AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಸಹೋದರರನ್ನು ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ್

Daali Dhananjay: ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ಫೆಬ್ರವರಿ ತಿಂಗಳಲ್ಲಿ ವಿವಾಹವಾಗಲಿದ್ದು, ನಾಡಿನ ಗಣ್ಯರನ್ನು ತಮ್ಮ ಮದುವೆಗೆ ಆಹ್ವಾನಿಸುತ್ತಿದ್ದಾರೆ. ಧನಂಜಯ್ ಹಾಗೂ ಧನ್ಯತಾ ಅವರು ಕೆಲ ದಿನಗಳ ಹಿಂದಷ್ಟೆ ಸಿಎಂ ಅವರನ್ನು ಮದುವೆಗೆ ಆಹ್ವಾನಿಸಿದ್ದರು. ಇದೀಗ ಡಿಸಿಎಂ ಡಿಕೆಶಿ ಹಾಗೂ ಅವರ ಸಹೋದರರನ್ನು ಮದುವೆಗೆ ಆಹ್ವಾನಿಸಿದ್ದಾರೆ.

ಮಂಜುನಾಥ ಸಿ.
|

Updated on: Dec 22, 2024 | 12:14 PM

ಡಾಕ್ಟರ್ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ , ತರಳಬಾಳು ಅವರಿಗೆ ವಿವಾಹ ಪತ್ರಿಕೆ ಆಹ್ವಾನ ನೀಡಿದ ನಟ ಡಾಲಿ ಧನಂಜಯ ಹಾಗೂ ಧನ್ಯತಾ. ಕೆಲ ಮಠಗಳ ಭಕ್ತರಾಗಿರುವ ಡಾಲಿ, ಸ್ವಾಮೀಜಿಗಳ ಜೊತೆ ಗುರು-ಶಿಷ್ಯ ಬಾಂಧವ್ಯ ಹೊಂದಿದ್ದಾರೆ.

ಡಾಕ್ಟರ್ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ , ತರಳಬಾಳು ಅವರಿಗೆ ವಿವಾಹ ಪತ್ರಿಕೆ ಆಹ್ವಾನ ನೀಡಿದ ನಟ ಡಾಲಿ ಧನಂಜಯ ಹಾಗೂ ಧನ್ಯತಾ. ಕೆಲ ಮಠಗಳ ಭಕ್ತರಾಗಿರುವ ಡಾಲಿ, ಸ್ವಾಮೀಜಿಗಳ ಜೊತೆ ಗುರು-ಶಿಷ್ಯ ಬಾಂಧವ್ಯ ಹೊಂದಿದ್ದಾರೆ.

1 / 6
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ಡಾಲಿ ಧನಂಜಯ್ ಅವರ ಸಹೋದರರಾದ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೂ ಮದುವೆ ಆಹ್ವಾನ ಪತ್ರಿಕೆ ನೀಡಿದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮದುವೆ ಆಹ್ವಾನ ಪತ್ರಿಕೆ ನೀಡಿದ ಡಾಲಿ ಧನಂಜಯ್ ಅವರ ಸಹೋದರರಾದ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೂ ಮದುವೆ ಆಹ್ವಾನ ಪತ್ರಿಕೆ ನೀಡಿದರು.

2 / 6
ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರುಗಳು ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ. ಇತ್ತೀಚೆಗಷ್ಟೆ ಇಬ್ಬರ ನಿಶ್ಚಿತಾರ್ಥ ನಡೆದಿದ್ದು, ಇದೀಗ ಡಾಲಿ ಧನಂಜಯ್ ಮತ್ತು ಧನ್ಯತಾ ಮದುವೆ ಆಮಂತ್ರಣ ಪತ್ರಿಕೆ ವಿತರಣೆ ಮಾಡುತ್ತಿದ್ದಾರೆ.

ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರುಗಳು ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ. ಇತ್ತೀಚೆಗಷ್ಟೆ ಇಬ್ಬರ ನಿಶ್ಚಿತಾರ್ಥ ನಡೆದಿದ್ದು, ಇದೀಗ ಡಾಲಿ ಧನಂಜಯ್ ಮತ್ತು ಧನ್ಯತಾ ಮದುವೆ ಆಮಂತ್ರಣ ಪತ್ರಿಕೆ ವಿತರಣೆ ಮಾಡುತ್ತಿದ್ದಾರೆ.

3 / 6
ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಆಮಂತ್ರಣ ಪತ್ರಿಕೆಯನ್ನು ಡಾಲಿ ಧನಂಜಯ್ ನೀಡಿದ್ದು, ಈ ವೇಳೆ ಡಿಕೆಶಿ ಅವರ ಪತ್ನಿಯೂ ಸಹ ಇದ್ದರು.

ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಆಮಂತ್ರಣ ಪತ್ರಿಕೆಯನ್ನು ಡಾಲಿ ಧನಂಜಯ್ ನೀಡಿದ್ದು, ಈ ವೇಳೆ ಡಿಕೆಶಿ ಅವರ ಪತ್ನಿಯೂ ಸಹ ಇದ್ದರು.

4 / 6
ಡಾಲಿ ಧನಂಜಯ್ ಅವರು ಚಿತ್ರರಂಗದ ಗಣ್ಯರಿಗೂ ಸಹ ಮದುವೆ ಆಹ್ವಾನ ಪಾತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ. ನಟರಾದ ಶಿವರಾಜ್ ಕುಮಾರ್ ಇನ್ನೂ ಕೆಲವು ಪ್ರಮುಖ ನಟರಿಗೆ ಈಗಾಗಲೇ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಡಾಲಿ ಧನಂಜಯ್ ಅವರು ಚಿತ್ರರಂಗದ ಗಣ್ಯರಿಗೂ ಸಹ ಮದುವೆ ಆಹ್ವಾನ ಪಾತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ. ನಟರಾದ ಶಿವರಾಜ್ ಕುಮಾರ್ ಇನ್ನೂ ಕೆಲವು ಪ್ರಮುಖ ನಟರಿಗೆ ಈಗಾಗಲೇ ಆಹ್ವಾನ ಪತ್ರಿಕೆ ನೀಡಿದ್ದಾರೆ.

5 / 6
ಕೆಲ ದಿನಗಳ ಹಿಂದಷ್ಟೆ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರುಗಳಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿ ತಮ್ಮ ಮದುವೆಗೆ ಬಂದು ಆಶೀರ್ವದಿಸುವಂತೆ ಮನವಿ ಮಾಡಿದ್ದರು.

ಕೆಲ ದಿನಗಳ ಹಿಂದಷ್ಟೆ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರುಗಳಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿ ತಮ್ಮ ಮದುವೆಗೆ ಬಂದು ಆಶೀರ್ವದಿಸುವಂತೆ ಮನವಿ ಮಾಡಿದ್ದರು.

6 / 6
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್