- TV9 Kannada Photo gallery Daali Dhananjay Visited Sri Jenukallu Siddeshwara Swami Gudi Betta With Family
ತಂದೆಯ ಜೊತೆ ಬೆಟ್ಟ ಹತ್ತಿ ಬಾಲ್ಯದ ನೆನಪಿಗೆ ಜಾರಿದ ಡಾಲಿ ಧನಂಜಯ್
ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.
Updated on:Aug 04, 2023 | 10:31 AM
Share

ನಟ ಡಾಲಿ ಧನಂಜಯ್ ಅವರು ಕನ್ನಡದ ಬೇಡಿಕೆಯ ಹೀರೋ. ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ವಿವಿಧ ರೀತಿಯ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದಾರೆ.

ಈಗ ಚಿತ್ರೀಕರಣದ ಬಿಡುವಿನಲ್ಲಿ ಡಾಲಿ ಧನಂಜಯ್ ಅವರು ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದ್ದಾರೆ.

ಅರಸಿಕೆರೆಯ ಯಾದಾಪುರದ ‘ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ’ಯ ದರ್ಶನವನ್ನು ಡಾಲಿ ಪಡೆದಿದ್ದಾರೆ. ಈ ವೇಳೆ ತಂದೆ ಅಡವಿಸ್ವಾಮಿ ಹಾಗೂ ಸಹೋದರರು ಡಾಲಿಗೆ ಸಾಥ್ ನೀಡಿದ್ದಾರೆ.

ಸಹೋದರರ ಜೊತೆ ಕಾಲ್ನಡಿಗೆಯಲ್ಲಿ ಧನಂಜಯ್ ಬೆಟ್ಟ ಹತ್ತಿದರು ಅನ್ನೋದು ವಿಶೇಷ. ಈ ವೇಳೆ ಅವರು ಬಾಲ್ಯದ ನೆನಪಿಗೆ ಜಾರಿದರು.

ಪರಮೇಶ್ವರ್ ಗುಂಡ್ಕಲ್ ನಿರ್ದೇಶನದ ಚಿತ್ರದಲ್ಲಿ ಧನಂಜಯ್ ಅವರು ನಟಿಸುತ್ತಿದ್ದಾರೆ. ಮೈಸೂರಿನ ಚಿತ್ರೀಕರಣ ನಡೆಯುತ್ತಿದೆ.

ಇನ್ನೂ ಹಲವು ಸಿನಿಮಾಗಳನ್ನು ಒಪ್ಪಿ ಧನಂಜಯ್ ನಟಿಸುತ್ತಿದ್ದಾರೆ.
Published On - 10:30 am, Fri, 4 August 23
Related Photo Gallery
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಭಾರತ- ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ?
ಭೈರತಿ ಸುರೇಶ್ ರಿಯಾಲಿಟಿ ಚೆಕ್: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು
ಸುಪ್ರೀಂ ಕೋರ್ಟ್ನಲ್ಲಿ ಅರ್ಜಿದಾರ ಪೇಪರ್ ಎಸೆದ ಘಟನೆಗೆ ಸಿಜೆಐ ಪ್ರತಿಕ್ರಿಯೆ
ಜಪಾನ್ನಲ್ಲಿ ಮೋಡಿ ಮಾಡಲು ಧುರಂಧರ್ ವಿಫಲ; ಮೊದಲ ದಿನವೇ ಮುಗ್ಗರಿಸಿದ ಚಿತ್ರ
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ




