AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ವೈಲ್ಡ್ ಕಾರ್ಡ್ ಮೂಲಕ ಮರು ಎಂಟ್ರಿ ಪಡೆದ ದೀಪಿಕಾ ದಾಸ್​ಗೆ ಇದು ನಿರ್ಣಾಯಕ ವಾರ

ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

TV9 Web
| Edited By: |

Updated on: Dec 24, 2022 | 6:30 AM

Share
ಬಿಗ್ ಬಾಸ್​ ಕೊನೆಯ ಹಂತ ತಲುಪಿದೆ. ಇನ್ನು ಕೆಲವೇ ವಾರಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಳ್ಳಲಿದೆ. ಸದ್ಯ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ.

ಬಿಗ್ ಬಾಸ್​ ಕೊನೆಯ ಹಂತ ತಲುಪಿದೆ. ಇನ್ನು ಕೆಲವೇ ವಾರಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಳ್ಳಲಿದೆ. ಸದ್ಯ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ.

1 / 5
ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

2 / 5
ದೀಪಿಕಾಗೆ ಈ ವಾರ ಪ್ರಮುಖ ಆಗಲಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎನ್ನಲಾಗುತ್ತಿದೆ. ಅವರು ಎಲಿಮಿನೇಟ್ ಆಗದೆ ಇದ್ದರೆ ಫಿನಾಲೆಗೆ ತಲುಪಲಿದ್ದಾರೆ. ಹೀಗಾಗಿ, ಈ ವಾರ ಅವರಿಗೆ ನಿರ್ಣಾಯಕ ಆಗಿದೆ.

ದೀಪಿಕಾಗೆ ಈ ವಾರ ಪ್ರಮುಖ ಆಗಲಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎನ್ನಲಾಗುತ್ತಿದೆ. ಅವರು ಎಲಿಮಿನೇಟ್ ಆಗದೆ ಇದ್ದರೆ ಫಿನಾಲೆಗೆ ತಲುಪಲಿದ್ದಾರೆ. ಹೀಗಾಗಿ, ಈ ವಾರ ಅವರಿಗೆ ನಿರ್ಣಾಯಕ ಆಗಿದೆ.

3 / 5
ದೀಪಿಕಾ ದಾಸ್ ಅವರು ಬಿಗ್ ಬಾಸ್​ ಉತ್ತಮವಾಗಿ ಆಟ ಆಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಎತ್ತಬೇಕು ಎಂಬುದು ಫ್ಯಾನ್ಸ್ ಬಯಕೆ.

ದೀಪಿಕಾ ದಾಸ್ ಅವರು ಬಿಗ್ ಬಾಸ್​ ಉತ್ತಮವಾಗಿ ಆಟ ಆಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಎತ್ತಬೇಕು ಎಂಬುದು ಫ್ಯಾನ್ಸ್ ಬಯಕೆ.

4 / 5
ದೀಪಿಕಾ ದಾಸ್ ಅವರು ಧಾರಾವಾಹಿ ಮೂಲಕ ಫೇಮಸ್ ಆದರು. ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನಂತರ ಅವರ ಜನಪ್ರಿಯತೆ ಹೆಚ್ಚಿತು.

ದೀಪಿಕಾ ದಾಸ್ ಅವರು ಧಾರಾವಾಹಿ ಮೂಲಕ ಫೇಮಸ್ ಆದರು. ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನಂತರ ಅವರ ಜನಪ್ರಿಯತೆ ಹೆಚ್ಚಿತು.

5 / 5
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?