AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakaanda: ರಮ್ಯಾ-ಡಾಲಿ ಧನಂಜಯ್​ ಜೋಡಿಯ ‘ಉತ್ತರಕಾಂಡ’ ಚಿತ್ರಕ್ಕೆ ಪೂಜೆ; ಇಲ್ಲಿವೆ ಮಸ್ತ್​ ಫೋಟೋಗಳು

Ramya | Daali Dhananjay: ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಆ ಕಾರಣದಿಂದ ‘ಉತ್ತರಕಾಂಡ’ ಸಿನಿಮಾ ಹೈಪ್​ ಪಡೆದುಕೊಂಡಿದೆ.

TV9 Web
| Edited By: |

Updated on: Nov 07, 2022 | 1:34 PM

Share
ಡಾಲಿ ಧನಂಜಯ್​ ನಟನೆಯ ‘ಉತ್ತರಕಾಂಡ’ ಸಿನಿಮಾ ಮೂಲಕ ರಮ್ಯಾ ಅವರ ಕಂಬ್ಯಾಕ್​ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ನಟನೆಯಿಂದ ದೂರ ಉಳಿದುಕೊಂಡಿದ್ದ ಅವರು ಈಗ ‘ಉತ್ತರಕಾಂಡ’ ಚಿತ್ರಕ್ಕಾಗಿ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ.

Daali Dhananjay and Ramya Divya Spandana new movie Uttarakaanda muhurtha photos

1 / 5
‘ಉತ್ತರಕಾಂಡ’ ಸಿನಿಮಾವನ್ನು ವಿಜಯ್ ಕಿರಗಂದೂರು ಅರ್ಪಿಸುತ್ತಿದ್ದಾರೆ. ಕೆ.ಆರ್.ಜಿ. ಸಂಸ್ಥೆ ನಿರ್ಮಾಣ ಮಾಡುತ್ತಿದ್ದು, ರೋಹಿತ್ ಪದಕಿ ನಿರ್ದೇಶಿಸುತ್ತಿದ್ದಾರೆ. ಭಾನುವಾರ (ನ.6) ಮಧ್ಯಾಹ್ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಈ ಚಿತ್ರಕ್ಕೆ ಮುಹೂರ್ತ ನೆರವೇರಿತು.

Daali Dhananjay and Ramya Divya Spandana new movie Uttarakaanda muhurtha photos

2 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್​ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಅವರಿಗೆ ಖುಷಿ ಇದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್​ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಅವರಿಗೆ ಖುಷಿ ಇದೆ.

3 / 5
ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ.

ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ.

4 / 5
2023ರ ಜನವರಿಯಲ್ಲಿ ‘ಉತ್ತರಕಾಂಡ’ ಸಿನಿಮಾದ ಶೂಟಿಂಗ್​​ ಆರಂಭ ಆಗಲಿದೆ. ಈ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಾಣ ಮಾಡುತ್ತಿದ್ದಾರೆ.

2023ರ ಜನವರಿಯಲ್ಲಿ ‘ಉತ್ತರಕಾಂಡ’ ಸಿನಿಮಾದ ಶೂಟಿಂಗ್​​ ಆರಂಭ ಆಗಲಿದೆ. ಈ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಾಣ ಮಾಡುತ್ತಿದ್ದಾರೆ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?