AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakaanda: ರಮ್ಯಾ-ಡಾಲಿ ಧನಂಜಯ್​ ಜೋಡಿಯ ‘ಉತ್ತರಕಾಂಡ’ ಚಿತ್ರಕ್ಕೆ ಪೂಜೆ; ಇಲ್ಲಿವೆ ಮಸ್ತ್​ ಫೋಟೋಗಳು

Ramya | Daali Dhananjay: ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಆ ಕಾರಣದಿಂದ ‘ಉತ್ತರಕಾಂಡ’ ಸಿನಿಮಾ ಹೈಪ್​ ಪಡೆದುಕೊಂಡಿದೆ.

TV9 Web
| Edited By: |

Updated on: Nov 07, 2022 | 1:34 PM

Share
ಡಾಲಿ ಧನಂಜಯ್​ ನಟನೆಯ ‘ಉತ್ತರಕಾಂಡ’ ಸಿನಿಮಾ ಮೂಲಕ ರಮ್ಯಾ ಅವರ ಕಂಬ್ಯಾಕ್​ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ನಟನೆಯಿಂದ ದೂರ ಉಳಿದುಕೊಂಡಿದ್ದ ಅವರು ಈಗ ‘ಉತ್ತರಕಾಂಡ’ ಚಿತ್ರಕ್ಕಾಗಿ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ.

Daali Dhananjay and Ramya Divya Spandana new movie Uttarakaanda muhurtha photos

1 / 5
‘ಉತ್ತರಕಾಂಡ’ ಸಿನಿಮಾವನ್ನು ವಿಜಯ್ ಕಿರಗಂದೂರು ಅರ್ಪಿಸುತ್ತಿದ್ದಾರೆ. ಕೆ.ಆರ್.ಜಿ. ಸಂಸ್ಥೆ ನಿರ್ಮಾಣ ಮಾಡುತ್ತಿದ್ದು, ರೋಹಿತ್ ಪದಕಿ ನಿರ್ದೇಶಿಸುತ್ತಿದ್ದಾರೆ. ಭಾನುವಾರ (ನ.6) ಮಧ್ಯಾಹ್ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಈ ಚಿತ್ರಕ್ಕೆ ಮುಹೂರ್ತ ನೆರವೇರಿತು.

Daali Dhananjay and Ramya Divya Spandana new movie Uttarakaanda muhurtha photos

2 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್​ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಅವರಿಗೆ ಖುಷಿ ಇದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್​ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಅವರಿಗೆ ಖುಷಿ ಇದೆ.

3 / 5
ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ.

ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ.

4 / 5
2023ರ ಜನವರಿಯಲ್ಲಿ ‘ಉತ್ತರಕಾಂಡ’ ಸಿನಿಮಾದ ಶೂಟಿಂಗ್​​ ಆರಂಭ ಆಗಲಿದೆ. ಈ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಾಣ ಮಾಡುತ್ತಿದ್ದಾರೆ.

2023ರ ಜನವರಿಯಲ್ಲಿ ‘ಉತ್ತರಕಾಂಡ’ ಸಿನಿಮಾದ ಶೂಟಿಂಗ್​​ ಆರಂಭ ಆಗಲಿದೆ. ಈ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಾಣ ಮಾಡುತ್ತಿದ್ದಾರೆ.

5 / 5
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್