AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್

Daali Dhananjay: ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Dec 15, 2024 | 2:33 PM

Share
ಡಾಲಿ ಧನಂಜಯ್ ಕೆಲವು ದಿನಗಳ ಹಿಂದಷ್ಟೆ ವೈದ್ಯೆ ಧನ್ಯತಾ ಅವರೊಟ್ಟಿಗೆ ಹಾಸನದ ತಮ್ಮ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ಡಾಲಿಯ ಮದುವೆ ದಿನಾಂಕ ನಿಗದಿ ಆಗಿದೆ.

ಡಾಲಿ ಧನಂಜಯ್ ಕೆಲವು ದಿನಗಳ ಹಿಂದಷ್ಟೆ ವೈದ್ಯೆ ಧನ್ಯತಾ ಅವರೊಟ್ಟಿಗೆ ಹಾಸನದ ತಮ್ಮ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ಡಾಲಿಯ ಮದುವೆ ದಿನಾಂಕ ನಿಗದಿ ಆಗಿದೆ.

1 / 6
ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ಮದುವೆ ಆಮಂತ್ರಣ ಪತ್ರಿಕೆಯ ಪೂಜೆ ನೆರವೇರಿದ್ದು, ಮೊದಲ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ ಡಾಲಿ.

ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ಮದುವೆ ಆಮಂತ್ರಣ ಪತ್ರಿಕೆಯ ಪೂಜೆ ನೆರವೇರಿದ್ದು, ಮೊದಲ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ ಡಾಲಿ.

2 / 6
ಡಾಲಿ ಧನಂಜಯ್-ಧನ್ಯತಾ

ಡಾಲಿ ಧನಂಜಯ್-ಧನ್ಯತಾ

3 / 6
ಆ ನಂತರ ಈ ಜೋಡಿ ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರಿಗೂ ಸಹ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಯಡಿಯೂರಪ್ಪ ಅವರು ವಧು-ವರ ಜೊತೆಗೆ ಫೋಟೊ ತೆಗೆಸಿಕೊಂಡಿದ್ದಾರೆ.

ಆ ನಂತರ ಈ ಜೋಡಿ ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರಿಗೂ ಸಹ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಯಡಿಯೂರಪ್ಪ ಅವರು ವಧು-ವರ ಜೊತೆಗೆ ಫೋಟೊ ತೆಗೆಸಿಕೊಂಡಿದ್ದಾರೆ.

4 / 6
ಕುಮಾರಸ್ವಾಮಿ ಅವರಿಗೂ ಆಹ್ವಾನ ಪತ್ರಿಕೆಯನ್ನು ಡಾಲಿ ಧನಂಜಯ್ ನೀಡಲಿದ್ದಾರೆ. ಆದರೆ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿರುವ ಕಾರಣ ಅವರು ಮರಳಿ ಬಂದ ಬಳಿಕ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಲಿದ್ದಾರೆ.

ಕುಮಾರಸ್ವಾಮಿ ಅವರಿಗೂ ಆಹ್ವಾನ ಪತ್ರಿಕೆಯನ್ನು ಡಾಲಿ ಧನಂಜಯ್ ನೀಡಲಿದ್ದಾರೆ. ಆದರೆ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿರುವ ಕಾರಣ ಅವರು ಮರಳಿ ಬಂದ ಬಳಿಕ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಲಿದ್ದಾರೆ.

5 / 6
ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ಫೆಬ್ರವರಿ 15 ಮತ್ತು 16 ರಂದು ಮೈಸೂರಿನ ಅರಮನೆ ಎದುರು ವಸ್ತು ಸಂಗ್ರಹಾಲಯ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದಾರೆ. ಭಾರಿ ಸಂಖ್ಯೆಯ ಸೆಲೆಬ್ರಿಟಿಗಳು ವಿವಾಹದಲ್ಲಿ ಭಾಗಹಿಸಲಿದ್ದಾರೆ.

ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ಫೆಬ್ರವರಿ 15 ಮತ್ತು 16 ರಂದು ಮೈಸೂರಿನ ಅರಮನೆ ಎದುರು ವಸ್ತು ಸಂಗ್ರಹಾಲಯ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದಾರೆ. ಭಾರಿ ಸಂಖ್ಯೆಯ ಸೆಲೆಬ್ರಿಟಿಗಳು ವಿವಾಹದಲ್ಲಿ ಭಾಗಹಿಸಲಿದ್ದಾರೆ.

6 / 6
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ