‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

Meghana Raj photos: ಬಣ್ಣದ ಲೋಕದಲ್ಲಿ ನಟಿ ಮೇಘನಾ ರಾಜ್​ ಸರ್ಜಾ ಮತ್ತೆ ಬ್ಯುಸಿ ಆಗಿದ್ದಾರೆ. ಪುತ್ರನ ಆರೈಕೆಯ ಜೊತೆ ಜೊತೆಗೆ ಅವರು ವೃತ್ತಿಜೀವನವನ್ನೂ ಬ್ಯಾಲೆನ್ಸ್​ ಮಾಡುತ್ತಿದ್ದಾರೆ.

| Updated By: ಮದನ್​ ಕುಮಾರ್​

Updated on: Apr 20, 2022 | 9:55 AM

ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ನಟಿ ಮೇಘನಾ ರಾಜ್​ ಅವರು ಬ್ಯುಸಿ ಆಗಿದ್ದಾರೆ. ಈ ಮೂಲಕ ಅವರು ಅಭಿಮಾನಿಗಳಿಗೆ ಹತ್ತಿರ ಆಗಿದ್ದಾರೆ. ಈ ನಡುವೆ ಅನೇಕ ಫೋಟೋಗಳನ್ನು ಕೂಡ ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

Dancing Champion show judge Meghana Raj Sarja shares new photos on Instagram

1 / 5
‘ಕಲರ್ಸ್​ ಕನ್ನಡ’ ವಾಹಿನಿಯ ಡಾನ್ಸಿಂಗ್​ ಚಾಂಪಿಯನ್​ ಕಾರ್ಯಕ್ರಮಕ್ಕೆ ಮೇಘನಾ ರಾಜ್​ ಜಡ್ಜ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವೇದಿಕೆಯಲ್ಲಿ ಅವರು ತಮ್ಮ ಬದುಕಿನ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಶೋ ಅವರಿಗೆ ಆಪ್ತವಾಗಿದೆ.

Dancing Champion show judge Meghana Raj Sarja shares new photos on Instagram

2 / 5
ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

3 / 5
‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

5 / 5
Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ