AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D. Roopa: ಕೈಯಲ್ಲಿ ಖಡ್ಗ ಹಿಡಿದು ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಐಪಿಎಸ್ ಡಿ ರೂಪಾ

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Oct 24, 2023 | 11:57 AM

Share
ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ  ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 6
ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

2 / 6
ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

3 / 6
'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ  ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

4 / 6
ಡಿ ರೂಪಾ  2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

ಡಿ ರೂಪಾ 2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

5 / 6
ಖಡಕ್​​ ಆಫೀಸರ್​​​​ ಮಾತ್ರವಲ್ಲದೇ  ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ  ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

ಖಡಕ್​​ ಆಫೀಸರ್​​​​ ಮಾತ್ರವಲ್ಲದೇ ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ