- TV9 Kannada Photo gallery Daali Dhananjay Visited Sri Jenukallu Siddeshwara Swami Gudi Betta With Family
ತಂದೆಯ ಜೊತೆ ಬೆಟ್ಟ ಹತ್ತಿ ಬಾಲ್ಯದ ನೆನಪಿಗೆ ಜಾರಿದ ಡಾಲಿ ಧನಂಜಯ್
ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.
Updated on:Aug 04, 2023 | 10:31 AM
Share

ನಟ ಡಾಲಿ ಧನಂಜಯ್ ಅವರು ಕನ್ನಡದ ಬೇಡಿಕೆಯ ಹೀರೋ. ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ವಿವಿಧ ರೀತಿಯ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದಾರೆ.

ಈಗ ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.

ಅರಸಿಕೆರೆಯ ಯಾದಾಪುರದ ‘ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ’ಯ ದರ್ಶನವನ್ನು ಡಾಲಿ ಪಡೆದಿದ್ದಾರೆ. ಈ ವೇಳೆ ತಂದೆ ಅಡವಿಸ್ವಾಮಿ ಹಾಗೂ ಸಹೋದರರು ಡಾಲಿಗೆ ಸಾಥ್ ನೀಡಿದ್ದಾರೆ.

ಸಹೋದರರ ಜೊತೆ ಕಾಲ್ನಡಿಗೆಯಲ್ಲಿ ಧನಂಜಯ್ ಬೆಟ್ಟ ಹತ್ತಿದರು ಅನ್ನೋದು ವಿಶೇಷ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದರು.

ಪರಮೇಶ್ವರ್ ಗುಂಡ್ಕಲ್ ನಿರ್ದೇಶನದ ಚಿತ್ರದಲ್ಲಿ ಧನಂಜಯ್ ಅವರು ನಟಿಸುತ್ತಿದ್ದಾರೆ. ಮೈಸೂರಿನ ಚಿತ್ರೀಕರಣ ನಡೆಯುತ್ತಿದೆ.

ಇನ್ನೂ ಹಲವು ಸಿನಿಮಾಗಳನ್ನು ಒಪ್ಪಿ ಧನಂಜಯ್ ನಟಿಸುತ್ತಿದ್ದಾರೆ.
Published On - 10:30 am, Fri, 4 August 23
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




