50 ಕೋಟಿ ಗಳಿಸಿದ ‘ಡಕಾಯತ್’ ಬೆಂಗಳೂರಲ್ಲಿ ಹೀಗಿತ್ತು ಸಂಭ್ರಮಾಚರಣೆ

Updated on: Apr 18, 2026 | 5:26 PM

Dacoit movie: ಅಡಿವಿ ಶೇಷ್, ಮೃಣಾಲ್ ಠಾಕೂರ್ ಮತ್ತು ಅನುರಾಗ್ ಕಶ್ಯಪ್ ನಟನೆಯ ‘ಡಕೈತ್’ ಸಿನಿಮಾ ಕಳೆದ ವಾರ ಬಿಡುಗಡೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ 50 ಕೋಟಿ ಗಳಿಕೆಯನ್ನೂ ಸಹ ಮಾಡಿದೆ. ಇದೀಗ ‘ಡಕೈತ್’ ತಂಡ ಬೆಂಗಳೂರಿಗೆ ಬಂದಿದ್ದು, ‘ಡಕೈತ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಸಹ ಮಾಡಿದ್ದಾರೆ.

1 / 7
ಅಡಿವಿ ಶೇಷ್, ಮೃಣಾಲ್ ಠಾಕೂರ್ ಮತ್ತು ಅನುರಾಗ್ ಕಶ್ಯಪ್ ನಟನೆಯ ‘ಡಕೈತ್’ ಸಿನಿಮಾ ಕಳೆದ ವಾರ ಬಿಡುಗಡೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ 50 ಕೋಟಿ ಗಳಿಕೆಯನ್ನೂ ಸಹ ಮಾಡಿದೆ.

ಅಡಿವಿ ಶೇಷ್, ಮೃಣಾಲ್ ಠಾಕೂರ್ ಮತ್ತು ಅನುರಾಗ್ ಕಶ್ಯಪ್ ನಟನೆಯ ‘ಡಕೈತ್’ ಸಿನಿಮಾ ಕಳೆದ ವಾರ ಬಿಡುಗಡೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ 50 ಕೋಟಿ ಗಳಿಕೆಯನ್ನೂ ಸಹ ಮಾಡಿದೆ.

2 / 7
ಇದೀಗ ‘ಡಕೈತ್’ ತಂಡ ಬೆಂಗಳೂರಿಗೆ ಬಂದಿದ್ದು, ‘ಡಕೈತ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಸಹ ಮಾಡಿದ್ದಾರೆ.

ಇದೀಗ ‘ಡಕೈತ್’ ತಂಡ ಬೆಂಗಳೂರಿಗೆ ಬಂದಿದ್ದು, ‘ಡಕೈತ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಸಹ ಮಾಡಿದ್ದಾರೆ.

3 / 7
ಅಡವಿಶೇಷ್, ಅನುರಾಗ್ ಕಶ್ಯಪ್ ಅವರುಗಳು ನಿನ್ನೆ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜಿಟಿ ಮಾಲ್​​ಗೆ ಭೇಟಿ ನೀಡಿ ಸಿನಿಮಾ ನೋಡುತ್ತಿದ್ದವರೊಟ್ಟಿಗೆ ಮಾತನಾಡಿದರು. ಸಿನಿಮಾಕ್ಕೆ ಬೆಂಬಲಿಸುತ್ತಿರುವುದಕ್ಕೆ ಧನ್ಯವಾದ ಹೇಳಿದರು.

ಅಡವಿಶೇಷ್, ಅನುರಾಗ್ ಕಶ್ಯಪ್ ಅವರುಗಳು ನಿನ್ನೆ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜಿಟಿ ಮಾಲ್​​ಗೆ ಭೇಟಿ ನೀಡಿ ಸಿನಿಮಾ ನೋಡುತ್ತಿದ್ದವರೊಟ್ಟಿಗೆ ಮಾತನಾಡಿದರು. ಸಿನಿಮಾಕ್ಕೆ ಬೆಂಬಲಿಸುತ್ತಿರುವುದಕ್ಕೆ ಧನ್ಯವಾದ ಹೇಳಿದರು.

4 / 7
ತಮ್ಮ ಪ್ರತಿ ಸಿನಿಮಾಗೂ ಕನ್ನಡಿಗರು ಸಪೋರ್ಟ್‌ ಮಾಡಿದ್ದು ತಾವು ಅಭಿನಯದ ಬಹುತೇಕ ಸಿನಿಮಾದ ಪ್ರಚಾರವನ್ನ ಬೆಂಗಳೂರಿನಲ್ಲಿ ಮಾಡಿರುವುದಾಗಿ ಅಡವಿ ಶೇಷ್‌ ಖುಷಿಯಿಂದ ಹೇಳಿಕೊಂಡರು.

ತಮ್ಮ ಪ್ರತಿ ಸಿನಿಮಾಗೂ ಕನ್ನಡಿಗರು ಸಪೋರ್ಟ್‌ ಮಾಡಿದ್ದು ತಾವು ಅಭಿನಯದ ಬಹುತೇಕ ಸಿನಿಮಾದ ಪ್ರಚಾರವನ್ನ ಬೆಂಗಳೂರಿನಲ್ಲಿ ಮಾಡಿರುವುದಾಗಿ ಅಡವಿ ಶೇಷ್‌ ಖುಷಿಯಿಂದ ಹೇಳಿಕೊಂಡರು.

5 / 7
ನಟ, ನಿರ್ದೇಶಕ, ನಿರ್ಮಾಪಕ ಅನುರಾಗ್‌ ಕಶ್ಯಪ್‌ ಮಾತನಾಡಿ ‘ಈಗ ನಾನು ಬೆಂಗಳೂರಿನವನೇ..ನನ್ನನ್ನು ಸ್ವಾಗತ ಮಾಡುವ ಅವಶ್ಯಕತೆ ಇಲ್ಲ’ ಎಂದರು. ಸಿನಿಮಾ ನೋಡುತ್ತಿರುವುದಕ್ಕೆ ಪ್ರೇಕ್ಷಕರಿಗೆ ಧನ್ಯವಾದ ಸಹ ಅರ್ಪಿಸಿದರು.

ನಟ, ನಿರ್ದೇಶಕ, ನಿರ್ಮಾಪಕ ಅನುರಾಗ್‌ ಕಶ್ಯಪ್‌ ಮಾತನಾಡಿ ‘ಈಗ ನಾನು ಬೆಂಗಳೂರಿನವನೇ..ನನ್ನನ್ನು ಸ್ವಾಗತ ಮಾಡುವ ಅವಶ್ಯಕತೆ ಇಲ್ಲ’ ಎಂದರು. ಸಿನಿಮಾ ನೋಡುತ್ತಿರುವುದಕ್ಕೆ ಪ್ರೇಕ್ಷಕರಿಗೆ ಧನ್ಯವಾದ ಸಹ ಅರ್ಪಿಸಿದರು.

6 / 7
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ತಿಂಡಿ ಸವಿದು ಅಭಿಮಾನಿಗಳ ಜೊತೆ ಒಂದಿಷ್ಟು ಸಮಯ ಕಾಲ ಕಳೆದರು. ಅದಾದ ನಂತರ ಸುದ್ದಿಗೋಷ್ಟಿ ಮಾಡಿ ಮಾಧ್ಯಮದ ಮೂಲಕ ಸಿನಿಮಾ ನೋಡಿ ಸಪೋರ್ಟ್‌ ಮಾಡಿದ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ತಿಂಡಿ ಸವಿದು ಅಭಿಮಾನಿಗಳ ಜೊತೆ ಒಂದಿಷ್ಟು ಸಮಯ ಕಾಲ ಕಳೆದರು. ಅದಾದ ನಂತರ ಸುದ್ದಿಗೋಷ್ಟಿ ಮಾಡಿ ಮಾಧ್ಯಮದ ಮೂಲಕ ಸಿನಿಮಾ ನೋಡಿ ಸಪೋರ್ಟ್‌ ಮಾಡಿದ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು.

7 / 7
ಡಕಾಯತ್‌ ಚಿತ್ರದಲ್ಲಿ ಅಡವಿ ಶೇಷ್‍, ಮೃಣಾಲ್‍ ಠಾಕೂರ್, ಅನುರಾಗ್‍ ಕಶ್ಯಪ್‍, ಪ್ರಕಾಶ್‍ ರಾಜ್‍, ಸುನೀಲ್‍, ಅತುಲ್‍ ಕುಲಕರ್ಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಶನೀಲ್‍ ಡಿಯೋ ನಿರ್ದೇಶನ ಮಾಡಿದ್ದಾರೆ.

ಡಕಾಯತ್‌ ಚಿತ್ರದಲ್ಲಿ ಅಡವಿ ಶೇಷ್‍, ಮೃಣಾಲ್‍ ಠಾಕೂರ್, ಅನುರಾಗ್‍ ಕಶ್ಯಪ್‍, ಪ್ರಕಾಶ್‍ ರಾಜ್‍, ಸುನೀಲ್‍, ಅತುಲ್‍ ಕುಲಕರ್ಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಶನೀಲ್‍ ಡಿಯೋ ನಿರ್ದೇಶನ ಮಾಡಿದ್ದಾರೆ.

Loading...
Unable to load recommendations.
Follow Us