ಬಿಗ್ ಬಾಸ್​ಗೆ ವೈಲ್ಡ್ ಕಾರ್ಡ್ ಮೂಲಕ ಮರು ಎಂಟ್ರಿ ಪಡೆದ ದೀಪಿಕಾ ದಾಸ್​ಗೆ ಇದು ನಿರ್ಣಾಯಕ ವಾರ

ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Dec 24, 2022 | 6:30 AM

ಬಿಗ್ ಬಾಸ್​ ಕೊನೆಯ ಹಂತ ತಲುಪಿದೆ. ಇನ್ನು ಕೆಲವೇ ವಾರಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಳ್ಳಲಿದೆ. ಸದ್ಯ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ.

ಬಿಗ್ ಬಾಸ್​ ಕೊನೆಯ ಹಂತ ತಲುಪಿದೆ. ಇನ್ನು ಕೆಲವೇ ವಾರಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಳ್ಳಲಿದೆ. ಸದ್ಯ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ.

1 / 5
ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

ದೀಪಿಕಾ ದಾಸ್ ಈ ಮೊದಲು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರು ಈಗ ಮತ್ತೆ ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ಔಟ್ ಆಗಿ ಮತ್ತೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ.

2 / 5
ದೀಪಿಕಾಗೆ ಈ ವಾರ ಪ್ರಮುಖ ಆಗಲಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎನ್ನಲಾಗುತ್ತಿದೆ. ಅವರು ಎಲಿಮಿನೇಟ್ ಆಗದೆ ಇದ್ದರೆ ಫಿನಾಲೆಗೆ ತಲುಪಲಿದ್ದಾರೆ. ಹೀಗಾಗಿ, ಈ ವಾರ ಅವರಿಗೆ ನಿರ್ಣಾಯಕ ಆಗಿದೆ.

ದೀಪಿಕಾಗೆ ಈ ವಾರ ಪ್ರಮುಖ ಆಗಲಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎನ್ನಲಾಗುತ್ತಿದೆ. ಅವರು ಎಲಿಮಿನೇಟ್ ಆಗದೆ ಇದ್ದರೆ ಫಿನಾಲೆಗೆ ತಲುಪಲಿದ್ದಾರೆ. ಹೀಗಾಗಿ, ಈ ವಾರ ಅವರಿಗೆ ನಿರ್ಣಾಯಕ ಆಗಿದೆ.

3 / 5
ದೀಪಿಕಾ ದಾಸ್ ಅವರು ಬಿಗ್ ಬಾಸ್​ ಉತ್ತಮವಾಗಿ ಆಟ ಆಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಎತ್ತಬೇಕು ಎಂಬುದು ಫ್ಯಾನ್ಸ್ ಬಯಕೆ.

ದೀಪಿಕಾ ದಾಸ್ ಅವರು ಬಿಗ್ ಬಾಸ್​ ಉತ್ತಮವಾಗಿ ಆಟ ಆಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಎತ್ತಬೇಕು ಎಂಬುದು ಫ್ಯಾನ್ಸ್ ಬಯಕೆ.

4 / 5
ದೀಪಿಕಾ ದಾಸ್ ಅವರು ಧಾರಾವಾಹಿ ಮೂಲಕ ಫೇಮಸ್ ಆದರು. ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನಂತರ ಅವರ ಜನಪ್ರಿಯತೆ ಹೆಚ್ಚಿತು.

ದೀಪಿಕಾ ದಾಸ್ ಅವರು ಧಾರಾವಾಹಿ ಮೂಲಕ ಫೇಮಸ್ ಆದರು. ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನಂತರ ಅವರ ಜನಪ್ರಿಯತೆ ಹೆಚ್ಚಿತು.

5 / 5
Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ