AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curd Rice Benefits: ಮೊಸರನ್ನದಲ್ಲಿ ಅಡಗಿದೆ ಹಲವು ಆರೋಗ್ಯಕಾರಿ ಗುಟ್ಟು: ಇಲ್ಲಿದೆ ಮಾಹಿತಿ

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

TV9 Web
| Edited By: |

Updated on:Feb 27, 2023 | 8:22 PM

Share
ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ
ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ
ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

ಊಟದ ಜೊತೆ ಅಥವಾ ಊಟದ ಕೊನೆಯಲ್ಲಿ ಮೊಸರನ್ನ ತಿನ್ನುವವರು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಮೊಸರನ್ನ ತಿನ್ನದೆ ಹೋದ್ರೆ ಕೆಲವರಿಗೆ ಊಟ ಅಪೂರ್ಣ ಎನ್ನಿಸಬಹುದು. ಈ ಮೊಸರನ್ನ ತಿನ್ನವುದುರಿಂದ ಸಾಕಷ್ಟ ಲಾಭಗಳಿವೆ ಅವುಗಳನ್ನು ತಿಳಿದುಕೊಳ್ಳೋಣ.

1 / 5
ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ
ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

ಕಣ್ಣು ಮತ್ತು ಚರ್ಮಕ್ಕೆ ಪೋಷಣೆ ನೀಡುವುದರೊಂದಿಗೆ ಮೊಸರನ್ನ ಸೇವನೆಯಿಂದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

2 / 5
ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ
ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

ಪ್ರೋಬಯಾಟಿಕ್‌ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ. ಇವೆಲ್ಲವೂ ಒತ್ತಡವನ್ನು ನಿವಾರಿಸುತ್ತದೆ.

3 / 5
ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ 
ಮೊಸರನ್ನ ಸಹಕಾರಿಯಾಗಿದೆ.

ಕರುಳಿನ ಸಮಸ್ಯೆ, ಖಿನ್ನತೆ, ಒತ್ತಡ ಮತ್ತು ಆತಂಕದಂತಹ ವಿವಿಧ ಸಮಸ್ಯೆಗಳಿಗೆ ಮೊಸರನ್ನ ಸಹಕಾರಿಯಾಗಿದೆ.

4 / 5
ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಲ್ಯಾಕ್ಟೋಬಾಸಿಲಸ್ ಬಲ್ಗೇರಿಕಸ್ ಎಂಬುದು ಮೊಸರನ್ನದಲ್ಲಿ ಇರುವ ಬ್ಯಾಕ್ಟೀರಿಯಾ. ಈ ಬ್ಯಾಕ್ಟೀರಿಯಾಗಳು ಕರುಳು ಮತ್ತು ಹೊಟ್ಟೆಯ ಒಳಪದರದ ಮೇಲೆ ಕೆಲಸ ಮಾಡುತ್ತವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ.

5 / 5

Published On - 8:22 pm, Mon, 27 February 23

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್