖ ಆಗಲಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎನ್ನಲಾಗುತ್ತಿದೆ. ಅವರು ಎಲಿಮಿನೇಟ್ ಆಗದೆ ಇದ್ದರೆ ಫಿನಾಲೆಗೆ ತಲುಪಲಿದ್ದಾರೆ. ಹೀಗಾಗಿ, ಈ ವಾರ ಅವರಿಗೆ ನಿರ್ಣಾಯಕ ಆಗಿದೆ.

3 / 5
ದೀಪಿಕಾ ದಾಸ್ ಅವರು ಬಿಗ್ ಬಾಸ್​ ಉತ್ತಮವಾಗಿ ಆಟ ಆಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಎತ್ತಬೇಕು ಎಂಬುದು ಫ್ಯಾನ್ಸ್ ಬಯಕೆ.

ದೀಪಿಕಾ ದಾಸ್ ಅವರು ಬಿಗ್ ಬಾಸ್​ ಉತ್ತಮವಾಗಿ ಆಟ ಆಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಎತ್ತಬೇಕು ಎಂಬುದು ಫ್ಯಾನ್ಸ್ ಬಯಕೆ.

4 / 5
ದೀಪಿಕಾ ದಾಸ್ ಅವರು ಧಾರಾವಾಹಿ ಮೂಲಕ ಫೇಮಸ್ ಆದರು. ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನಂತರ ಅವರ ಜನಪ್ರಿಯತೆ ಹೆಚ್ಚಿತು.

ದೀಪಿಕಾ ದಾಸ್ ಅವರು ಧಾರಾವಾಹಿ ಮೂಲಕ ಫೇಮಸ್ ಆದರು. ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನಂತರ ಅವರ ಜನಪ್ರಿಯತೆ ಹೆಚ್ಚಿತು.

5 / 5
Follow Us
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ