- TV9 Kannada Photo gallery Daali Dhananjay Visited Sri Jenukallu Siddeshwara Swami Gudi Betta With Family
ತಂದೆಯ ಜೊತೆ ಬೆಟ್ಟ ಹತ್ತಿ ಬಾಲ್ಯದ ನೆನಪಿಗೆ ಜಾರಿದ ಡಾಲಿ ಧನಂಜಯ್
ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.
Updated on:Aug 04, 2023 | 10:31 AM
Share

ನಟ ಡಾಲಿ ಧನಂಜಯ್ ಅವರು ಕನ್ನಡದ ಬೇಡಿಕೆಯ ಹೀರೋ. ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ವಿವಿಧ ರೀತಿಯ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದಾರೆ.
1 / 6

ಈಗ ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.
2 / 6

ಅರಸಿಕೆರೆಯ ಯಾದಾಪುರದ ‘ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ’ಯ ದರ್ಶನವನ್ನು ಡಾಲಿ ಪಡೆದಿದ್ದಾರೆ. ಈ ವೇಳೆ ತಂದೆ ಅಡವಿಸ್ವಾಮಿ ಹಾಗೂ ಸಹೋದರರು ಡಾಲಿಗೆ ಸಾಥ್ ನೀಡಿದ್ದಾರೆ.
3 / 6

ಸಹೋದರರ ಜೊತೆ ಕಾಲ್ನಡಿಗೆಯಲ್ಲಿ ಧನಂಜಯ್ ಬೆಟ್ಟ ಹತ್ತಿದರು ಅನ್ನೋದು ವಿಶೇಷ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದರು.
4 / 6

ಪರಮೇಶ್ವರ್ ಗುಂಡ್ಕಲ್ ನಿರ್ದೇಶನದ ಚಿತ್ರದಲ್ಲಿ ಧನಂಜಯ್ ಅವರು ನಟಿಸುತ್ತಿದ್ದಾರೆ. ಮೈಸೂರಿನ ಚಿತ್ರೀಕರಣ ನಡೆಯುತ್ತಿದೆ.
5 / 6

ಇನ್ನೂ ಹಲವು ಸಿನಿಮಾಗಳನ್ನು ಒಪ್ಪಿ ಧನಂಜಯ್ ನಟಿಸುತ್ತಿದ್ದಾರೆ.
6 / 6
Published On - 10:30 am, Fri, 4 August 23
Related Photo Gallery
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




