AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D. Roopa: ಕೈಯಲ್ಲಿ ಖಡ್ಗ ಹಿಡಿದು ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಐಪಿಎಸ್ ಡಿ ರೂಪಾ

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Oct 24, 2023 | 11:57 AM

Share
ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ  ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 6
ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

2 / 6
ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

3 / 6
'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ  ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

4 / 6
ಡಿ ರೂಪಾ  2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

ಡಿ ರೂಪಾ 2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

5 / 6
ಖಡಕ್​​ ಆಫೀಸರ್​​​​ ಮಾತ್ರವಲ್ಲದೇ  ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ  ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

ಖಡಕ್​​ ಆಫೀಸರ್​​​​ ಮಾತ್ರವಲ್ಲದೇ ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ