AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟೂರಿನ ಶಾಲೆಗೆ ಹೊಸ ಮೆರುಗು ಕೊಟ್ಟ ಡಾಲಿ ಧನಂಜಯ್

Daali Dhananjay: ಡಾಲಿಯ ಹುಟ್ಟೂರಾದ ಕಾಳೇನಹಟ್ಟಿಯ ಸರ್ಕಾರಿ ಶಾಲೆ ದೀನ ಸ್ಥಿತಿಯಲ್ಲಿತ್ತು. ತಾರಸಿ ಮುರಿದಿತ್ತು, ನೆಲದ ಹಾಸೆಲ್ಲ ಒಡೆದು ಹೋಗಿತ್ತು. ಮಕ್ಕಳಿಗೆ ಕುಡಿಯುವ ನೀರಿಗೆ ಸೂಕ್ತ ವ್ಯವಸ್ಥೆ ಇರಲಿಲ್ಲ. ಇದನ್ನು ನೋಡಿದ್ದ ಡಾಲಿ ಶಾಲೆಗೆ ಮರು ಜೀವ ತುಂಬುವ ಕಾರ್ಯ ಮಾಡಿದ್ದಾರೆ. ಶಾಲೆಯನ್ನು ನವೀಕರಣಗೊಳಿಸಿದ್ದಾರೆ.

ಮಂಜುನಾಥ ಸಿ.
|

Updated on:Feb 13, 2025 | 7:16 PM

Share
ಹುಟ್ಟೂರು ಬಿಟ್ಟು ಬೆಂಗಳೂರಿನಂತಹಾ ಮಹಾನಗರಗಳಲ್ಲಿ ಜೀವನ ಕಟ್ಟಿಕೊಂಡಿರುವ ಹಲವರು ಸಿಗುತ್ತಾರೆ. ಆದರೆ ಅವರಲ್ಲಿ ಎಷ್ಟು ಮಂದಿ ಹುಟ್ಟೂರು ತಮಗೆ ಕೊಟ್ಟಿದ್ದನ್ನು, ಮರಳಿ ಊರಿಗೆ ಕೊಡುವ ಕಾರ್ಯ ಮಾಡಿದ್ದಾರೆ.

ಹುಟ್ಟೂರು ಬಿಟ್ಟು ಬೆಂಗಳೂರಿನಂತಹಾ ಮಹಾನಗರಗಳಲ್ಲಿ ಜೀವನ ಕಟ್ಟಿಕೊಂಡಿರುವ ಹಲವರು ಸಿಗುತ್ತಾರೆ. ಆದರೆ ಅವರಲ್ಲಿ ಎಷ್ಟು ಮಂದಿ ಹುಟ್ಟೂರು ತಮಗೆ ಕೊಟ್ಟಿದ್ದನ್ನು, ಮರಳಿ ಊರಿಗೆ ಕೊಡುವ ಕಾರ್ಯ ಮಾಡಿದ್ದಾರೆ.

1 / 6
ವೃತ್ತಿಗಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಡಾಲಿ ಧನಂಜಯ್, ತಮ್ಮ ಹುಟ್ಟೂರನ್ನು ಮರೆತಿಲ್ಲ. ತಮ್ಮ ಏಳ್ಗೆಯ ಭಾಗವಾಗಿರುವ ಹುಟ್ಟೂರಿಗೆ ಏನಾದರೂ ಮರಳಿ ಕೊಡಬೇಕು ಎಂದುಕೊಂಡು, ಇದೀಗ ಊರಿನ ಶಾಲೆಯನ್ನು ಜೀರ್ಣೋದ್ಧಾರ ಮಾಡಿಸಿದ್ದಾರೆ.

ವೃತ್ತಿಗಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಡಾಲಿ ಧನಂಜಯ್, ತಮ್ಮ ಹುಟ್ಟೂರನ್ನು ಮರೆತಿಲ್ಲ. ತಮ್ಮ ಏಳ್ಗೆಯ ಭಾಗವಾಗಿರುವ ಹುಟ್ಟೂರಿಗೆ ಏನಾದರೂ ಮರಳಿ ಕೊಡಬೇಕು ಎಂದುಕೊಂಡು, ಇದೀಗ ಊರಿನ ಶಾಲೆಯನ್ನು ಜೀರ್ಣೋದ್ಧಾರ ಮಾಡಿಸಿದ್ದಾರೆ.

2 / 6
ಡಾಲಿಯ ಹುಟ್ಟೂರಾದ ಕಾಳೇನಹಟ್ಟಿಯ ಸರ್ಕಾರಿ ಶಾಲೆ ದೀನ ಸ್ಥಿತಿಯಲ್ಲಿತ್ತು. ತಾರಸಿ ಮುರಿದಿತ್ತು, ನೆಲದ ಹಾಸೆಲ್ಲ ಒಡೆದು ಹೋಗಿತ್ತು. ಮಕ್ಕಳಿಗೆ ಕುಡಿಯುವ ನೀರಿಗೆ ಸೂಕ್ತ ವ್ಯವಸ್ಥೆ ಇರಲಿಲ್ಲ. ಇದನ್ನು ನೋಡಿದ್ದ ಡಾಲಿ ಶಾಲೆಗೆ ಮರು ಜೀವ ತುಂಬುವ ಕಾರ್ಯ ಮಾಡಿದ್ದಾರೆ.

ಡಾಲಿಯ ಹುಟ್ಟೂರಾದ ಕಾಳೇನಹಟ್ಟಿಯ ಸರ್ಕಾರಿ ಶಾಲೆ ದೀನ ಸ್ಥಿತಿಯಲ್ಲಿತ್ತು. ತಾರಸಿ ಮುರಿದಿತ್ತು, ನೆಲದ ಹಾಸೆಲ್ಲ ಒಡೆದು ಹೋಗಿತ್ತು. ಮಕ್ಕಳಿಗೆ ಕುಡಿಯುವ ನೀರಿಗೆ ಸೂಕ್ತ ವ್ಯವಸ್ಥೆ ಇರಲಿಲ್ಲ. ಇದನ್ನು ನೋಡಿದ್ದ ಡಾಲಿ ಶಾಲೆಗೆ ಮರು ಜೀವ ತುಂಬುವ ಕಾರ್ಯ ಮಾಡಿದ್ದಾರೆ.

3 / 6
ತಮ್ಮೂರಿಗೆ ಸರ್ಕಾರಿ ಶಾಲೆಗೆ ಬಣ್ಣ ಹೊಡೆಸಿ, ಒಡೆದಿದ್ದ ತಾರಸಿಯನ್ನು ಸರಿ ಮಾಡಿಸಿ, ನೆಲ ಹಾಸನ್ನು ಮತ್ತೊಮ್ಮೆ ಹಾಕಿಸಿ. ಶುದ್ಧ ಕುಡಿಯುವ ನೀರಿಗೆ ವಾಟರ್ ಫಿಲ್ಟರ್​ಗಳನ್ನು ಅಳವಡಿಸಿ ಕೊಟ್ಟಿದ್ದಾರೆ.

ತಮ್ಮೂರಿಗೆ ಸರ್ಕಾರಿ ಶಾಲೆಗೆ ಬಣ್ಣ ಹೊಡೆಸಿ, ಒಡೆದಿದ್ದ ತಾರಸಿಯನ್ನು ಸರಿ ಮಾಡಿಸಿ, ನೆಲ ಹಾಸನ್ನು ಮತ್ತೊಮ್ಮೆ ಹಾಕಿಸಿ. ಶುದ್ಧ ಕುಡಿಯುವ ನೀರಿಗೆ ವಾಟರ್ ಫಿಲ್ಟರ್​ಗಳನ್ನು ಅಳವಡಿಸಿ ಕೊಟ್ಟಿದ್ದಾರೆ.

4 / 6
ಮದುವೆಗೆ ಮುಂಚೆ ಈ ಸಾಮಾಜಿಕ ಕಾರ್ಯಕ್ಕೆ ಡಾಲಿ ಕೈ ಹಾಕಿದ್ದರು. ಅದರಂತೆ ಇಂದು (ಫೆಬ್ರವರಿ 13) ಡಾಲಿ ಧನಂಜಯ ತಮ್ಮೂರಿನ ನವೀಕೃತ ಶಾಲೆಗೆ ಹೋಗಿ ಎಲ್ಲವನ್ನೂ ಪರಿಶೀಲಿಸಿದ್ದಲ್ಲದೆ, ಶಾಲೆಯ ಮಕ್ಕಳೊಡನೆ ಮಾತನಾಡಿ ಬಂದಿದ್ದಾರೆ. ಇಲ್ಲಿವೆ ಚಿತ್ರಗಳು.

ಮದುವೆಗೆ ಮುಂಚೆ ಈ ಸಾಮಾಜಿಕ ಕಾರ್ಯಕ್ಕೆ ಡಾಲಿ ಕೈ ಹಾಕಿದ್ದರು. ಅದರಂತೆ ಇಂದು (ಫೆಬ್ರವರಿ 13) ಡಾಲಿ ಧನಂಜಯ ತಮ್ಮೂರಿನ ನವೀಕೃತ ಶಾಲೆಗೆ ಹೋಗಿ ಎಲ್ಲವನ್ನೂ ಪರಿಶೀಲಿಸಿದ್ದಲ್ಲದೆ, ಶಾಲೆಯ ಮಕ್ಕಳೊಡನೆ ಮಾತನಾಡಿ ಬಂದಿದ್ದಾರೆ. ಇಲ್ಲಿವೆ ಚಿತ್ರಗಳು.

5 / 6
ಕೆಲ ವಾರಗಳ ಹಿಂದಷ್ಟೆ ತಮ್ಮೂರಿನ ಸರ್ಕಾರಿ ಶಾಲೆಯ ನವೀಕರಣ ಕೆಲಸವನ್ನು ಡಾಲಿ ಶುರು ಮಾಡಿದ್ದರು. ಇದೀಗ ಮದುವೆಗೆ ಕೆಲ ದಿನ ಇರುವಂತೆ ಶಾಲೆಯ ಕಾರ್ಯಗಳನ್ನು ಮುಗಿಸಿದ್ದಾರೆ.

Daali Dhananjay7

6 / 6

Published On - 7:08 pm, Thu, 13 February 25

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ