AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ವೈಲ್ಡ್ ಕಾರ್ಡ್ ಮೂಲಕ ಮರು ಎಂಟ್ರಿ ಪಡೆದ ದೀಪಿಕಾ ದಾಸ್​ಗೆ ಇದು ನಿರ್ಣಾಯಕ ವಾರ

ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

TV9 Web
| Edited By: |

Updated on: Dec 24, 2022 | 6:30 AM

Share
ಬಿಗ್ ಬಾಸ್​ ಕೊನೆಯ ಹಂತ ತಲುಪಿದೆ. ಇನ್ನು ಕೆಲವೇ ವಾರಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಳ್ಳಲಿದೆ. ಸದ್ಯ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ.

ಬಿಗ್ ಬಾಸ್​ ಕೊನೆಯ ಹಂತ ತಲುಪಿದೆ. ಇನ್ನು ಕೆಲವೇ ವಾರಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಳ್ಳಲಿದೆ. ಸದ್ಯ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ.

1 / 5
ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

2 / 5
ದೀಪಿಕಾಗೆ ಈ ವಾರ ಪ್ರಮುಖ ಆಗಲಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎನ್ನಲಾಗುತ್ತಿದೆ. ಅವರು ಎಲಿಮಿನೇಟ್ ಆಗದೆ ಇದ್ದರೆ ಫಿನಾಲೆಗೆ ತಲುಪಲಿದ್ದಾರೆ. ಹೀಗಾಗಿ, ಈ ವಾರ ಅವರಿಗೆ ನಿರ್ಣಾಯಕ ಆಗಿದೆ.

ದೀಪಿಕಾಗೆ ಈ ವಾರ ಪ್ರಮುಖ ಆಗಲಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎನ್ನಲಾಗುತ್ತಿದೆ. ಅವರು ಎಲಿಮಿನೇಟ್ ಆಗದೆ ಇದ್ದರೆ ಫಿನಾಲೆಗೆ ತಲುಪಲಿದ್ದಾರೆ. ಹೀಗಾಗಿ, ಈ ವಾರ ಅವರಿಗೆ ನಿರ್ಣಾಯಕ ಆಗಿದೆ.

3 / 5
ದೀಪಿಕಾ ದಾಸ್ ಅವರು ಬಿಗ್ ಬಾಸ್​ ಉತ್ತಮವಾಗಿ ಆಟ ಆಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಎತ್ತಬೇಕು ಎಂಬುದು ಫ್ಯಾನ್ಸ್ ಬಯಕೆ.

ದೀಪಿಕಾ ದಾಸ್ ಅವರು ಬಿಗ್ ಬಾಸ್​ ಉತ್ತಮವಾಗಿ ಆಟ ಆಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಎತ್ತಬೇಕು ಎಂಬುದು ಫ್ಯಾನ್ಸ್ ಬಯಕೆ.

4 / 5
ದೀಪಿಕಾ ದಾಸ್ ಅವರು ಧಾರಾವಾಹಿ ಮೂಲಕ ಫೇಮಸ್ ಆದರು. ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನಂತರ ಅವರ ಜನಪ್ರಿಯತೆ ಹೆಚ್ಚಿತು.

ದೀಪಿಕಾ ದಾಸ್ ಅವರು ಧಾರಾವಾಹಿ ಮೂಲಕ ಫೇಮಸ್ ಆದರು. ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನಂತರ ಅವರ ಜನಪ್ರಿಯತೆ ಹೆಚ್ಚಿತು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ