ಭಾವಿ ಪತ್ನಿಗೆ ಧನಂಜಯ್ ಬಿಗಿದಪ್ಪುಗೆ: ಬಹುಕಾಲದ ಗೆಳತಿಯ ಜೊತೆ ಮದುವೆ; ಇಲ್ಲಿವೆ ಸುಂದರ ಫೋಟೋ

Updated on: Nov 01, 2024 | 9:13 AM

ಧನಂಜಯ್ ಅವರ ಮದುವೆ ವಿಚಾರಕ್ಕೆ ಸಂಬಂಧಿಸಿ ಪ್ರಶ್ನೆಗಳು ಎದುರಾಗುತ್ತಿದ್ದವು. ಮದುವೆ ಯಾವಾಗ ಎಂದು ಅವರನ್ನು ಕೇಳಲಾಗುತ್ತಿತ್ತು. ಇದೀಗ ಆ ಪ್ರಶ್ನೆಗೆ ಡಾಲಿ ಧನಂಜಯ ಕಡೆಯಿಂದ ಉತ್ತರ ಸಿಕ್ಕಿದೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ಫೋಟೋನ ಅವರು ಹಂಚಿಕೊಂಡಿದ್ದಾರೆ.

1 / 6
ಡಾಲಿ ಧನಂಜಯ್ ಅವರು ಈಗ ವಿವಾಹ ಆಗುತ್ತಿದ್ದಾರೆ. ಬಹುಕಾಲದ ಗೆಳತಿ ಜೊತೆ ಅವರ ವಿವಾಹ ನೆರವೇರುತ್ತಿದೆ. ಈ ಗುಡ್​ನ್ಯೂಸ್​ನ ಅವರ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಭಾವಿ ಪತ್ನಿ ಜೊತೆ ಫೋಟೋಶೂಟ್ ಕೂಡ ಮಾಡಿಸಿದ್ದಾರೆ.

ಡಾಲಿ ಧನಂಜಯ್ ಅವರು ಈಗ ವಿವಾಹ ಆಗುತ್ತಿದ್ದಾರೆ. ಬಹುಕಾಲದ ಗೆಳತಿ ಜೊತೆ ಅವರ ವಿವಾಹ ನೆರವೇರುತ್ತಿದೆ. ಈ ಗುಡ್​ನ್ಯೂಸ್​ನ ಅವರ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಭಾವಿ ಪತ್ನಿ ಜೊತೆ ಫೋಟೋಶೂಟ್ ಕೂಡ ಮಾಡಿಸಿದ್ದಾರೆ.

2 / 6
ಧನಂಜಯ್ ಮದುವೆ ಆಗುತ್ತಿರುವ ಹುಡುಗಿಯ ಹೆಸರು ಧನ್ಯಾತಾ. ಅವರು ವೃತ್ತಿಯಲ್ಲಿ ವೈದ್ಯೆ. ಧನ್ಯಾತಾ ಹಾಗೂ ಧನಂಜಯ್ ಓದಿದ್ದು ಮೈಸೂರಿನಲ್ಲಿ. ಇಬ್ಬರ ಮಧ್ಯೆ ಹಲವು ವರ್ಷಗಳ ಪರಿಚಯ ಇದೆ. ಇಬ್ಬರೂ ವಿವಾಹ ಆಗುತ್ತಿದ್ದಾರೆ.

ಧನಂಜಯ್ ಮದುವೆ ಆಗುತ್ತಿರುವ ಹುಡುಗಿಯ ಹೆಸರು ಧನ್ಯಾತಾ. ಅವರು ವೃತ್ತಿಯಲ್ಲಿ ವೈದ್ಯೆ. ಧನ್ಯಾತಾ ಹಾಗೂ ಧನಂಜಯ್ ಓದಿದ್ದು ಮೈಸೂರಿನಲ್ಲಿ. ಇಬ್ಬರ ಮಧ್ಯೆ ಹಲವು ವರ್ಷಗಳ ಪರಿಚಯ ಇದೆ. ಇಬ್ಬರೂ ವಿವಾಹ ಆಗುತ್ತಿದ್ದಾರೆ.

3 / 6
ಫೆಬ್ರವರಿ 16ರಂದು ಮೈಸೂರಿನಲ್ಲಿ ಅದ್ದೂರಿಯಾಗಿ ಧನಂಜಯ್ ಅವರ ಮದುವೆ ನೆರವೇರಲಿದೆ. ಚಿತ್ರರಂಗದವರು, ರಾಜಕೀಯದವರು ಸೇರಿದಂತೆ ಅನೇಕ ಕ್ಷೇತ್ರಗಳ ಗಣ್ಯರು ಈ ವಿವಾಹ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ.

ಫೆಬ್ರವರಿ 16ರಂದು ಮೈಸೂರಿನಲ್ಲಿ ಅದ್ದೂರಿಯಾಗಿ ಧನಂಜಯ್ ಅವರ ಮದುವೆ ನೆರವೇರಲಿದೆ. ಚಿತ್ರರಂಗದವರು, ರಾಜಕೀಯದವರು ಸೇರಿದಂತೆ ಅನೇಕ ಕ್ಷೇತ್ರಗಳ ಗಣ್ಯರು ಈ ವಿವಾಹ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ.

4 / 6
ಧನಂಜಯ್ ಅವರನ್ನು ಪ್ರೇಮ ವಿವಾಹ. ಧನಂಜಯ್ ಹಾಗೂ ಧನ್ಯಾತಾ ಮಧ್ಯೆ ಪ್ರೀತಿ ಮೂಡಿತ್ತು. ಈಗ ಪ್ರೀತಿಗೆ ಇವರು ಹೊಸ ಅರ್ಥ ನೀಡುತ್ತಾ ಇದ್ದಾರೆ.  

ಧನಂಜಯ್ ಅವರನ್ನು ಪ್ರೇಮ ವಿವಾಹ. ಧನಂಜಯ್ ಹಾಗೂ ಧನ್ಯಾತಾ ಮಧ್ಯೆ ಪ್ರೀತಿ ಮೂಡಿತ್ತು. ಈಗ ಪ್ರೀತಿಗೆ ಇವರು ಹೊಸ ಅರ್ಥ ನೀಡುತ್ತಾ ಇದ್ದಾರೆ.  

5 / 6
ಧನ್ಯತಾ ಚಿತ್ರದುರ್ಗ ಮೂಲದವರು. ಅವರು ಅಪ್ಪಟ ಕನ್ನಡತಿ. ಭಾವಿ ಪತ್ನಿ ಜೊತೆಗಿನ ಸುಂದರವಾದ ಫೋಟೋನ ಧನಂಜಯ್ ಅವರು ಹಂಚಿಕೊಂಡಿದ್ದಾರೆ. ಅವರಿಗೆ ಶುಭಾಶಯ ಬರುತ್ತಿದೆ.

ಧನ್ಯತಾ ಚಿತ್ರದುರ್ಗ ಮೂಲದವರು. ಅವರು ಅಪ್ಪಟ ಕನ್ನಡತಿ. ಭಾವಿ ಪತ್ನಿ ಜೊತೆಗಿನ ಸುಂದರವಾದ ಫೋಟೋನ ಧನಂಜಯ್ ಅವರು ಹಂಚಿಕೊಂಡಿದ್ದಾರೆ. ಅವರಿಗೆ ಶುಭಾಶಯ ಬರುತ್ತಿದೆ.

6 / 6
ಮೈಸೂರು ನಗರ ಧನಂಜಯ್ ಮತ್ತು ಧನ್ಯತಾ ಇಬ್ಬರಿಗೂ ಭಾವನಾತ್ಮಕವಾಗಿ ಕನೆಕ್ಟ್ ಆದ ಸ್ಥಳ. ಹೀಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ.  

ಮೈಸೂರು ನಗರ ಧನಂಜಯ್ ಮತ್ತು ಧನ್ಯತಾ ಇಬ್ಬರಿಗೂ ಭಾವನಾತ್ಮಕವಾಗಿ ಕನೆಕ್ಟ್ ಆದ ಸ್ಥಳ. ಹೀಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ.  

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us