AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curd Rice Benefits: ಮೊಸರನ್ನದಲ್ಲಿ ಅಡಗಿದೆ ಹಲವು ಆರೋಗ್ಯಕಾರಿ ಗುಟ್ಟು: ಇಲ್ಲಿದೆ ಮಾಹಿತಿ

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

TV9 Web
| Edited By: |

Updated on:Feb 27, 2023 | 8:22 PM

Share
ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ
ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ
ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

1 / 5
ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ
ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

2 / 5
ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ
ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

3 / 5
ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ 
ಮೊಸರನ್ನ ಸಹಕಾರಿಯಾಗಿದೆ.

ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ ಮೊಸರನ್ನ ಸಹಕಾರಿಯಾಗಿದೆ.

4 / 5
ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

5 / 5

Published On - 8:22 pm, Mon, 27 February 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?