Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakaanda: ರಮ್ಯಾ-ಡಾಲಿ ಧನಂಜಯ್​ ಜೋಡಿಯ ‘ಉತ್ತರಕಾಂಡ’ ಚಿತ್ರಕ್ಕೆ ಪೂಜೆ; ಇಲ್ಲಿವೆ ಮಸ್ತ್​ ಫೋಟೋಗಳು

Ramya | Daali Dhananjay: ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಆ ಕಾರಣದಿಂದ ‘ಉತ್ತರಕಾಂಡ’ ಸಿನಿಮಾ ಹೈಪ್​ ಪಡೆದುಕೊಂಡಿದೆ.

TV9 Web
| Updated By: ಮದನ್​ ಕುಮಾರ್​

Updated on: Nov 07, 2022 | 1:34 PM

ಡಾಲಿ ಧನಂಜಯ್​ ನಟನೆಯ ‘ಉತ್ತರಕಾಂಡ’ ಸಿನಿಮಾ ಮೂಲಕ ರಮ್ಯಾ ಅವರ ಕಂಬ್ಯಾಕ್​ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ನಟನೆಯಿಂದ ದೂರ ಉಳಿದುಕೊಂಡಿದ್ದ ಅವರು ಈಗ ‘ಉತ್ತರಕಾಂಡ’ ಚಿತ್ರಕ್ಕಾಗಿ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ.

Daali Dhananjay and Ramya Divya Spandana new movie Uttarakaanda muhurtha photos

1 / 5
‘ಉತ್ತರಕಾಂಡ’ ಸಿನಿಮಾವನ್ನು ವಿಜಯ್ ಕಿರಗಂದೂರು ಅರ್ಪಿಸುತ್ತಿದ್ದಾರೆ. ಕೆ.ಆರ್.ಜಿ. ಸಂಸ್ಥೆ ನಿರ್ಮಾಣ ಮಾಡುತ್ತಿದ್ದು, ರೋಹಿತ್ ಪದಕಿ ನಿರ್ದೇಶಿಸುತ್ತಿದ್ದಾರೆ. ಭಾನುವಾರ (ನ.6) ಮಧ್ಯಾಹ್ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಈ ಚಿತ್ರಕ್ಕೆ ಮುಹೂರ್ತ ನೆರವೇರಿತು.

Daali Dhananjay and Ramya Divya Spandana new movie Uttarakaanda muhurtha photos

2 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್​ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಅವರಿಗೆ ಖುಷಿ ಇದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್​ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಅವರಿಗೆ ಖುಷಿ ಇದೆ.

3 / 5
ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ.

ರಮ್ಯಾ ಮತ್ತು ಡಾಲಿ ಧನಂಜಯ್​ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ.

4 / 5
2023ರ ಜನವರಿಯಲ್ಲಿ ‘ಉತ್ತರಕಾಂಡ’ ಸಿನಿಮಾದ ಶೂಟಿಂಗ್​​ ಆರಂಭ ಆಗಲಿದೆ. ಈ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಾಣ ಮಾಡುತ್ತಿದ್ದಾರೆ.

2023ರ ಜನವರಿಯಲ್ಲಿ ‘ಉತ್ತರಕಾಂಡ’ ಸಿನಿಮಾದ ಶೂಟಿಂಗ್​​ ಆರಂಭ ಆಗಲಿದೆ. ಈ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ನಿರ್ಮಾಣ ಮಾಡುತ್ತಿದ್ದಾರೆ.

5 / 5
Follow us
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ