AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curd Rice Benefits: ಮೊಸರನ್ನದಲ್ಲಿ ಅಡಗಿದೆ ಹಲವು ಆರೋಗ್ಯಕಾರಿ ಗುಟ್ಟು: ಇಲ್ಲಿದೆ ಮಾಹಿತಿ

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

TV9 Web
| Edited By: |

Updated on:Feb 27, 2023 | 8:22 PM

Share
ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ
ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ
ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

1 / 5
ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ
ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

2 / 5
ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ
ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

3 / 5
ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ 
ಮೊಸರನ್ನ ಸಹಕಾರಿಯಾಗಿದೆ.

ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ ಮೊಸರನ್ನ ಸಹಕಾರಿಯಾಗಿದೆ.

4 / 5
ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

5 / 5

Published On - 8:22 pm, Mon, 27 February 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್