AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curd Rice Benefits: ಮೊಸರನ್ನದಲ್ಲಿ ಅಡಗಿದೆ ಹಲವು ಆರೋಗ್ಯಕಾರಿ ಗುಟ್ಟು: ಇಲ್ಲಿದೆ ಮಾಹಿತಿ

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

TV9 Web
| Edited By: |

Updated on:Feb 27, 2023 | 8:22 PM

Share
ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ
ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ
ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

1 / 5
ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ
ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

2 / 5
ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ
ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

3 / 5
ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ 
ಮೊಸರನ್ನ ಸಹಕಾರಿಯಾಗಿದೆ.

ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ ಮೊಸರನ್ನ ಸಹಕಾರಿಯಾಗಿದೆ.

4 / 5
ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

5 / 5

Published On - 8:22 pm, Mon, 27 February 23

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ