AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D. Roopa: ಕೈಯಲ್ಲಿ ಖಡ್ಗ ಹಿಡಿದು ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಐಪಿಎಸ್ ಡಿ ರೂಪಾ

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Oct 24, 2023 | 11:57 AM

ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ  ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 6
ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

2 / 6
ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

3 / 6
'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ  ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

4 / 6
ಡಿ ರೂಪಾ  2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

ಡಿ ರೂಪಾ 2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

5 / 6
ಖಡಕ್​​ ಆಫೀಸರ್​​​​ ಮಾತ್ರವಲ್ಲದೇ  ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ  ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

ಖಡಕ್​​ ಆಫೀಸರ್​​​​ ಮಾತ್ರವಲ್ಲದೇ ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

6 / 6
Follow us
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ