AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಜೊತೆ ಬೆಟ್ಟ ಹತ್ತಿ ಬಾಲ್ಯದ ನೆನಪಿಗೆ ಜಾರಿದ ಡಾಲಿ ಧನಂಜಯ್

ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Aug 04, 2023 | 10:31 AM

ನಟ ಡಾಲಿ ಧನಂಜಯ್ ಅವರು ಕನ್ನಡದ ಬೇಡಿಕೆಯ ಹೀರೋ. ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ವಿವಿಧ ರೀತಿಯ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದಾರೆ.

ನಟ ಡಾಲಿ ಧನಂಜಯ್ ಅವರು ಕನ್ನಡದ ಬೇಡಿಕೆಯ ಹೀರೋ. ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ವಿವಿಧ ರೀತಿಯ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದಾರೆ.

1 / 6
ಈಗ ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.

ಈಗ ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.

2 / 6
ಅರಸಿಕೆರೆಯ ಯಾದಾಪುರದ ‘ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ’ಯ ದರ್ಶನವನ್ನು ಡಾಲಿ ಪಡೆದಿದ್ದಾರೆ. ಈ ವೇಳೆ ತಂದೆ ಅಡವಿಸ್ವಾಮಿ ಹಾಗೂ ಸಹೋದರರು ಡಾಲಿಗೆ ಸಾಥ್ ನೀಡಿದ್ದಾರೆ.

ಅರಸಿಕೆರೆಯ ಯಾದಾಪುರದ ‘ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ’ಯ ದರ್ಶನವನ್ನು ಡಾಲಿ ಪಡೆದಿದ್ದಾರೆ. ಈ ವೇಳೆ ತಂದೆ ಅಡವಿಸ್ವಾಮಿ ಹಾಗೂ ಸಹೋದರರು ಡಾಲಿಗೆ ಸಾಥ್ ನೀಡಿದ್ದಾರೆ.

3 / 6
ಸಹೋದರರ ಜೊತೆ ಕಾಲ್ನಡಿಗೆಯಲ್ಲಿ ಧನಂಜಯ್ ಬೆಟ್ಟ ಹತ್ತಿದರು ಅನ್ನೋದು ವಿಶೇಷ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದರು.

ಸಹೋದರರ ಜೊತೆ ಕಾಲ್ನಡಿಗೆಯಲ್ಲಿ ಧನಂಜಯ್ ಬೆಟ್ಟ ಹತ್ತಿದರು ಅನ್ನೋದು ವಿಶೇಷ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದರು.

4 / 6
ಪರಮೇಶ್ವರ್ ಗುಂಡ್ಕಲ್ ನಿರ್ದೇಶನದ ಚಿತ್ರದಲ್ಲಿ ಧನಂಜಯ್ ಅವರು ನಟಿಸುತ್ತಿದ್ದಾರೆ. ಮೈಸೂರಿನ ಚಿತ್ರೀಕರಣ ನಡೆಯುತ್ತಿದೆ.

ಪರಮೇಶ್ವರ್ ಗುಂಡ್ಕಲ್ ನಿರ್ದೇಶನದ ಚಿತ್ರದಲ್ಲಿ ಧನಂಜಯ್ ಅವರು ನಟಿಸುತ್ತಿದ್ದಾರೆ. ಮೈಸೂರಿನ ಚಿತ್ರೀಕರಣ ನಡೆಯುತ್ತಿದೆ.

5 / 6
ಇನ್ನೂ ಹಲವು ಸಿನಿಮಾಗಳನ್ನು ಒಪ್ಪಿ ಧನಂಜಯ್ ನಟಿಸುತ್ತಿದ್ದಾರೆ.

ಇನ್ನೂ ಹಲವು ಸಿನಿಮಾಗಳನ್ನು ಒಪ್ಪಿ ಧನಂಜಯ್ ನಟಿಸುತ್ತಿದ್ದಾರೆ.

6 / 6

Published On - 10:30 am, Fri, 4 August 23

Follow us
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್
Daily Devotional: ರಾತ್ರಿ ವೇಳೆ ನಾಯಿಗಳು ಊಳಿಡೋದರ ಅರ್ಥವೇನು?
Daily Devotional: ರಾತ್ರಿ ವೇಳೆ ನಾಯಿಗಳು ಊಳಿಡೋದರ ಅರ್ಥವೇನು?