AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curd Rice Benefits: ಮೊಸರನ್ನದಲ್ಲಿ ಅಡಗಿದೆ ಹಲವು ಆರೋಗ್ಯಕಾರಿ ಗುಟ್ಟು: ಇಲ್ಲಿದೆ ಮಾಹಿತಿ

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 27, 2023 | 8:22 PM

Share
ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ
ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ
ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

1 / 5
ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ
ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

2 / 5
ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ
ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

3 / 5
ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ 
ಮೊಸರನ್ನ ಸಹಕಾರಿಯಾಗಿದೆ.

ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ ಮೊಸರನ್ನ ಸಹಕಾರಿಯಾಗಿದೆ.

4 / 5
ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

5 / 5

Published On - 8:22 pm, Mon, 27 February 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ