Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Biparjoy: ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪೋರ್​​ಜಾಯ್ ಚಂಡಮಾರುತ; ಜೋರು ಗಾಳಿ ಮಳೆ, ಅಬ್ಬರಿಸಿದ ಕಡಲು

ಸೌರಾಷ್ಟ್ರ ಮತ್ತು ಕಚ್‌ನ ಕರಾವಳಿ ಜಿಲ್ಲೆಗಳಲ್ಲಿ ಬಿಪೋರ್‌ಜಾಯ್ ಅಪ್ಪಳಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಚಂಡಮಾರುತದ ಪ್ರಭಾವದಿಂದ ಗುಜರಾತಿನಲ್ಲಿ ಭಾರೀ ಗಾಳಿಯೊಂದಿಗೆ ಬಿರುಸಿನ ಮಳೆಯಾಗಿದ್ದು, ಹಲವೆಡೆ ಮರಗಳುರುಳಿವೆ.

ರಶ್ಮಿ ಕಲ್ಲಕಟ್ಟ
|

Updated on: Jun 15, 2023 | 7:57 PM

ಚಂಡಮಾರುತ ಬಿಪೋರ್‌ಜಾಯ್ ಅಪ್ಪಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಇದು ಗುರುವಾರ ಮಧ್ಯರಾತ್ರಿಯವರೆಗೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ

ಚಂಡಮಾರುತ ಬಿಪೋರ್‌ಜಾಯ್ ಅಪ್ಪಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಇದು ಗುರುವಾರ ಮಧ್ಯರಾತ್ರಿಯವರೆಗೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ

1 / 8
ಬಿಪೋರ್‌ಜಾಯ್ ಪರಿಣಾಮ ಮೋರ್ಬಿಯಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮುಂದುವರೆದಿದೆ.

ಬಿಪೋರ್‌ಜಾಯ್ ಪರಿಣಾಮ ಮೋರ್ಬಿಯಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಮುಂದುವರೆದಿದೆ.

2 / 8
ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ಚಂಡಮಾರುತದ ಎಚ್ಚರಿಕೆ ನೀಡಲಾಗಿದೆ. ಬಿಪೋರ್‌ಜಾಯ್ ಅಪ್ಪಳಿಸುವ ವೇಳೆ ಭಾರೀ ಗಾಳಿ ಮಳೆಯುಂಟಾಗಿದೆ.

ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ಚಂಡಮಾರುತದ ಎಚ್ಚರಿಕೆ ನೀಡಲಾಗಿದೆ. ಬಿಪೋರ್‌ಜಾಯ್ ಅಪ್ಪಳಿಸುವ ವೇಳೆ ಭಾರೀ ಗಾಳಿ ಮಳೆಯುಂಟಾಗಿದೆ.

3 / 8
ಬಿಪೋರ್‌ಜಾಯ್ ಕುರಿತು ಗಾಂಧಿನಗರದಲ್ಲಿರುವ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಪರಿಶೀಲನಾ ಸಭೆ ನಡೆಸಿದರು.

ಬಿಪೋರ್‌ಜಾಯ್ ಕುರಿತು ಗಾಂಧಿನಗರದಲ್ಲಿರುವ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಪರಿಶೀಲನಾ ಸಭೆ ನಡೆಸಿದರು.

4 / 8
ಬಿಪೋರ್‌ಜಾಯ್ ಹಿನ್ನಲೆಯಲ್ಲಿ ಗುಜರಾತ್‌ ನವಸಾರಿ ಜಿಲ್ಲೆಯ ಎಲ್ಲಾ ಶಾಲೆಗಳನ್ನು ಜೂನ್ 16 ರಂದು ಮುಚ್ಚಲಾಗುವುದು ಎಂದು, ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.

ಬಿಪೋರ್‌ಜಾಯ್ ಹಿನ್ನಲೆಯಲ್ಲಿ ಗುಜರಾತ್‌ ನವಸಾರಿ ಜಿಲ್ಲೆಯ ಎಲ್ಲಾ ಶಾಲೆಗಳನ್ನು ಜೂನ್ 16 ರಂದು ಮುಚ್ಚಲಾಗುವುದು ಎಂದು, ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.

5 / 8
ಬಿಪೋರ್‌ಜಾಯ್ ಚಂಡಮಾರುತ ಸಮೀಪಿಸುತ್ತಿದ್ದಂತೆ  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಬುಧವಾರ ಗುಜರಾತ್‌ನಲ್ಲಿ ತಂಡಗಳನ್ನು ನಿಯೋಜಿಸಿದೆ. ತಂಡಗಳು ಜನರು ಮತ್ತು ಜಾನುವಾರುಗಳನ್ನು ತಗ್ಗು ಪ್ರದೇಶದಿಂದ, ಕರಾವಳಿ ಪ್ರದೇಶಗಳಿಂದ ಸುರಕ್ಷಿತವಾಗಿ ಸ್ಥಳಾಂತರಿಸಿವೆ.

ಬಿಪೋರ್‌ಜಾಯ್ ಚಂಡಮಾರುತ ಸಮೀಪಿಸುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಬುಧವಾರ ಗುಜರಾತ್‌ನಲ್ಲಿ ತಂಡಗಳನ್ನು ನಿಯೋಜಿಸಿದೆ. ತಂಡಗಳು ಜನರು ಮತ್ತು ಜಾನುವಾರುಗಳನ್ನು ತಗ್ಗು ಪ್ರದೇಶದಿಂದ, ಕರಾವಳಿ ಪ್ರದೇಶಗಳಿಂದ ಸುರಕ್ಷಿತವಾಗಿ ಸ್ಥಳಾಂತರಿಸಿವೆ.

6 / 8
ಹೆಚ್ಚಿನ ವೇಗದ ಗಾಳಿ, ಉಬ್ಬರವಿಳಿತ ಮತ್ತು ಭಾರೀ ಮಳೆಯಿಂದಾಗಿ ತಾತ್ಕಾಲಿಕ ವಸತಿಗಳಿಗೆ ವ್ಯಾಪಕ ಹಾನಿ, ಮರಗಳು ಮತ್ತು ಕೊಂಬೆಗಳು ಬೀಳುವ ಬಗ್ಗೆ ಎಚ್ಚರಿಕೆಗಳನ್ನು ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಹೊರಡಿಸಿದೆ.

ಹೆಚ್ಚಿನ ವೇಗದ ಗಾಳಿ, ಉಬ್ಬರವಿಳಿತ ಮತ್ತು ಭಾರೀ ಮಳೆಯಿಂದಾಗಿ ತಾತ್ಕಾಲಿಕ ವಸತಿಗಳಿಗೆ ವ್ಯಾಪಕ ಹಾನಿ, ಮರಗಳು ಮತ್ತು ಕೊಂಬೆಗಳು ಬೀಳುವ ಬಗ್ಗೆ ಎಚ್ಚರಿಕೆಗಳನ್ನು ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಹೊರಡಿಸಿದೆ.

7 / 8
ಐಎಂಡಿ ಬುಧವಾರ ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ರೆಡ್ ಅಲರ್ಟ್ ನೀಡಿದ್ದು, ಗುರುವಾರ ಸಂಜೆಯ ವೇಳೆಗೆ ವಿಎಸ್‌ಸಿಎಸ್ (ಅತ್ಯಂತ ತೀವ್ರ ಚಂಡಮಾರುತ) ಬಿಪೋರ್‌ಜಾಯ್ ಸೌರಾಷ್ಟ್ರ ಮತ್ತು ಕಚ್, ಪಾಕಿಸ್ತಾನದ ಕರಾವಳಿಯನ್ನು ದಾಟಲಿದೆ ಎಂದು ಹೇಳಿತ್ತು

ಐಎಂಡಿ ಬುಧವಾರ ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ರೆಡ್ ಅಲರ್ಟ್ ನೀಡಿದ್ದು, ಗುರುವಾರ ಸಂಜೆಯ ವೇಳೆಗೆ ವಿಎಸ್‌ಸಿಎಸ್ (ಅತ್ಯಂತ ತೀವ್ರ ಚಂಡಮಾರುತ) ಬಿಪೋರ್‌ಜಾಯ್ ಸೌರಾಷ್ಟ್ರ ಮತ್ತು ಕಚ್, ಪಾಕಿಸ್ತಾನದ ಕರಾವಳಿಯನ್ನು ದಾಟಲಿದೆ ಎಂದು ಹೇಳಿತ್ತು

8 / 8
Follow us
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ