ಬಿಗ್ ಬಾಸ್ಗೆ ವೈಲ್ಡ್ ಕಾರ್ಡ್ ಮೂಲಕ ಮರು ಎಂಟ್ರಿ ಪಡೆದ ದೀಪಿಕಾ ದಾಸ್ಗೆ ಇದು ನಿರ್ಣಾಯಕ ವಾರ
ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.
Updated on: Dec 24, 2022 | 6:30 AM
Share

ಬಿಗ್ ಬಾಸ್ ಕೊನೆಯ ಹಂತ ತಲುಪಿದೆ. ಇನ್ನು ಕೆಲವೇ ವಾರಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಳ್ಳಲಿದೆ. ಸದ್ಯ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ.

ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

ದೀಪಿಕಾಗೆ ಈ ವಾರ ಪ್ರಮುಖ ಆಗಲಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎನ್ನಲಾಗುತ್ತಿದೆ. ಅವರು ಎಲಿಮಿನೇಟ್ ಆಗದೆ ಇದ್ದರೆ ಫಿನಾಲೆಗೆ ತಲುಪಲಿದ್ದಾರೆ. ಹೀಗಾಗಿ, ಈ ವಾರ ಅವರಿಗೆ ನಿರ್ಣಾಯಕ ಆಗಿದೆ.

ದೀಪಿಕಾ ದಾಸ್ ಅವರು ಬಿಗ್ ಬಾಸ್ ಉತ್ತಮವಾಗಿ ಆಟ ಆಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಎತ್ತಬೇಕು ಎಂಬುದು ಫ್ಯಾನ್ಸ್ ಬಯಕೆ.

ದೀಪಿಕಾ ದಾಸ್ ಅವರು ಧಾರಾವಾಹಿ ಮೂಲಕ ಫೇಮಸ್ ಆದರು. ಬಿಗ್ ಬಾಸ್ಗೆ ಎಂಟ್ರಿ ಕೊಟ್ಟ ನಂತರ ಅವರ ಜನಪ್ರಿಯತೆ ಹೆಚ್ಚಿತು.
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




