AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curd Rice Benefits: ಮೊಸರನ್ನದಲ್ಲಿ ಅಡಗಿದೆ ಹಲವು ಆರೋಗ್ಯಕಾರಿ ಗುಟ್ಟು: ಇಲ್ಲಿದೆ ಮಾಹಿತಿ

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

TV9 Web
| Edited By: |

Updated on:Feb 27, 2023 | 8:22 PM

Share
ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ
ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ
ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

1 / 5
ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ
ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

2 / 5
ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ
ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

3 / 5
ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ 
ಮೊಸರನ್ನ ಸಹಕಾರಿಯಾಗಿದೆ.

ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ ಮೊಸರನ್ನ ಸಹಕಾರಿಯಾಗಿದೆ.

4 / 5
ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

5 / 5

Published On - 8:22 pm, Mon, 27 February 23

Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ