AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D. Roopa: ಕೈಯಲ್ಲಿ ಖಡ್ಗ ಹಿಡಿದು ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಐಪಿಎಸ್ ಡಿ ರೂಪಾ

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Oct 24, 2023 | 11:57 AM

Share
ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ  ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 6
ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

2 / 6
ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

3 / 6
'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ  ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

4 / 6
ಡಿ ರೂಪಾ  2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

ಡಿ ರೂಪಾ 2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

5 / 6
ಖಡಕ್​​ ಆಫೀಸರ್​​​​ ಮಾತ್ರವಲ್ಲದೇ  ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ  ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

ಖಡಕ್​​ ಆಫೀಸರ್​​​​ ಮಾತ್ರವಲ್ಲದೇ ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!