AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

D. Roopa: ಕೈಯಲ್ಲಿ ಖಡ್ಗ ಹಿಡಿದು ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಐಪಿಎಸ್ ಡಿ ರೂಪಾ

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on: Oct 24, 2023 | 11:57 AM

Share
ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ  ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಖಡಕ್​​​​ ಪೊಲೀಸ್​​ ಆಫೀಸರ್ ಎಂದೇ ಗುರುತಿಸಿಕೊಂಡಿರುವ ಐಪಿಎಸ್ ಅಧಿಕಾರಿಯಾಗಿ ಡಿ ರೂಪಾ ಖಾಕಿ ಬಿಟ್ಟು, ರೇಷ್ಮೆ ಸೀರೆಯಲ್ಲಿ ಡಿಫರೆಂಟ್​​ ಆಗಿ ಹೊಸ ಪೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1 / 6
ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದು, ಸದ್ಯ ಪೋಟೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

2 / 6
ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

ಫ್ಯಾಶನ್​​ ಡಿಸೈನರ್​​​​ ಹಾಗೂ ಸೆಲೆಬ್ರೆಟಿ ಸ್ಟೈಲಿಸ್ಟ್​​​ ಆಗಿರುವ ಭಾರ್ಗವಿ ಕೆ.ಆರ್​​​​​ ಅವರು ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, 'ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳೆಯ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ' ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

3 / 6
'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ  ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

'ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ' ಎಂದು ಬರೆದುಕೊಂಡಿದ್ದಾರೆ.

4 / 6
ಡಿ ರೂಪಾ  2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

ಡಿ ರೂಪಾ 2000 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರು UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್ಯಾಂಕ್​​​​ ಗಳಿಸಿದರು. ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.

5 / 6
ಖಡಕ್​​ ಆಫೀಸರ್​​​​ ಮಾತ್ರವಲ್ಲದೇ  ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ  ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

ಖಡಕ್​​ ಆಫೀಸರ್​​​​ ಮಾತ್ರವಲ್ಲದೇ ಸಂಗೀತದಲ್ಲಿ ಅತಿಯಾದ ಒಲವನ್ನು ಹೊಂದಿರುವ ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ತರಬೇತಿಯನ್ನು ಪಡೆದಿದ್ದಾರೆ. ಇದಲ್ಲದೇ ಭರತನಾಟ್ಯ ನೃತ್ಯಗಾರ್ತಿಯೂ ಹೌದು.

6 / 6
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು