AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daali Dhananjay: ಡಾಲಿ ಧನಂಜಯ್​ ಸಿಂಗಲ್​ ಆಗಿದ್ದಾರಾ? ಬಿಗ್​ ಬಾಸ್​ ವೇದಿಕೆ ಮೇಲೆ ಕಿಚ್ಚನ ನೇರ ಪ್ರಶ್ನೆ

Bigg Boss Kannada Season 9: ಡಾಲಿ ಧನಂಜಯ್​ ಅವರು ಯಾರನ್ನಾದರೂ ಪ್ರೀತಿಸುತ್ತಿದ್ದಾರಾ ಎಂಬುದು ಹಲವರ ಅನುಮಾನ. ಅದೇ ಪ್ರಶ್ನೆಯನ್ನು ಬಿಗ್​ ಬಾಸ್​ ವೇದಿಕೆಯಲ್ಲೂ ಕೇಳಲಾಯ್ತು.

TV9 Web
| Edited By: |

Updated on:Oct 17, 2022 | 7:54 AM

Share
ಬಿಗ್​ ಬಾಸ್​ ವೇದಿಕೆಗೆ ಬಂದು ‘ಹೆಡ್​ ಬುಷ್​’ ಸಿನಿಮಾ ಪ್ರಚಾರ ಮಾಡಿದ್ದಾರೆ ನಟ ಡಾಲಿ ಧನಂಜಯ್​. ತಮ್ಮ ಸಿನಿಮಾ ಬಗ್ಗೆ ಅವರು ಕಿಚ್ಚ ಸುದೀಪ್​ ಎದುರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Daali Dhananjay promotes Head Bush movie on Bigg Boss Kannada Season 9 with Kichcha Sudeep

1 / 5
ಸಿನಿಮಾ ಬಗ್ಗೆ ಮಾತ್ರವಲ್ಲದೇ, ಡಾಲಿ ಧನಂಜಯ್​ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಸುದೀಪ್​ ಅವರು ಕೆಲವು ಪ್ರಶ್ನೆಗಳನ್ನು ಕೇಳಿದರು. ಅದಕ್ಕೆ ಡಾಲಿ ನಾಚುತ್ತಲೇ ಉತ್ತರ ನೀಡಿದರು.

Daali Dhananjay promotes Head Bush movie on Bigg Boss Kannada Season 9 with Kichcha Sudeep

2 / 5
ಡಾಲಿ ಧನಂಜಯ್​ ಅವರು ಯಾರನ್ನಾದರೂ ಪ್ರೀತಿಸುತ್ತಿದ್ದಾರಾ ಎಂಬುದು ಹಲವರ ಅನುಮಾನ. ಅದೇ ಪ್ರಶ್ನೆಯನ್ನು ಬಿಗ್​ ಬಾಸ್​ ವೇದಿಕೆಯಲ್ಲಿ ಕೇಳಲಾಯ್ತು. ‘ನಾನಿನ್ನೂ ಸಿಂಗಲ್​’ ಎಂದರು ಧನಂಜಯ್​.

ಡಾಲಿ ಧನಂಜಯ್​ ಅವರು ಯಾರನ್ನಾದರೂ ಪ್ರೀತಿಸುತ್ತಿದ್ದಾರಾ ಎಂಬುದು ಹಲವರ ಅನುಮಾನ. ಅದೇ ಪ್ರಶ್ನೆಯನ್ನು ಬಿಗ್​ ಬಾಸ್​ ವೇದಿಕೆಯಲ್ಲಿ ಕೇಳಲಾಯ್ತು. ‘ನಾನಿನ್ನೂ ಸಿಂಗಲ್​’ ಎಂದರು ಧನಂಜಯ್​.

3 / 5
‘ಎಲ್ಲಾ ಕಡೆ ಇದೇ ಪ್ರಶ್ನೆ ಕೇಳ್ತಾರೆ. ಜೀವನ ತುಂಬ ಚೆನ್ನಾಗಿದೆ. ಒಬ್ಬರೇ ಇರುವುದು ಯಾವಾಗಲೂ ಚೆನ್ನಾಗಿ ಇರುತ್ತದೆ’ ಎಂದು ಡಾಲಿ ಹೇಳಿದ ಮಾತು ಕೇಳಿ ಕಿಚ್ಚ ಸುದೀಪ್​ ಅವರು ನಕ್ಕಿದ್ದಾರೆ. ಧನಂಜಯ್​ ಅಭಿಮಾನಿಗಳು ಈ ಸಂಚಿಕೆ ನೋಡಿ ಎಂಜಾಯ್​ ಮಾಡಿದ್ದಾರೆ.

‘ಎಲ್ಲಾ ಕಡೆ ಇದೇ ಪ್ರಶ್ನೆ ಕೇಳ್ತಾರೆ. ಜೀವನ ತುಂಬ ಚೆನ್ನಾಗಿದೆ. ಒಬ್ಬರೇ ಇರುವುದು ಯಾವಾಗಲೂ ಚೆನ್ನಾಗಿ ಇರುತ್ತದೆ’ ಎಂದು ಡಾಲಿ ಹೇಳಿದ ಮಾತು ಕೇಳಿ ಕಿಚ್ಚ ಸುದೀಪ್​ ಅವರು ನಕ್ಕಿದ್ದಾರೆ. ಧನಂಜಯ್​ ಅಭಿಮಾನಿಗಳು ಈ ಸಂಚಿಕೆ ನೋಡಿ ಎಂಜಾಯ್​ ಮಾಡಿದ್ದಾರೆ.

4 / 5
ಧನಂಜಯ್​ ಅವರು ನಡೆದು ಬಂದ ಹಾದಿಯನ್ನು ಕಿಚ್ಚ ಸುದೀಪ್​ ಹೊಗಳಿದ್ದಾರೆ. ನಟನಾಗಿ ಬಂದು ನಿರ್ಮಾಪಕನಾಗಿ ಬೆಳೆದು ನಿಂತಿರುವ ಅವರ ಸಾಧನೆಗೆ ಚಪ್ಪಾಳೆ ಸಿಕ್ಕಿದೆ. ‘ಹೆಡ್​ ಬುಷ್​’ ಸಿನಿಮಾ ಅ.21ರಂದು ರಿಲೀಸ್​ ಆಗಲಿದೆ.

ಧನಂಜಯ್​ ಅವರು ನಡೆದು ಬಂದ ಹಾದಿಯನ್ನು ಕಿಚ್ಚ ಸುದೀಪ್​ ಹೊಗಳಿದ್ದಾರೆ. ನಟನಾಗಿ ಬಂದು ನಿರ್ಮಾಪಕನಾಗಿ ಬೆಳೆದು ನಿಂತಿರುವ ಅವರ ಸಾಧನೆಗೆ ಚಪ್ಪಾಳೆ ಸಿಕ್ಕಿದೆ. ‘ಹೆಡ್​ ಬುಷ್​’ ಸಿನಿಮಾ ಅ.21ರಂದು ರಿಲೀಸ್​ ಆಗಲಿದೆ.

5 / 5

Published On - 7:54 am, Mon, 17 October 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ