AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು

Meghana Raj photos: ಬಣ್ಣದ ಲೋಕದಲ್ಲಿ ನಟಿ ಮೇಘನಾ ರಾಜ್​ ಸರ್ಜಾ ಮತ್ತೆ ಬ್ಯುಸಿ ಆಗಿದ್ದಾರೆ. ಪುತ್ರನ ಆರೈಕೆಯ ಜೊತೆ ಜೊತೆಗೆ ಅವರು ವೃತ್ತಿಜೀವನವನ್ನೂ ಬ್ಯಾಲೆನ್ಸ್​ ಮಾಡುತ್ತಿದ್ದಾರೆ.

TV9 Web
| Edited By: |

Updated on: Apr 20, 2022 | 9:55 AM

Share
ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ನಟಿ ಮೇಘನಾ ರಾಜ್​ ಅವರು ಬ್ಯುಸಿ ಆಗಿದ್ದಾರೆ. ಈ ಮೂಲಕ ಅವರು ಅಭಿಮಾನಿಗಳಿಗೆ ಹತ್ತಿರ ಆಗಿದ್ದಾರೆ. ಈ ನಡುವೆ ಅನೇಕ ಫೋಟೋಗಳನ್ನು ಕೂಡ ಅವರು ಆಗಾಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

Dancing Champion show judge Meghana Raj Sarja shares new photos on Instagram

1 / 5
‘ಕಲರ್ಸ್​ ಕನ್ನಡ’ ವಾಹಿನಿಯ ಡಾನ್ಸಿಂಗ್​ ಚಾಂಪಿಯನ್​ ಕಾರ್ಯಕ್ರಮಕ್ಕೆ ಮೇಘನಾ ರಾಜ್​ ಜಡ್ಜ್​ ಆಗಿ ಕೆಲಸ ಮಾಡುತ್ತಿದ್ದಾರೆ. ಈ ವೇದಿಕೆಯಲ್ಲಿ ಅವರು ತಮ್ಮ ಬದುಕಿನ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಶೋ ಅವರಿಗೆ ಆಪ್ತವಾಗಿದೆ.

Dancing Champion show judge Meghana Raj Sarja shares new photos on Instagram

2 / 5
ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

ಕಿರುತೆರೆ ಕಾರ್ಯಕ್ರಮದ ಸಲುವಾಗಿ ಮೇಘನಾ ರಾಜ್​ ಸಖತ್​ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೂ ಸಮಯ ಮೀಸಲಿಟ್ಟಿದ್ದಾರೆ. ಒಟ್ಟಿನಲ್ಲಿ ಅವರು ಬಣ್ಣದ ಲೋಕದಲ್ಲಿ ಪುನಃ ಸಕ್ರಿಯರಾಗಿರುವುದು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ.

3 / 5
‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

‘ಡಾನ್ಸಿಂಗ್​ ಚಾಂಪಿಯನ್​’ ಕಾರ್ಯಕ್ರಮಕ್ಕೆ ಬರುವ ಮೇಘನಾ ರಾಜ್​ ಅವರು ಬಗೆಬಗೆಯ ಕಾಸ್ಟ್ಯೂಮ್​ನಲ್ಲಿ ಗಮನ ಸೆಳೆಯುತ್ತಾರೆ. ಆ ದಿರಿಸಿನಲ್ಲಿ ಅವರು ಫೋಟೋಶೂಟ್​ ಕೂಡ ಮಾಡಿಸಿ, ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆ ಕಡೆಗೂ ಮೇಘನಾ ರಾಜ್​ ಗಮನ ಹರಿಸುತ್ತಿದ್ದಾರೆ. ಮೇಘನಾ ಒಪ್ಪಿಕೊಂಡಿರುವ ‘ಶಬ್ದ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಆ ಚಿತ್ರಕ್ಕೆ ಕಾಂತ ಕನ್ನಲ್ಲಿ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ